Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ
Team Udayavani, Sep 24, 2024, 12:17 PM IST
ಯಾದಗಿರಿ: ಸೋಮವಾರ(ಸೆ. 23) ಸಿಡಿಲು ಬಡಿದು ನಾಲ್ವರು ಮೃತಪಟ್ಟದ್ದರು ಇಂದು ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ತಾಂಡಾಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.
ಸಿಡಿಲು ಬಡಿದು ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತಪಟ್ಟಿದ್ದಾರೆ. ಇನ್ನೂ 8 ಜನಕ್ಕೆ ಗಾಯಗಳಾಗಿದ್ದು ಒಬ್ಬರು ಡಿಸ್ಚಾರ್ಜ್ ಆಗಿದ್ದು, ಇನ್ನುಳಿದವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಚಿವರು ಹೇಳಿದರು.
ಇದಕ್ಕೂ ಮುಂಚೆ ಸಿಡಿಲಿನಿಂದ ಗಾಯಗೊಂಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ ಸುರೇಶ ಅಂಕಲಗಿ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಇದನ್ನೂ ಓದಿ: MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್,ರಾಜ್ಯಪಾಲರ ಅನುಮತಿಗೆ ಮೇಲುಗೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್,ರಾಜ್ಯಪಾಲರ ಅನುಮತಿಗೆ ಮೇಲುಗೈ
Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು
Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ
Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ
Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಿನ್ನಿಗೋಳಿಗೆ ಬೇಕು ಹೊರ ಠಾಣೆ
Gundlupete: ಬೋನಿಗೆ ಬಿದ್ದ ಗಂಡು ಚಿರತೆ
BB18: ಬಿಗ್ಬಾಸ್ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ನಟ ಮಹೇಶ್ ಬಾಬು ಸಂಬಂಧಿ; ಯಾರೀಕೆ?
Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು
ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.