ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ


Team Udayavani, Sep 15, 2021, 2:56 PM IST

xgdtgret

ನ್ಯೂಯಾರ್ಕ್: ಈ ವರ್ಷ ನಡೆದ ಜಗತ್ತಿನ ಪ್ರತಿಷ್ಟಿತ ಫ್ಯಾಶನ್ ಶೋ ಮೆಟ್ ಗಾಲಾ (Met Gala)ದಲ್ಲಿ ಪಾಲ್ಗೊಂಡಿದ್ದ ಏಕೈಕ ಭಾರತೀಯ ಮಹಿಳೆ ಸುಧಾ ರೆಡ್ಡಿಯವರು ಎಲ್ಲರ ಗಮನ ಸೆಳೆದಿದ್ದಾರೆ. ಅವರ ಉಡುಗೆ ಫ್ಯಾಶನ್ ಪ್ರಿಯರ ಕಣ್ಣುಗಳನ್ನು ಕುಕ್ಕಿದ್ದರೆ, ಅವರ ಕೈಯಲ್ಲಿದ್ದ ಗಣೇಶನ ವಿಗ್ರಹ ಭಾರತೀಯರ ಮನಸು ಗೆದ್ದಿದೆ.

ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ನಡೆಯದ ಮೆಟ್ ಗಾಲಾ ಈ ಬಾರಿ ಭಾನುವಾರ ಆರಂಭವಾಗಿದೆ. ಜಗದ್ವಿಖ್ಯಾತ ಮಾಡೆಲ್‌ಗಳು, ಸಿನಿಮಾ ತಾರೆಯರು ವಿಭಿನ್ನ ಗೆಟಪ್ ಗಳ ಮೂಲಕ ಈ ಫ್ಯಾಶನ್‌ ಶೋದಲ್ಲಿ ಬೆಡಗು ಬಿನ್ನಾಣಗಳಿಂದ ಕಂಗೊಳಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಜಾಗತಿಕ ಶೋನಲ್ಲಿ ಸುಧಾ ರೆಡ್ಡಿ ಅವರು ಪಾಲ್ಗೊಂಡಿದ್ದರು.

ಅಮೆರಿಕದಲ್ಲಿರುವ ಬಿಲಿಯನೇರ್ ಹಾಗೂ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್ಫ್ರಾಸ್ಟಕ್ರ್ಚರ್‌ನ ಎಂಡಿ ಮೇಘ ಕೃಷ್ಣ ರೆಡ್ಡಿ ಅವರ ಪತ್ನಿ ಸುಧಾ ರೆಡ್ಡಿ ಫಲ್ಗುಣಿ ಹಾಗೂ ಶೇನ್ ಪಿಕಾಕ್ ಅವರು ಸಿದ್ದಪಡಿಸಿದ ಅದ್ಭುತ ವಿನ್ಯಾಸದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರ ತಮ್ಮ ಕೈಯಲ್ಲಿ ಗಣೇಶನ ಮೂರ್ತಿಯನ್ನು ಹಿಡಿದುಕೊಂಡಿದ್ದಾರೆ. ಈ ಫೋಟೊಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಇನ್ನು 1948 ರಿಂದ ಅಮೆರಿಕದ ನ್ಯೂಯಾರ್ಕ್‌ ಮೆಟ್ರೊಪಾಲಿಟಿನ್ ಕಲಾ ವಸ್ತುಸಂಗ್ರಹಾಲಯಕ್ಕೆ ನಿಧಿ ಸಂಗ್ರಹಾರ್ಥವಾಗಿ ಮೆಟ್ ಗಾಲಾ ಫ್ಯಾಶನ್ ಶೋ ನಡೆಯುತ್ತದೆ. ಇಲ್ಲಿ ಭಾಗವಹಿಸಲು ಕೋಟ್ಯಧಿಪತಿಗಳಿಗೆ ಮಾತ್ರ ಸಾಧ್ಯ. ಇಲ್ಲಿ ಒಂದು ಟಿಕೆಟ್‌ಗೆ 30 ಸಾವಿರ ಯುಸ್ ಡಾಲರ್ ಇದೆ.

ಟಾಪ್ ನ್ಯೂಸ್

Charmadi Ghat ಕಾಳ್ಗಿಚ್ಚು ಶಮನ ; ಅಗ್ನಿ ತೀವ್ರತೆ ಕಡಿಮೆಗೊಳಿಸಿದ ಬೆಂಕಿ ರೇಖೆ

Charmadi Ghat ಕಾಳ್ಗಿಚ್ಚು ಶಮನ ; ಅಗ್ನಿ ತೀವ್ರತೆ ಕಡಿಮೆಗೊಳಿಸಿದ ಬೆಂಕಿ ರೇಖೆ

High Court: ವಿದ್ಯುತ್‌ ತಿದ್ದುಪಡಿ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

High Court: ವಿದ್ಯುತ್‌ ತಿದ್ದುಪಡಿ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

Bengaluru: ಇನ್ವೆಸ್ಟ್‌ ಕರ್ನಾಟಕ ಸಮಾವೇಶಕ್ಕೆ ಇಂದು ತೆರೆ

Bengaluru: ಇನ್ವೆಸ್ಟ್‌ ಕರ್ನಾಟಕ ಸಮಾವೇಶಕ್ಕೆ ಇಂದು ತೆರೆ

Jithendra-Singh

ಲೋಕ್‌ಪಾಲ್‌ಗೆ 2400 ದೂರು ದಾಖಲು: ಕೇಂದ್ರ ಸಚಿವ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

High Court: ಮಾಲಿನ್ಯ ನಿಯಂತ್ರಣ ಮಂಡಳಿಗೆ ನರೇಂದ್ರಸ್ವಾಮಿ: ಪಿಐಎಲ್‌

High Court: ಮಾಲಿನ್ಯ ನಿಯಂತ್ರಣ ಮಂಡಳಿಗೆ ನರೇಂದ್ರಸ್ವಾಮಿ: ಪಿಐಎಲ್‌

Pak-hindus

Pak Immerse Ashes: ಫೆ.23ಕ್ಕೆ ಹರಿದ್ವಾರದಲ್ಲಿ ಪಾಕ್‌ ಹಿಂದೂಗಳ ಚಿತಾಭಸ್ಮ ವಿಸರ್ಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

Charmadi Ghat ಕಾಳ್ಗಿಚ್ಚು ಶಮನ ; ಅಗ್ನಿ ತೀವ್ರತೆ ಕಡಿಮೆಗೊಳಿಸಿದ ಬೆಂಕಿ ರೇಖೆ

Charmadi Ghat ಕಾಳ್ಗಿಚ್ಚು ಶಮನ ; ಅಗ್ನಿ ತೀವ್ರತೆ ಕಡಿಮೆಗೊಳಿಸಿದ ಬೆಂಕಿ ರೇಖೆ

15

Mangaluru: ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ

High Court: ವಿದ್ಯುತ್‌ ತಿದ್ದುಪಡಿ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

High Court: ವಿದ್ಯುತ್‌ ತಿದ್ದುಪಡಿ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

Kumble: ಶಿರಿಯ ರೈಲು ಹಳಿ ಸಮೀಪ ಪತ್ತೆಯಾದ ಮಾನವ ತಲೆಬುರುಡೆ, ಅಸ್ಥಿಪಂಜರ ಪರಿಯಾರಂಗೆ

Kumble: ಶಿರಿಯ ರೈಲು ಹಳಿ ಸಮೀಪ ಪತ್ತೆಯಾದ ಮಾನವ ತಲೆಬುರುಡೆ, ಅಸ್ಥಿಪಂಜರ ಪರಿಯಾರಂಗೆ

Bengaluru: ಇನ್ವೆಸ್ಟ್‌ ಕರ್ನಾಟಕ ಸಮಾವೇಶಕ್ಕೆ ಇಂದು ತೆರೆ

Bengaluru: ಇನ್ವೆಸ್ಟ್‌ ಕರ್ನಾಟಕ ಸಮಾವೇಶಕ್ಕೆ ಇಂದು ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.