ಮಹಿಳೆಯರು ಮತ್ತು ಮಾನಸಿಕ ಆರೋಗ್ಯ


Team Udayavani, May 2, 2021, 2:36 PM IST

Women and Mental Health

ಬಂಜೆತನ ಮತ್ತು ಶಿಶುಮರಣ

ಬಂಜೆತನ ಹಾಗೂ ಗರ್ಭಸ್ರಾವ, ಗರ್ಭಪಾತಗಳು ಅನೇಕ ಮಹಿಳೆಯರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಕೆಲವರಿಗೆ ಇದರಿಂದ ತಾಯಿಯಾಗುವ ಬಯಕೆ ಈಡೇರುವುದಿಲ್ಲ. ಶಿಶು ಗರ್ಭದಲ್ಲಿಯೇ ಮರಣ ಹೊಂದುವುದು ಮತ್ತು ಜನಿಸಿದ ಬಳಿಕ ಸಾವನ್ನಪ್ಪುವುದು ತಾಯಿಯಾಗುವ ಬಲವಾದ ಆಶೆ ಹೊಂದಿರುವ ಮಹಿಳೆಯ ಭಾವನಾತ್ಮಕ ಮತ್ತು ಮಾನಸಿಕ ಆರೋಗ್ಯದ ಮೇಲೆ ತೀವ್ರವಾದ ಪರಿಣಾಮವನ್ನು ಬೀರುತ್ತದೆ.

ಗರ್ಭಧಾರಣೆ, ಮಗುವನ್ನು ಹೆರುವುದು ಮತ್ತು ತಾಯ್ತನ

ಗರ್ಭಧಾರಣೆಯ ಸಂದರ್ಭದಲ್ಲಿ ಮತ್ತು ಮಗುವನ್ನು ಹೆತ್ತ ಬಳಿಕ ಮಹಿಳೆಯರು ಖಿನ್ನತೆ ಮತ್ತು ಉದ್ವಿಗ್ನತೆಗೆ ಒಳಗಾಗುವುದು ಅಸಹಜವೇನಲ್ಲ. ಜಾಗತಿಕವಾಗಿ ಶೇ. 10ರಷ್ಟು ಗರ್ಭಿಣಿಯರು ಮತ್ತು ಈಗಷ್ಟೇ ಶಿಶುವಿಗೆ ಜನ್ಮ ನೀಡಿರುವ ಮಹಿಳೆಯರಲ್ಲಿ ಶೇ. 13ರಷ್ಟು ಮಂದಿ ಮಾನಸಿಕ ಸಮಸ್ಯೆ, ಅದರಲ್ಲೂ ಖನ್ನತೆಯನ್ನು ಅನುಭವಿಸುತ್ತಾರೆ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆ ಅಂದಾಜು ಮಾಡಿದೆ. ಭಾರತೀಯ ಮಹಿಳೆಯರಲ್ಲಿ ಶೇ. 22ರಷ್ಟು ಮಂದಿ ಪ್ರಸವೋತ್ತರ ಖನ್ನತೆಗೆ ತುತ್ತಾಗುತ್ತಾರೆ.

ಗರ್ಭಧಾರಣೆ, ತಾಯ್ತನವನ್ನು ಅನುಭವಿಸುವ ಅನೇಕ ಮಹಿಳೆಯರಲ್ಲಿ ಉದ್ವಿಗ್ನತೆ ಸಾಮಾನ್ಯವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಬದುಕಿನ ಈ ಮಹತ್ತರ ಬದಲಾವಣೆಗೆ ಹೊಂದಿಕೊಳ್ಳುವುದು ಮತ್ತು ತಾಯ್ತನದ ಆರಂಭದಲ್ಲಿ ಅದರ ದೈನಿಕ ಸವಾಲುಗಳನ್ನು ಎದುರಿಸುವುದು ಅನೇಕ ಮಹಿಳೆಯರು ಖನ್ನತೆ ಮತ್ತು ಉದ್ವಿಗ್ನತೆಯನ್ನು ಅನುಭವಿಸುವಂತೆ ಮಾಡುತ್ತದೆ. ಈ ಹಿಂದೆಯೇ ಅವರು ಖನ್ನತೆ ಮತ್ತು ಉದ್ವಿಗ್ನತೆಗೆ ಒಳಗಾಗಿದ್ದಲ್ಲಿ ಈ ಸಾಧ್ಯತೆ ಇನ್ನಷ್ಟು ಹೆಚ್ಚಾಗಿರುತ್ತದೆ.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.