ಕೋವಿಡ್ ಕಾಲದಲ್ಲಿ ರಾಜಕೀಯ ಪಕ್ಷಗಳು ಆರೋಪ, ಪ್ರತ್ಯಾರೋಪದಲ್ಲಿ ತೊಡಗುವುದು ಸರಿಯೇ?


Team Udayavani, Jul 24, 2020, 5:40 PM IST

ಕೋವಿಡ್ ಕಾಲದಲ್ಲಿ ರಾಜಕೀಯ ಪಕ್ಷಗಳು ಆರೋಪ, ಪ್ರತ್ಯಾರೋಪದಲ್ಲಿ ತೊಡಗುವುದು ಸರಿಯೇ?

ಮಣಿಪಾಲ: ಕೋವಿಡ್ ಸಂಕಷ್ಟ ಕಾಲದಲ್ಲಿ ರಾಜಕೀಯ ಪಕ್ಷಗಳು ಜವಾಬ್ದಾರಿ ಮರೆತು ಆರೋಪ, ಪ್ರತ್ಯಾರೋಪದಲ್ಲಿ ತೊಡಗುವುದು ಸರಿಯೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಪ್ರವೀಣ ಬಡಿಗೇರ:  ಜನಗಳಿಗೆ ಕೆಲಸ ಇಲ್ಲಾ ಕೋವಿಡ್ ಬಂದು ಎಷ್ಟೋ ಜನ ಜೀವ ಮತ್ತು ಜೀವನ ಎರಡನ್ನು ಕಳೆದು ಕೊಳ್ತಾ ಇದ್ರೆ ಈ ನನ್ನಮಕಳಿಗೆ ಖುರ್ಚಿ ಚಿಂತೆ. ಡ್ರೋನ್ ಪ್ರತಾಪ ಮಾಡಿದ ತಪ್ಪಿಗೆ ನಾವೆಲ್ಲ ಅವನು ತುಂಬಾ ಮೋಸ ಮಾಡಿದ ಹಾಗೆ ಹೀಗೆ ಅಂತಾ ಅವನ್ನ ಟ್ರೊಲ್ ಮಾಡಿದ್ವಿ. ಅವನು ಮಾಡಿದ್ದು ತಪ್ಪೇ. ಆದ್ರೆ ಈ ರಾಜಕಾರಣಿಗಳಿಗೆ ಹೋಲಿಸಿದ್ರೆ. ಎಲೆಕ್ಷನ್ ಇದ್ದಾಗ ಪ್ರತಿಸಲ ನಾವು ಮೂರ್ಖರಾಗ್ತಾನೆ ಇದೀವಿ. ರಾಜಕಾರಣಿಗಳನ್ನು ಪ್ರಶ್ನೆ ಮಾಡೋ ಮನಸ್ಥಿತಿಯನ್ನ ನಾವು ಬೆಳೆಯಿಸಿಕೊಳ್ಳಬೇಕು.ಆವಾಗಲೇ ಪ್ರಜೆಗಳಿಗೆ ಎಲ್ಲಾ ಸಿಗೋದು.

ಪ್ರಸನ್ನ ಕುಮಾರ್: ನಿವು ಹೇಳುವು‌ದು ಸರಿ. ಆಡಳಿತ ಪಕ್ಷದ ವರು ಈರೀತಿ ಮಾಡಬಹುದ ಇಲಿ ಜನ ಸಾಯುತ್ತಾರೆ ಅದರಲ್ಲಿ. ಇವರು ದುಡ್ಡು ಮಾಡುವುದೇಕೆ ಹೇಗೆ ಮನಸು ಬರುವಂತೆ ಹೇಳಿ ಸ್ವಾಮಿ

ರಘು ಕೆ ಅಪ್ಪು: ರಾಜಕೀಯ ಪಕ್ಷಗಳು ಸಕ್ರಿಯವಾಗಿ ಇರೋದು ಆರೋಪ, ಪ್ರತ್ಯಾರೋಪ ಇದ್ದರೆ ಮಾತ್ರ. ಇಲ್ಲಾಂದ್ರೆ ರಾಜಕೀಯ ಕ್ಕೆ ಬೆಲೆ ಇಲ್ಲ

ಚಂದ್ರಶೇಖರ್: ಇಂತಹ ಸಮಯದಲ್ಲೂ ಲೂಟಿ ಮಾಡುವುದು ಎಷ್ಟು ಸರಿ , ನಾಚಿಕೆಗೇಡು ಭಂಡರು , ಸುಳ್ಳುಗಳ ಸರದಾರರು .

ಸಂಗಮೇಶ್ ಕುಮಾರ್ ಅಂಗಡಿ: ಅವರ ಕೇಲಸ ಎನ ಬರೆ ಅದನ ಮಾಡಕೋತ ಬಂದಾರ ಇದನ ಮಾಡಕೋತ ಹೋಗತಾರ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.