ಕೋವಿಡ್ ನಿಂದ ಸುರಕ್ಷತೆ ವಹಿಸಲು ಗರ್ಭಿಣಿಯರು ಅನುಸರಿಸಬೇಕಾದ ಕ್ರಮಗಳಿವು


Team Udayavani, Apr 20, 2021, 11:49 AM IST

general-guideline-and-tips-for-pregnant-women-during-covid19

ಕೋವಿಡ್ ಸೋಂಕಿನ ಎರಡನೇ ಅಲೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಆರೋಗ್ಯ ಸುರಕ್ಷತೆಯನ್ನು ಕಾಪಾಡಿಕೊಳ್ಳುವುದು ಉತ್ತಮ, ಮತ್ತು ಅಗತ್ಯವೂ ಕೂಡ ಹೌದು. ಅದರಲ್ಲೂ ಗರ್ಭ ಧರಿಸಿರುವವರು ಅತಿಯಾದ ಆರೋಗ್ಯ ಕಾಳಜಿ ವಹಿಸುವುದು ಬಹು ಮುಖ್ಯವಾಗಿದೆ.

ಯುನಿಸೆಫ್ ಹೇಳುವ ಪ್ರಕಾರ, ಕೋವಿಡ್ ಸೋಂಕು ಮಗುವಿನ ಜನನದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಹಾಗಾಗಿ ಗರ್ಭಿಣಿಯರು ಎಚ್ಚರಿಕೆ ವಹಿಸುವುದು ಬಹಳ ಮುಖ್ಯವಾಗಿದೆ.

ಗರ್ಭಿಣಿಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಅತಿ ಬೇಗವಾಗಿ ಸೋಂಕು ಹರಡುವ ಸಾಧ್ಯತೆ ಇದೆ ಹಾಗಾಗಿ ಎಚ್ಚರಿಕೆ ವಹಿಸುವುದು ಉತ್ತಮ ಎಂದು ಐಸಿಎಂ ಆರ್ ಮಾಹಿತಿ ನೀಡಿದೆ.

ಓದಿ : ಕಠಿಣ ನಿಯಮಗಳ ಜಾರಿಗೆ ವಿಪಕ್ಷಗಳು ಸರ್ಕಾರದ ಜೊತೆ ನಿಲ್ಲಬೇಕು : ಡಾ.ಕೆ.ಸುಧಾಕರ್

ಐ ಸಿ ಎಂ ಆರ್ ಸಾಕ್ಷ್ಯಗಳ ಪ್ರಕಾರ, ಗರ್ಭಿಣಿಯರಲಲಿ ಸೋಂಕಿನ ಪ್ರಸರಣ ಹೆಚ್ಚಾಗಿ ಆಗುವ ಸಾದ‍್ಯತೆ ಇದೆ ಎಂದು ಹೇಳಿದ್ದು, ಗರ್ಭ‍ಧಾರಣೆಯ ಪ್ರಮಾಣದ ಮೇಲೆ ಇದೆಲ್ಲವೂ ಪರಿಣಾಮ ಬೀರುತ್ತದೆ. ಪ್ರಸ್ತುತ ಕೋವಿಡ್ 19, ಯೋನಿ ಸ್ರವಿಸುವಿಕೆ ಅಥವಾ ಎದೆ ಹಾಲನ್ನು ಧನಾತ್ಮಕವಾಗಿ ಪರೀಕ್ಷಿಸಿದ ಯಾವುದೇ ಪ್ರಕರಣಗಳಿಲ್ಲ. ಆದರೂ ಸೋಂಕಿನಿಂದ ಗರ್ಭಿಣಿಯರು ಹೆಚ್ಚು ಜಾಗೃತರಾಗಿರುವುದು ಅಗತ್ಯ ಏಕೆಂದರೆ ಇದು ಮಗುವಿನ ಭವಿಷ್ಯದ ಪ್ರಶ್ನೆಯಾಗಿದೆ.

ಗರ್ಭಿಣಿಯವರು ಅನುಸರಿಸಬೇಕಾದ ಪ್ರಮುಖ ಕೋವಿಡ್ ಕ್ರಮಗಳು :

  1. ಸಾಧ್ಯವಾದಷ್ಟು ಮನೆಯಲ್ಲೇ ಸುರಕ್ಷಿತವಾಗಿರಿ. ಇತರರೊಂದಿಗೆ ಸಂಪರ್ಕ್ ಹೊಂದಬೇಡಿ.
  2. ಕನಿಷ್ಠ 1 ಮೀಟರ್ ಅಂತರವನ್ನು ಕಾಪಾಡಿಕೊಳ್ಳಿ
  3. ಆಗಾಗ ಕೈಗಳನ್ನು ಸೋಪಿನಿಂದ ತೊಳೆಯಿರಿ
  4. ಕಣ್ಣು, ಮೂಗು ಪದೇ ಪದೇ ಸ್ಪರ್ಶಿಸುವುದನ್ನು ಕಡಿಮೆ ಮಾಡಿ. ಕಣ್ಣು, ಮೂಗು, ಬಾಯಿಯನ್ನು ಸ್ಪರ್ಶಸುವಾಗ ಶುಭ್ರ ಕರವಸ್ತ್ರವನ್ನು ಬಳಸುವುದು ಉತ್ತಮ .

ಇನ್ನು, ಗಮನಾರ್ಹ ವಿಚಾರವೆಂದರೆ 2020ರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚು ಗರ್ಭಿಣಿಯರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿತ್ತು. ಆದರೆ ಹಿಂದಿನ ವರ್ಷಗಳಿಗೆ ಹೋಲಿಸಿದರೇ ಈ ವರ್ಷ ಜನವರಿ ತಿಂಗಳಿನಿಂದ ಇಲ್ಲಿವರಗೆ ದೇಶದಾದ್ಯಂತ ಗರ್ಭಿಣಿಯರ ಸಂಖ್ಯೆಯಲ್ಲಿ ಶೇಕಡಾ 10ರಿಂದ 20ರಷ್ಟು ಹೆಚ್ಚಳವಾಗಿದೆ. ಐವಿಎಫ್ ಅಥವಾ ಕೃತಕ ಗರ್ಭಧಾರಣೆಯ ಪ್ರಮಾಣದಲ್ಲಿ ಮಾತ್ರ ಶೇಕಡಾ 80ರಿಂದ 90ರಷ್ಟು ಇಳಿಕೆಯಾಗಿದೆ, ನೈಸರ್ಗಿಕ ಗರ್ಭಧಾರಣೆ ಪ್ರಮಾಣದಲ್ಲಿ ಏರಿಕೆಯಾಗಿದೆ.

ಓದಿ : 2020-21ನೇ ಹಣಕಾಸು ವರ್ಷದಲ್ಲಿ ಚಿನ್ನದ ಆಮದು ಶೇ. 22.58 ಏರಿಕೆ..!

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.