ಮುಖದ ತೇವ ಕಾಪಾಡಿ…ಫೀವರ್‌ ಆ್ಯಂಡ್‌ ಲವ್ಲಿ

ಮುಖಕ್ಕೆ ಬಿಸಿನೀರಿನ ಶಾಖ ಕೊಡುವುದರಿಂದ ಚರ್ಮದ ರಂಧ್ರಗಳು ತೆರೆದುಕೊಳ್ಳುತ್ತವೆ.

Team Udayavani, Nov 28, 2020, 9:45 AM IST

fever.jpg

1. ಯೋಗ್ಯ ಮಾಯಿಶ್ಚರೈಸರ್‌: ಮುಖ ಡಲ್‌ ಕಾಣಿಸುತ್ತಿದೆ ಅಂದ ಕೂಡಲೆ ಹೆಚ್ಚಿನವರು ಗಾಢ ಮೇಕಪ್‌ ಮೊರೆ ಹೋಗುತ್ತಾರೆ. ಆಗ ಮಾಯಿಶ್ಚರೈಸರ್‌ ಬಳಸುವುದನ್ನು ನಿರ್ಲಕ್ಷಿಸುತ್ತಾರೆ. ಅದು ತಪ್ಪು. ಸರಿಯಾದ ಮಾಯಿಶ್ವರೈಸರ್‌ ಬಳಸಿದ್ರೆ ಚರ್ಮದ ತೇವ, ಕಾಂತಿ ಹೆಚ್ಚುತ್ತದೆ.

2. ಮುಖದ ತೇವ ಕಾಪಾಡಿ: ಆರೋಗ್ಯ ಹದಗೆಟ್ಟಾಗ ಸಾಮಾನ್ಯವಾಗಿ ಚರ್ಮದ ಕಾಳಜಿಯನ್ನು ಕಡೆಗಣಿಸುತ್ತೇವೆ. ಮುಖ ತೊಳೆಯದೆ, ಕ್ರೀಂ ಹಚ್ಚದೇ ಇರೋದ್ರಿಂದ ಚರ್ಮ ಒಣಗುತ್ತದೆ. ಹಾಗಾಗಿ ಏನೇ ಆದರೂ ದಿನಕ್ಕೆರಡು ಬಾರಿ ಮುಖ ತೊಳೆಯುವ ಅಭ್ಯಾಸ ಬಿಡದಿರಿ.

3.ಬಿಸಿ ನೀರ ಶಾಖ: ಮುಖಕ್ಕೆ ಬಿಸಿನೀರಿನ ಶಾಖ ಕೊಡುವುದರಿಂದ ಚರ್ಮದ ರಂಧ್ರಗಳು ತೆರೆದುಕೊಳ್ಳುತ್ತವೆ. ಜ್ವರ, ನೆಗಡಿಯ ಅಥವಾ ನೀವು ತೆಗೆದುಕೊಂಡ ಮಾತ್ರೆಯ ಕಾರಣದಿಂದ ಮುಖ ಕೆಂಪಾಗಿದ್ದರೆ, ಬಿಸಿನೀರಿನ ಶಾಖ ನೀಡಿ ಆಹ್ಲಾದ ಪಡೆಯಬಹುದು.

4. ಕಪ್ಪುಗಟ್ಟಿದ ಕಣ್ಣ ಮೇಲೆ ಟೀ ಬ್ಯಾಗ್‌: ಜ್ವರ ಬಂದಾಗ ಕೆಲವರಿಗೆ ನಿದ್ದೆ ಸರಿಯಾಗಿ ಬಾರದೇ, ಕಣ್ಣಿನ ಸುತ್ತ ಕಪ್ಪುವರ್ತುಲ ಮೂಡುತ್ತದೆ. ಅದರಿಂದ ಪಾರಾಗಲು, ಟೀ ಬ್ಯಾಗ್‌ ಅನ್ನು ತೇವ ಮಾಡಿ 15-20 ನಿಮಿಷ ಕಣ್ಣಿನ ಮೇಲಿಟ್ಟುಕೊಳ್ಳಿ. ಅದೇ ರೀತಿ ಸೌತೆಕಾಯಿಯನ್ನು ತೆಳ್ಳಗೆ ಸ್ಲೆ„ಸ್‌ ಮಾಡಿ ಕಣ್ಣಿನ ಮೇಲಿಟ್ಟರೂ ಒಳ್ಳೆಯದು.

5. ಕಣ್ಣಿಗೆ ಪ್ರಾಮುಖ್ಯ ನೀಡಿ: ಮುಖದ ಸೌಂದರ್ಯಕ್ಕೆ ಕಣ್ಣು ಕಲಶವಿಟ್ಟಂತೆ. ಆರೋಗ್ಯ ಹದಗೆಟ್ಟಾಗ ಕಣ್ಣು ಕೆಂಪಾಗಿ, ಕಿರಿದಾಗಿ ಕಾಣುವುದು ಸಹಜ. ಆಗ ಸೂಕ್ತ ಕಾಡಿಗೆಯನ್ನು ಬಳಸಿ, ಕಣ್ಣು ಆಕರ್ಷಕವಾಗಿ ಕಾಣುವಂತೆ ಮಾಡಿ. ವಾಟರ್‌ಪ್ರೂಫ್ ಮಸ್ಕರಾ ಬಳಸುವುದು ಉತ್ತಮ.

6. ಜಾಸ್ತಿ ನೀರು ಕುಡಿಯಿರಿ: ಜ್ವರ ಬಂದಾಗ, ಅದರಲ್ಲೂ ವೈರಲ್‌ ಅಟ್ಯಾಕ್‌ನಿಂದ ಜ್ವರ ಬಂದಾಗ ದೇಹ ಹೆಚ್ಚು ನೀರನ್ನು ಅಪೇಕ್ಷಿಸುತ್ತದೆ. ಜಾಸ್ತಿ ನೀರು ಕುಡಿಯುವುದರಿಂದ ಚರ್ಮವೂ ಕಾಂತಿ ಪಡೆಯುತ್ತದೆ.

7. ತುಟಿಯ ಬಗ್ಗೆ ಗಮನ ಕೊಡಿ: ಜ್ವರ, ನೆಗಡಿ ಆದಾಗ ಮೂಗು ಕಟ್ಟಿಕೊಂಡು ಬಾಯಿಯ ಮೂಲಕ ಉಸಿರಾಡುವುದು ಅನಿವಾರ್ಯ. ಆಗ ತುಟಿಯ ಚರ್ಮ ಒಣಗಿ ಬಿರುಕು ಬಿಡುತ್ತದೆ. ಚರ್ಮಕ್ಕೆ ಮೃದುತ್ವ ನೀಡುವಂಥ ಲಿಪ್‌ಬಾಮ್‌ಗಳನ್ನು ಬಳಸಿ.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.