![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 29, 2021, 8:14 PM IST
ಯಾದಗಿರಿ : ಜಿಲ್ಲೆಯ ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದ ಯುವಕ ಸಿಡಿಲಿಗೆ ಬಲಿಯಾದ ಘಟನೆ ನಡೆದಿದೆ.
ಗ್ರಾಮದ ಹೋರ ವಲಯದಲ್ಲಿ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಮೆಣಸಿನಕಾಯಿ ರಾಶಿಗೆ ಹೋದಿಸಲು ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸಂಜೆ ಜಿಲ್ಲೆಯ ಹಲವು ಕಡೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದ್ದು ಈ ವೇಳೆ ಐತೇಶಾಮ ಇಕ್ಬಾಲ್ ಸಾಬ್(16) ತಮ್ಮ ಮೆಣಸಿನಕಾಯಿ ರಾಶಿಯನ್ನು ನಾಶವಾಗುವುದನ್ನು ತಡೆಯಲು ಹೋಗಿ ಸಿಡಿಲಿನ ಆರ್ಭಟ ಕ್ಕೆ ಪ್ರಾಣ ಕಳೆದುಕೊಂಡಿರುವುದು ದುರದೃಷ್ಟಕರ ಸಂಗತಿ ಬೆಳಕಿಗೆ ಬಂದಿದೆ.
ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
You seem to have an Ad Blocker on.
To continue reading, please turn it off or whitelist Udayavani.