ಹಿಮ್ಮಡಿ ಬಿರುಕಿನಿಂದ ಮುಕ್ತಿ ಪಡೆಯಲು ಇಲ್ಲಿವೆ ಸರಳ ಸೂತ್ರಗಳು


Team Udayavani, Nov 12, 2020, 10:07 AM IST

PADA

ಚಳಿಗಾಲದಲ್ಲಿ ಪ್ರತಿಯೊಬ್ಬರಿಗೂ ಪಾದಗಳು ಒಡೆಯುವ ಸಮಸ್ಯೆ ಕಾಣಿಸಿಕೊಳ್ಳುವುದು ಸಹಜ. ಇದಕ್ಕೆ ಹಲವಾರು ಕಾರಣಗಳು ಇರಬಹುದು. ಮುಖ್ಯವಾಗಿ ಪಾದ ಗಳನ್ನು ನಾವು ಸಂಪೂರ್ಣವಾಗಿ ಕಡೆಗಣಿಸುವುದು. ಹೀಗಾಗಿ ಪಾದಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ.

ಒಂದು ಟಬ್‌ ಬಿಸಿ ನೀರು ತೆಗೆದುಕೊಳ್ಳಿ ಮತ್ತು ಇದಕ್ಕೆ ಲಿಂಬೆ ರಸ, ಕಲ್ಲು ಉಪ್ಪು, ಗ್ಲಿಸರಿನ್‌ ಮತ್ತು ರೋಸ್‌ ವಾಟರ್‌ ಹಾಕಿ. ಈ ನೀರಿನಲ್ಲಿ 15-20 ನಿಮಿಷ ಕಾಲ ಕಾಲನ್ನು ಅದ್ದಿಟ್ಟುಕೊಳ್ಳಿ. ಪಾದವನ್ನು ತೊಳೆದುಕೊಂಡು ಒರೆಸಿದ ಬಳಿಕ ಮಾಶ್ಚರೈಸರ್‌ ಹಚ್ಚಿಕೊಳ್ಳಿ.

ಗ್ಲಿಸರಿನ್‌, ರೋಸ್‌ ವಾಟರ್‌ ಮತ್ತು ಲಿಂಬೆ ರಸ ಹಾಕಿಕೊಂಡು ನೀವು ಫ‌ುಟ್‌ ಮಾÓR… ತಯಾರಿಸಿಕೊಳ್ಳಿ. ಈ ಮಿಶ್ರಣವನ್ನು ಒಡೆದಿರುವ ಪಾದಗಳಿಗೆ ಹಚ್ಚಿಕೊಳ್ಳಿ ಮತ್ತು ರಾತ್ರಿಯಿಡೀ ಹಾಗೆಯೇ ಬಿಟ್ಟುಬಿಡಿ.

ಬೆಚ್ಚಗಿನ ನೀರಿನಲ್ಲಿ ಪಾದವನ್ನು ನೆನೆಸಿ, ಅನಂತರ ಮೃದುವಾಗಿ ಮಸಾಜ್‌ ಮಾಡಿ. ಸತ್ತ ಜೀವಕೋಶಗಳನ್ನು ತೆಗೆದು, ಪಾದಗಳನ್ನು ತೊಳೆದು ಒಣಗಿಸಿಕೊಳ್ಳಿ. ಅನಂತರ ಅಲೋವೆರಾ ಜೆಲ್‌ ಹಚ್ಚಿ, ಸಾಕ್ಸ್‌ ಧರಿಸಿ ಮಲಗಿ. ಮುಂಜಾನೆ ಕಾಲನ್ನು ಶುದ್ಧಗೊಳಿಸಿ.

ಬಾಳೆಹಣ್ಣು ಒಳ್ಳೆಯ ಮಾಶ್ಚರೈಸರ್‌ ಆಗಿ ಕೆಲಸ ಮಾಡುವುದು. ಇದು ಚರ್ಮವನ್ನು ತುಂಬಾ ನಯವಾಗಿಸುವುದು. ಒಡೆದಿರುವ ಪಾದಗಳಿಗೆ ಬಾಳೆಹಣ್ಣನ್ನು ಹಚ್ಚಿಕೊಳ್ಳಿ. 15-20 ನಿಮಿಷ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

ಅರ್ಧ ಬಕೆಟ್‌ ಬಿಸಿ ನೀರು ತೆಗೆದುಕೊಳ್ಳಿ ಮತ್ತು ಇದಕ್ಕೆ ಅರ್ಧ ಕಪ್‌ ಜೇನುತುಪ್ಪ ಹಾಕಿ. ಈ ನೀರಿನಲ್ಲಿ 15-20 ನಿಮಿಷ ಕಾಲ ಕಾಲನ್ನು ಅದ್ದಿಟ್ಟುಕೊಳ್ಳಿ. ಒಣ ಚರ್ಮವನ್ನು ಕಿತ್ತುಹಾಕಲು ಸðಬ್‌ ಮಾಡಿ. ಜೇನುತುಪ್ಪವು ನೈಸರ್ಗಿಕವಾಗಿ ಒಡೆದಿರುವ ಚರ್ಮವನ್ನು ಶಮನ ಮಾಡಿ, ನಯಗೊಳಿಸುವುದು.

ಅರ್ಧ ಬಕೆಟ್‌ ಬಿಸಿ ನೀರಿಗೆ ಅಡುಗೆ ಸೋಡಾ ಹಾಕಿ. ನೀರಿನಲ್ಲಿ ಇದು ಸರಿಯಾಗಿ ಕರಗಲಿ. ಇದರ ಬಳಿಕ ಕಾಲುಗಳನ್ನು ಇದರಲ್ಲಿ ಅದ್ದಿಟ್ಟುಕೊಳ್ಳಿ ಮತ್ತು 10-15 ನಿಮಿಷಗಳ ಕಾಲ ಹಾಗೆ ಬಿಡಿ. ನೀರಿನಲ್ಲಿ ಅದ್ದಿಟ್ಟ ಬಳಿಕ ತುಂಬಾ ನಿಧಾನವಾಗಿ ಫ್ಯೂಮಿಕ್‌ ಕಲ್ಲಿನಿಂದ ಸðಬ್‌ ಮಾಡಿಕೊಳ್ಳಿ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.