ಯೋಗ ಮಾಡಿ ನಿಶ್ಶಕ್ತಿ ದೂರ ಮಾಡಿ

ಕುರ್ಚಿಯ ಯೋಗ ಭಂಗಿಯು ನರ ವ್ಯವಸ್ಥೆಯನ್ನು ಶಾಂತಗೊಳಿಸಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

Team Udayavani, Apr 17, 2021, 1:18 PM IST

ಯೋಗ ಮಾಡಿ ನಿಶ್ಶಕ್ತಿ ದೂರ ಮಾಡಿ

ಬೇಸಗೆಯಲ್ಲಿ ನಿಶ್ಶಕ್ತಿ ಕಾಡುವುದು ಸಾಮಾನ್ಯ. ಇದಕ್ಕಾಗಿ ಸರಿಯಾದ ಆಹಾರ ಕ್ರಮ ಪಾಲಿಸುವುದು ಎಷ್ಟು ಮುಖ್ಯವೋ ಅಷ್ಟೇ ವ್ಯಾಯಾಮ ಮಾಡುವುದು ಕೂಡ ಮುಖ್ಯವಾಗಿರು ತ್ತದೆ. ಅದರಲ್ಲೂ ಯೋಗದ ಮೂಲಕ ನಿಶ್ಶಕ್ತಿಯನ್ನು ಹೋಗಲಾಡಿಬಹುದು. ಕೆಲವೊಂದು ಯೋಗ ಭಂಗಿಯನ್ನು ನಿತ್ಯವೂ ಅಭ್ಯಾಸ ಮಾಡಿದರೆ ಖಿನ್ನತೆ, ನೋವು, ನಿಶ್ಶಕ್ತಿ ದೂರವಾಗುವುದು.

ಬಾಲಾಸನ ಮಾಡುವುದರಿಂದ ಸೊಂಟ, ಬೆನ್ನಿಗೆ ವಿಶ್ರಾಂತಿ ದೊರೆತು ದೇಹದ ವಿವಿಧ ಭಾಗಗಳಲ್ಲಿರುವ ನೋವು ನಿವಾರಣೆಯಾಗಿ ಖಿನ್ನತೆ, ನಿಶ್ಶಕ್ತಿ ದೂರವಾಗುತ್ತದೆ.

ದನದ ಭಂಗಿಯಲ್ಲಿ ನಿಂತುಕೊಳ್ಳುವುದರಿಂದ ಬೆನ್ನುನೋವು ಕಡಿಮೆಯಾಗುವುದು, ಜೀರ್ಣಕ್ರಿಯೆ ಸುಸ್ಥಿರವಾಗಿರುತ್ತದೆ. ಇದರಿಂದ ಆರೋಗ್ಯವೂ ಉತ್ತಮವಾಗಿರುತ್ತದೆ.

ಸುಪೈನ್‌ ಟ್ವಿಸ್ಟ್‌ ಯೋಗ ಭಂಗಿಯು ಭುಜಗಳಿಗೆ ಆರಾಮ ಒದಗಿಸುವುದು ಮಾತ್ರವಲ್ಲದೆ ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ, ಬೆನ್ನಿನ ಕೆಳಭಾಗಕ್ಕೆ ಆರಾಮ ನೀಡುತ್ತದೆ.

ಕುರ್ಚಿಯ ಯೋಗ ಭಂಗಿಯು ನರ ವ್ಯವಸ್ಥೆಯನ್ನು ಶಾಂತಗೊಳಿಸಿ ರಕ್ತದೊತ್ತಡವನ್ನು ನಿಯಂತ್ರಿಸಿ, ಬೆನ್ನು, ಕಾಲು, ಪಾದಗಳಲ್ಲಿನ ಸ್ನಾಯುಗಳಿಗೆ ಆರಾಮ ನೀಡುವುದು.

ಚಿಟ್ಟೆಯ ಯೋಗ ಭಂಗಿಯಿಂದ ತೊಡೆ, ಸೊಂಟದಲ್ಲಿನ ಸೆಳೆತ ನಿವಾರಣೆಯಾಗಿ ನಿಶ್ಶಕ್ತಿ ಕಡಿ ಮೆಯಾಗುವುದು. ಕರುಳಿನ ಚಟುವಟಿಕೆಗಳು ಸುಸ್ಥಿರವಾಗಿರುವುದು.

ಶವಾಸನದಿಂದ ಮಾನಸಿಕ, ದೈಹಿಕ ಒತ್ತಡ ಕಡಿಮೆಯಾಗಿ ಸಂಪೂರ್ಣ ವಿಶ್ರಾಂತಿ ದೊರೆಯುವುದು. ಇದರಿಂದ ನಿಶ್ಶಕ್ತಿ ದೂರವಾಗುವುದು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.