ತೂಕ ಇಳಿಸಿಕೊಳ್ಳಲು ರಾಗಿ ಮಾಲ್ಟ್ ಬೆಸ್ಟ್..!


Team Udayavani, Apr 19, 2021, 2:42 PM IST

Ragi Malt Recipe For Weight Loss

ರಾಗಿಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ.  ರಾಗಿಯನ್ನು ನಾವು ದೋಸೆ, ಮುದ್ದೆ ಅಂಬಲಿ, ಹೀಗೆ ವಿಧ ವಿಧವಾಗಿ ನಾವು ಸೇವಿಸಬಹುದು. ಇನ್ನು, ರಾಗಿ ಮಾಲ್ಟ್ ಅಂದರೇ ಯಾರಿಗಿಷ್ಟವಿಲ್ಲ ಹೇಳಿ..?  ಒತ್ತಡದ ಬದುಕಿನಲ್ಲಿ ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ ಬೇಸಿಗೆಯಲ್ಲಿ ರಾಗಿ ಮಾಲ್ಟ್ ನಿಮಗೆ ಸಹಕಾರಿಯಾಗಿದೆ.

ಇತ್ತೀಚಿನ ಜೀವನ ಶೈಲಿಯಲ್ಲಿ ತೂಕ ಹೆಚ್ಚಳವು ಬಹು ಮುಖ್ಯ ಸಮಸ್ಯೆಯಾಗಿ ಕಾಡುತ್ತಿದೆ. ಬಹುತೇಕ ಜನರು ತೂಕ ಇಳಿಸಿಕೊಳ್ಳಲು ಡಯೇಟ್ ಹಾಗೂ ವ್ಯಾಯಾಮ ಹಾಗೂ ಜಿಮ್ ಇತ್ಯಾದಿಗಳತ್ತ ಮೊರೆ ಹೋಗುವುದು ಈಗೀಗ ಸಾಮಾನ್ಯವಾಗಿ ಬಿಟ್ಟಿದೆ.

ತೂಕ ಇಳಿಸಿಕೊಳ್ಳುಲು ಡಯೇಟ್ ಮಾಡುವ ಬದಲಾಗಿ ಆಹಾರ ಪದ್ದತಿಯನ್ನು ಬದಲಿಸುವುದು ಉತ್ತಮ, ಅದರಲ್ಲೂ ರಾಗಿ ಮಾಲ್ಟ್ ‍ನ್ನು ತಮ್ಮ ಆಹಾರ ಪದ್ಧತಿಯೊಂದಿಗೆ ಅಳವಡಿಸಿಕೊಳ್ಳುವುದು ಬೆಸ್ಟ್ ಎಂದು ತಜ್ಞರು ಸಲಹೆ ನೀಡುತ್ತಾರೆ.

ಓದಿ : ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ : ಮೋದಿ ಟ್ವೀಟ್

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ತೂಕ ನಷ್ಟಕ್ಕೆ ರಾಗಿ ಮಾಲ್ಟ್ ರೆಸಿಪಿ ನಿಮಗೆ ತುಂಬಾ ಪ್ರಯೋಜನಕಾರಿ.

ತೂಕ ಇಳಿಸಿಕೊಳ್ಳಲು ರಾಗಿ ಮಾಲ್ಟ್ ಬೆಸ್ಟ್..!

ಬೇಸಿಗೆಯಲ್ಲಿ ತಂಪು ಪಾನಿಯಗಳನ್ನು ಸೇವಿಸುವುದು ಉತ್ತಮ. ಇದಕ್ಕಾಗಿ ನೀರು, ಮೊಸರು, ಮಜ್ಜಿಗೆ, ಲಸ್ಸಿ ಇತ್ಯಾದಿಗಳನ್ನು ಸೇವಿಸುವುದನ್ನು ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಈ ಋತುವಿನಲ್ಲಿ, ತಂಪು ಪಾನೀಯಗಳು, ಪ್ಯಾಕ್ ಮಾಡಿದ ಜ್ಯೂಸ್ ಅಥವಾ ಸೋಡಾ ಬದಲಿಗೆ, ಆರೋಗ್ಯಕರ ಪಾನೀಯಗಳನ್ನು ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದು ಬೆಸ್ಟ್ ಎನ್ನುತ್ತಾರೆ ತಜ್ಞರು. ರಾಗಿ ಮಾಲ್ಟ್ ನಿಮಗೆ ತೂಕ ಇಳಿಸಿಕೊಳ್ಳುವುದಕ್ಕೆ ಮಾತ್ರಲ್ಲದೇ, ಜೀರ್ಣ ಕ್ರಿಯೆಗೂ ಕೂಡ ಹೇಳಿ ಮಾಡಿಸಿದ್ದು. ಹಸಿವನ್ನು ತಡೆಯುವ ಗುಣ ರಾಗಿಯಲ್ಲಿ ಇರುವುದರಿಂದ ನಾವು ದೀರ್ಘ ಕಾಲದವರೆಗೂ ಬೇರೆ ಏನೂ ಆಹಾರವಿಲ್ಲದೇ ಹೆಚ್ಚು ಕಾಲ ಇರಬಹುದಾಗಿದೆ. ಇದರಿಂದ ನಾವು ಕ್ರಮೇಣವಾಗೊ ದೇಹದ ತೂಕವನ್ನು ಇಳಿಸಿಕೊಳ್ಳಲು ಸಾಧ್ಯ ಎನ್ನುತ್ತಾರೆ ತಜ್ಞ ವೈದ್ಯರು.

ಓದಿ : ರಮೇಶ್ ಜಾರಕಿಹೊಳಿ ಕೋವಿಡ್ ನಿಂದ ಗುಣಮುಖ : ನಾಳೆ SIT ವಿಚಾರಣೆಗೆ ಹಾಜರಾಗುವುದು ಡೌಟ್!

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.