ಉತ್ತಮ ಆರೋಗ್ಯಕ್ಕಾಗಿ ಕ್ಯಾಪ್ಸಿಕಂ ತಿನ್ನಿ


Team Udayavani, Aug 7, 2019, 8:30 PM IST

capsicum

ಕನ್ನಡದಲ್ಲಿ ದೊಣ್ಣೆ ಮೆಣಸಿನಕಾಯಿ ಎಂದು ಹೆಸರಿರುವ ಕ್ಯಾಪ್ಸಿಕಮ್‌ ಎಂದರೆ ಎಲ್ಲರಿಗೂ ಇಷ್ಟ. ಇದರಿಂದ ತಯಾರಿಸಲ್ಪಡುವ ಬೊಂಡಾ, ಕ್ಯಾಪ್ಸಿಕಮ್‌ ಕರಿ ಎಲ್ಲವೂ ಬಾಯಲ್ಲಿ ನೀರೂರಿಸುತ್ತದೆ. ಕ್ಯಾಪ್ಸಿಕಮ್‌ ಆರೋಗ್ಯ ದೃಷ್ಟಿಯಿಂದ ಮಹತ್ವವನ್ನು ಕೂಡ ಹೊಂದಿದೆ. ಆ್ಯಂಟಿ ಆಕ್ಸಿಂಡೆಂಟ್‌ಗಳನ್ನು ಹೇರಳವಾಗಿ ಹೊಂದಿರುವ ಈ ತರಕಾರಿ ಕ್ಯಾನ್ಸರ್‌ ಅನ್ನೂ ನಿವಾರಿಸುವ ಗುಣವನ್ನು ಹೊಂದಿದೆ.

ಇದಕ್ಕಿರುವ ಇನ್ನೊಂದು ಹೆಸರು ಬೆಲ್‌ ಪೆಪ್ಪರ್‌. ಇದು ಅಮೆರಿಕಾದ ಉಷ್ಣವಲಯದ ಬೆಳೆಯಾದ್ದು, ಔಷಧೀಯ ಗುಣಗಳನ್ನು ಯಥೇತ್ಛವಾಗಿ ಹೊಂದಿದೆ. ಕೊಬ್ಬು ಕಡಿಮೆ ಇದ್ದು, ಇದರಲ್ಲಿರುವ ಪೋಷಕಾಂಶಗಳು ಹಲವು ಕಾಯಿಲೆಗಳನ್ನು ಗುಣಪಡಿಸಲು ನೆರವಾಗುತ್ತದೆ. ವಿಟಮಿನ್‌, ಖನಿಜಾಂಶಗಳೂ ಇದರಲ್ಲಿವೆ.

ಕ್ಯಾಪ್ಸಿಕಂ ತಿಂದರೆ ಏನು ಪ್ರಯೋಜನ?
ಹೃದಯದ ಆರೋಗ್ಯಕ್ಕೆ ಪೂರಕ ಟೆಮೊಟೋದಲ್ಲಿರವ ಲೈಕೋಪಿನ್‌ ಎಂಬ ಹೋರಾಡುವ ಗುಣವುಳ್ಳ ಪೋಷಕಾಂಶ ಕೆಂಪು ಕ್ಯಾಪ್ಸಿಕಮ್‌ನಲ್ಲಿದೆ. ಅಲ್ಲದೆ ಫೋಲೇಟ್‌, ವಿಟಮಿನ್‌ ಬಿ6 ಇದರಲ್ಲಿದ್ದು ದೇಹದಲ್ಲಿರುವ ಹೋಮೋಸಿಸ್ಟೈನ್‌ ಮಟ್ಟವನ್ನು ತಗ್ಗಿಸುತ್ತದೆ. ಈ ಮೂಲಕ ಹೃದಯಾಘಾತ ಸಾಧ್ಯತೆಯನ್ನು ಕಡಿಮೆಗೊಳಿಸುತ್ತದೆ.

ಜೀವರಾಸಾಯನಿಕ ಕ್ರಿಯೆಗೆ ಉತ್ತಮ
ತೂಕ ಇಳಿಸುವ ಆಸೆಯಿದ್ದರೆ ಕ್ಯಾಪ್ಸಿಕಮ್‌ ಅನ್ನು ಆಹಾರದಲ್ಲಿ ಸೇರಿಸಿ. ಏಕೆಂದರೆ ಇದರಲ್ಲಿ ಕಡಿಮೆ ಕ್ಯಾಲೋರಿಗಳಿವೆ. ಇದರಲ್ಲಿರುವ ಪೋಷಕಾಂಶಗಳು ಟ್ರೈಗ್ಲಿಸರೈಡ್‌ಗಳನ್ನು ತಗ್ಗಿಸುವ ಮೂಲಕ ಜೀವ ರಾಸಾಯನಿಕ ಕ್ರಿಯೆಯನ್ನು ಚುರುಕುಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಕೂಡ ಉತ್ತಮಗೊಳಿಸುತ್ತದೆ.

ಕ್ಯಾನ್ಸರ್‌ ಸಾಧ್ಯತೆ ಕ್ಷೀಣ
ಇದರಲ್ಲಿರುವ ಉರಿಯೂತ ನಿವಾರಕ ಗುಣಗಳು ಮತ್ತು ಆ್ಯಂಟಿಆಕ್ಸಿಡೆಂಟುಗಳು ಕ್ಯಾನ್ಸರ್‌ ಬರುವ ಸಾಧ್ಯತೆಗಳನ್ನು ತಗ್ಗಿಸುತ್ತವೆ. ವಿಶೇಷವಾಗಿ ಇದರಲ್ಲಿರವ ಲೈಕೋಪೀನ್‌ ಎಂಬ ಕ್ಯಾರೋಟಿನಾಯ್ಡ ಗರ್ಭಕೋಶ, ಪ್ರಾಸ್ಟೇಡ್‌, ಮೇದೋಜೀರಕ ಗ್ರಂಥಿ ಹಾಗೂ ಮೂತ್ರಕೋಶದ ಕ್ಯಾನ್ಸರ್‌ ಬರದಂತೆ ತಡೆಯುತ್ತವೆ. ಇದರಲ್ಲಿರುವ ಕಿಣ್ವಗಳು ಅನ್ನನಾಳ ಮತ್ತು ಕರುಳಿನ ಕ್ಯಾನ್ಸರ್‌ನಿಂದಲೂ ರಕ್ಷಣೆ ಒದಗಿಸುತ್ತದೆ.

ನೋವು ದೂರ
ಕ್ಯಾಪ್ಸಿಕಮ್‌ಗೆ ಖಾರದ ಗುಣವನ್ನು ಕ್ಯಾಪ್ಸೆ„ಸಿಸ್‌ ಎಂಬ ಪೋಷಕಾಂಶಕ್ಕೆ ನೋವಿನ ಸಂವೇದನೆಯನ್ನು ತಡೆದು ಮೆದುಳುಬಳ್ಳಿಗೆ ತಲುಪದಂತೆ ಮಾಡುವ ಗುಣವಿದೆ.

ಕಬ್ಬಿಣದ ಕೊರತೆಗೆ ಬೆಸ್ಟ್‌
ಕ್ಯಾಪ್ಸಿಮನ್‌ ವಿಟಮಿನ್‌ ಸಿ ಸಮೃದ್ಧವಾಗಿದ್ದು ಆಹಾರದಲ್ಲಿರುವ ಕಬ್ಬಿಣದ ಅಂಶವನ್ನು ದೇಹ ಹೀರಿಕೊಳ್ಳಲು ನೆರವಾಗುತ್ತದೆ.. ಇದು ದಿನದ ಆವಶ್ಯಕತೆಗೆ ಬೇಕಾಗಿರುವುದಕ್ಕಿಂತಲೂ 3 ಪಟ್ಟು ಹೆಚ್ಚು ಪ್ರಮಾಣದ ವಿಟಮಿನ್‌ ಸಿ ಇದೆ. ಒಂದು ವೇಲೆ ದೇಹದಲ್ಲಿ ಕಬ್ಬಿಣ ಅಂಶದ ಕೊರತೆಯಿದ್ದರೆ ಕೆಂಪು ಕ್ಯಾಪ್ಸಿಕಮ್‌ ಸೇವಿಸಿ.

– ರಮ್ಯಾ ಎಂ.ಕೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.