![ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ](https://www.udayavani.com/wp-content/uploads/2024/06/smri-415x229.jpg)
ICMR ಸಲಹೆ; ಬೇಳೆಕಾಳು ಅತಿಯಾಗಿ ಬೇಯಿಸಬೇಡಿ
Team Udayavani, Jun 2, 2024, 6:35 AM IST
![1-asds-ad](https://www.udayavani.com/wp-content/uploads/2024/06/1-asds-ad-620x349.jpg)
ಹೊಸದಿಲ್ಲಿ: ಬೇಳೆಕಾಳುಗಳನ್ನು ಅತಿ ಯಾಗಿ ಕುದಿಸುವುದರಿಂದ ಅದರಲ್ಲಿ ರುವ ಪೌಷ್ಟಿಕಾಂಶ ಗುಣಮಟ್ಟ ಕಡಿಮೆ ಯಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್) ತಿಳಿಸಿದೆ. ಬೇಳೆಕಾಳುಗಳನ್ನು ಅತಿಯಾಗಿ ಬೇಯಿಸದೆ, ಸಾಧಾರಣವಾಗಿ ಅಥವಾ ಪ್ರಷರ್ ಕುಕ್ಕರ್ನಲ್ಲಿ ಬೇಯಿಸಬೇಕು. ಇದರಿಂದ ಧಾನ್ಯಗಳಲ್ಲಿನ ಫೈಟಿಕ್ ಆ್ಯಸಿಡ್ ಪ್ರಮಾಣ ಕಡಿಮೆಯಾಗುತ್ತದೆ. ಬೇಳೆಕಾಳುಗಳಲ್ಲಿನ ಪೌಷ್ಟಿಕಾಂಶದ ಗುಣಮಟ್ಟ ಉತ್ತಮವಾಗಿರುತ್ತದೆ. ಬೇಳೆಕಾಳುಗಳನ್ನು ಅಗತ್ಯಕ್ಕೆ ತಕ್ಕ ನೀರನ್ನು ಮಾತ್ರ ಬಳಸಿ ಬೇಯಿಸಬೇಕು. ಹೆಚ್ಚು ಹೊತ್ತು ಬೇಯಿಸಿದರೆ ದೇಹಕ್ಕೆ ಅಗತ್ಯವಾದ ಲೈಸಿನ್ ಆ್ಯಸಿಡ್ ನಾಶವಾಗುತ್ತದೆ ಎಂದು ಐಸಿಎಂಆರ್ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
![ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ](https://www.udayavani.com/wp-content/uploads/2024/06/smri-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ](https://www.udayavani.com/wp-content/uploads/2024/06/smri-150x83.jpg)
INDWvsSAW; ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ
![Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ](https://www.udayavani.com/wp-content/uploads/2024/06/araga-150x90.jpg)
Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
![Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ](https://www.udayavani.com/wp-content/uploads/2024/06/gonikoppa-150x84.jpg)
Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ
![Yadagiri CEO withdrew the order issued in the matter of blocking the promotion of teachers](https://www.udayavani.com/wp-content/uploads/2024/06/teachers-150x83.jpg)
Yadagiri: ಶಿಕ್ಷಕರ ಬಡ್ತಿ ತಡೆ ವಿಚಾರದಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ಸಿಇಓ
![ಮರವಂತೆ ಹೊರಬಂದರು: ಕಡಲ ಒಡಲು ಸೇರುತ್ತಿರುವ ತಡೆಗೋಡೆ, ಕೊರೆತವೂ ಶುರು](https://www.udayavani.com/wp-content/uploads/2024/06/Beauty-1-150x88.jpg)
ಮರವಂತೆ ಹೊರಬಂದರು: ಕಡಲ ಒಡಲು ಸೇರುತ್ತಿರುವ ತಡೆಗೋಡೆ, ಕೊರೆತವೂ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.