ಉಸಿರಾಡುವ ಶ್ವಾಸಕೋಶ ಕಸಿ; ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ತೆಲಂಗಾಣ ವೈದ್ಯರ ಸಾಧನೆಯಿಂದ ಈ ಸೌಲಭ್ಯವುಳ್ಳ ದೇಶಗಳ ಪಟ್ಟಿಗೆ ಭಾರತ

Team Udayavani, Dec 13, 2021, 10:55 AM IST

ಉಸಿರಾಡುವ ಶ್ವಾಸಕೋಶ ಕಸಿ; ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಹೈದರಾಬಾದ್‌: ಒಬ್ಬ ಮನುಷ್ಯನ ಉಸಿರಾಡು ತ್ತಿರುವ ಶ್ವಾಸಕೋಶವನ್ನೇ ಬೇರೊಬ್ಬ ಮನುಷ್ಯನ ದೇಹದೊಳಗೆ ಕಸಿ ಮಾಡುವ ಶಸ್ತ್ರಚಿಕಿತ್ಸೆಯಲ್ಲಿ ತೆಲಂಗಾಣದ ಹೈದರಾಬಾದ್‌ನ ವೈದ್ಯರು ಯಶಸ್ವಿ ಯಾಗಿದ್ದಾರೆ. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಈ ಪ್ರಯೋಗ ನಡೆದಿದ್ದು, ಈ ಮೂಲಕ ಅತ್ಯಾ ಧುನಿಕ ತಂತ್ರಗಾರಿಕೆಯ ಮೂಲಕ ಶ್ವಾಸಕೋಶ ಕಸಿ ಮಾಡುವ ದೇಶಗಳ ಪಟ್ಟಿಗೆ ಭಾರತವೂ ಸೇರಿಕೊಂಡಿದೆ.

ಈ ಪ್ರೊಸೆಸ್‌ನಲ್ಲಿ ದಾನ ಪಡೆದ ಶ್ವಾಸಕೋಶವನ್ನು “ಆರ್ಗನ್‌ ರೀ- ಕಂಡೀಶ‌ನಿಂಗ್‌ ಬಾಕ್ಸ್‌’ನೊಳಗಿಟ್ಟು, ಕೃತಕವಾಗಿ ಆ ಶ್ವಾಸಕೋಶ ಉಸಿರಾ ಡುವಂತೆ ಮಾಡಲಾಗುವುದು. ಅದನ್ನು ಅಗತ್ಯವಿರುವ ರೋಗಿಗೆ ಕಸಿ ಮಾಡಬೇಕೆನ್ನುವ ಸಮಯ ದಲ್ಲಿ ಬಾಕ್ಸ್‌ನಿಂದ ನೇರವಾಗಿ ತೆಗೆದು, ಆ ರೋಗಿಯ ದೇಹದೊಳಗೆ ಕೂರಿಸಲಾಗುವುದು. ಇದರಿಂದಾಗಿ ಕಸಿ ಮಾಡಿಸಿಕೊಳ್ಳುವ ದೇಹ, ಆ ಶ್ವಾಸಕೋಶದೊಂದಿಗೆ ಬಹಳ ಬೇಗ ಹೊಂದಿಕೊಳ್ಳುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ:ಮಧ್ಯಪ್ರದೇಶದ 5 ಕಡೆ ಡ್ರೋನ್‌ ತಂತ್ರಜ್ಞಾನ ಶಾಲೆ: ಜ್ಯೋತಿರಾಧಿತ್ಯ ಸಿಂಧಿಯಾ

ವೇಸ್ಟೇಜ್‌ ನಿಯಂತ್ರಣ: ಸಾಮಾನ್ಯ ವಾಗಿ ದಾನ ಪಡೆಯಲಾಗುವ ಎಲ್ಲ ಶ್ವಾಸಕೋಶಗಳನ್ನು ಕಸಿ ಮಾಡು ವುದಕ್ಕೆ ಸಾಧ್ಯವಾಗುವುದಿಲ್ಲ. ಅನೇಕ ಶ್ವಾಸಕೋಶಗಳು ಅಲರ್ಜಿ ಯಿಂದಾಗಿ ಅಥವಾ ಆಂತರಿಕ ಭಾಗ ನಿಷ್ಕ್ರಿಯ ವಾಗುವುದರಿಂದ ಬಳಕೆಯ ಯೋಗ್ಯತೆಯನ್ನು ಕಳೆದುಕೊಳ್ಳು ತ್ತದೆ. ಅದನ್ನು “ವೇಸ್ಟೇಜ್‌’ ಎನ್ನಲಾಗುತ್ತದೆ. ಈ ಕಟಿಂಗ್‌ ಎಡ್ಜ್ ಪ್ರೊಸೆಸ್‌ ಬಳಕೆಯಿಂದ ವೇಸ್ಟೇಜ್‌ ಪ್ರಮಾಣ ಶೇ. 30 ಕಡಿಮೆಯಾಗಲಿದೆ. ಹಾಗೆಯೇ ದಾನ ಪಡೆದ ಅನಂತರ ಕಸಿ ಮಾಡುವುದಕ್ಕೂ ಹೆಚ್ಚು ಸಮಯಾ ವಕಾಶ ಸಿಗಲಿದೆ ಎಂದು ವೈದ್ಯರು ಮಾಹಿತಿ ಕೊಟ್ಟಿದ್ದಾರೆ.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.