ಭಾರತದಲ್ಲಿ 24ಗಂಟೆಯಲ್ಲಿ 2,539 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಭಾರೀ ಇಳಿಕೆ

24ಗಂಟೆಗಳ ಅವಧಿಯಲ್ಲಿ 2,012 ಸಕ್ರಿಯ ಕೋವಿಡ್ ಪ್ರಕರಣ ಇಳಿಕೆಯಾಗಿದೆ.

Team Udayavani, Mar 17, 2022, 11:40 AM IST

ಭಾರತದಲ್ಲಿ 24ಗಂಟೆಯಲ್ಲಿ 2,539 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಭಾರೀ ಇಳಿಕೆ

ನವದೆಹಲಿ:ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 2,539 ಕೋವಿಡ್ ಪ್ರಕರಣ ಪತ್ತೆಯಾಗಿದೆ. 60 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಮಾರ್ಚ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಜತೆ ಚರ್ಚೆ: ಆರ್. ಅಶೋಕ್

ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,16,132ಕ್ಕೆ ಏರಿಕೆಯಾಗಿದೆ. ಅಲ್ಲದೇ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 30,799ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯದ ಅಂಕಿಅಂಶದಲ್ಲಿ ವಿವರಿಸಿದೆ.

24ಗಂಟೆಗಳ ಅವಧಿಯಲ್ಲಿ 2,012 ಸಕ್ರಿಯ ಕೋವಿಡ್ ಪ್ರಕರಣ ಇಳಿಕೆಯಾಗಿದೆ. ಒಂದೇ ದಿನದಲ್ಲಿ 4,491 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,24,54,546ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.73ರಷ್ಟಿದೆ. ಕೇಂದ್ರ ಸರ್ಕಾರದ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 180.80 ಕೋಟಿಗೂ ಅಧಿಕ ಕೋವಿಡ್ ಲಸಿಕೆ ನೀಡಲಾಗಿದೆ.

ಟಾಪ್ ನ್ಯೂಸ್

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.