ಪ್ರತೀ ವರ್ಷ ಭೂಕುಸಿತ: ಇದು ಆಡಳಿತ ವರ್ಗದ ವೈಫಲ್ಯವೇ?


Team Udayavani, Aug 7, 2020, 4:51 PM IST

ಪ್ರತೀ ವರ್ಷ ಭೂಕುಸಿತ: ಇದು ಆಡಳಿತ ವರ್ಗದ ವೈಫಲ್ಯವೇ?

ಮಣಿಪಾಲ: ಪ್ರತಿವರ್ಷ ಭಾರೀ ಮಳೆಗೆ ಭೂಕುಸಿತ ಸಂಭವಿಸಿ ಜನರು ಪ್ರಾಣಕಳೆದುಕೊಳ್ಳುತ್ತಿದ್ದಾರೆ: ಇದು ಆಡಳಿತ ವರ್ಗದ ವೈಫಲ್ಯಕ್ಕೆ ಸಾಕ್ಷಿಯಾಗಿದೆಯೇ  ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಶಿವ ಕೆ: ಇಲ್ಲ ಇದು ಜನರ ಅತಿಯಾಸೆ ಗುಡ್ಡಗಳನ್ನು ತನಗಿಷ್ಟಬಂದಂತೆ ಕಡಿದು ಮನೆ ನಿರ್ಮಿಸಿ ಅಲ್ಲಿ ಪರಿಸರ ಭೂಮಿಯನ್ನು ಹಾಳು ಮಾಡಿದ್ದರ ಪರಿಣಾಮ . ಪರಿಸರ ಹಾನಿ ಮಾಡಿದರೆ ಇದೇ ಶಿಕ್ಷೆಯಾಗುವುದು.

ಜೀತೆಂದ್ರ ಜೀತು: ಮನುಷ್ಯನ ಸ್ವಾರ್ಥದಿಂದ ಆನಾಹುತಗಳು ಆಗುತ್ತಿವೆ. ಸರ್ಕಾರದ ನಿಯಮವನು ಸರಿಯಾಗಿ ರೂಪಿಸಿದರು. ಜನರು ಆಧಿಕಾರಿಗಳಿಗೆ ಲಂಚ ನೀಡಿ, ರಾಜಕೀಯ ಕೃಪಪೋಸಿತರ ಬೆಂಬದೊಂದಿಗೆ ಮನೆ ಕಟ್ಟಡಗಳನು ಕಟ್ಟುತ್ತಾರೆ. ಆರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತರೆ. ಕಾನೂನನ್ನು ಮುರಿಯುತ್ತ ಸಾಗುತ್ತ ,ನ್ಯಾಯಾಲಯಕೆ ಸುಳ್ಳನು ಸತ್ಯವೆಂದು ಬೆಂಬಿಸುವುದರಲ್ಲಿ ನಮ್ಮ ದೇಶದ ನಾಗರೀಕರು ಮಾಡುವ ಆಪಮಾನ. ಗುಡ್ಡದ ಬುಡದಲ್ಲಿ ಮನೆ ಕಟ್ಟಲು ನದಿಯ ತೀರ, ಆಭಯಾ ಆರಣ್ಯದ ಪಕ್ಕದಲ್ಲಿ ವಸತಿ ನಿರ್ಮಾಣ ಅಪಾಯಾದ ಸಂಕೇತ. ಗೂತ್ತಿಲ್ಲದ ಮೂರ್ಖರು ನಮ್ಮವರಲ್ಲ. ಆದನು ದೋಚುವ ಹುಚ್ಚು. ಸರ್ಕಾರ ಬಡವರೀಗೆ 5 ಸೇ ಜಾಗ ಸರ್ಕಾರ ನೀಡಿತ್ತು ಹಿಂದಿನ ಸರ್ಕಾರ. ಆದರೆ ಬಡವ ಮಾತ್ರ 5 ಎಕರೆ ಬೇಲಿ ಹಾಕಿದವರು 99 ಶೇಕಡ ಬಡವರೆ. ಬಾಕೀ ಬಡವರ ಕಾಳಜಿ ವಹೀಸದ ಬಡವ. ಭ್ರಷ್ಟಚಾರ ನಮ್ಮ ಬುಡದಲ್ಲಿದೆ.

ಸತೀಶ್ ರಾವ್: ಪ್ರತಿ ವರ್ಷವೂ ಈ ರೀತಿಯ ಗುಡ್ಡ ಕುಸಿತ,ಪ್ರಕೃತಿಯ ಅಂಚಿನಲ್ಲಿ ವಾಸಿಸುತ್ತಿರುವ ಜನರು ತಾವಾಗಿಯೇ ಮಳೆಗಾಲದಲ್ಲಿ ಸುರಕ್ಷಿತ ಸ್ಥಳಕ್ಕೆ ಹೋಗಬೇಕು, ಕಾರಣ ಅವರಿಗೆ ಅಲ್ಲಿಯ ಪರಿಸ್ಥಿತಿ ಚೆನ್ನಾಗಿ ತಿಳಿದಿರುತ್ತದೆ, ಯಾರನ್ನು ದೋರುವುದು ಸರಿಯಲ್ಲ

ಪ್ರಶಾಂತ್ ಶೆಟ್ಟಿ: ಯಾರಿಗಾದರೂ ಕನಸು ಬಿದ್ದಿರುತ್ತದೆಯೇ? ಸರ್ಕಾರ ನಡೆಸುವವರು ದಿವ್ಯದೃಷ್ಟಿಯನ್ನು ಹೊಂದಿದ್ದಾರೆಯೇ? ಅಸಮಂಜಸ ಪ್ರಶ್ನೆ! ಪ್ರಕೃತಿಯ ಆಗುಹೋಗುಗಳಿಗೆ ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ ಘಟಿಸಿದ ಮೇಲೆ ಪರಿಹಾರ ಕಂಡುಕೊಳ್ಳಬಹುದಷ್ಟೆ!

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.