ವೈದ್ಯಕೀಯ ಉಪಕರಣ ಖರೀದಿಯ ಭ್ರಷ್ಟಾಚಾರ ಆರೋಪದ ಬಗ್ಗೆ ನಿಮ್ಮ ಪ್ರತಿಕ್ರಿಯೆಯೇನು?


Team Udayavani, Jul 5, 2020, 4:54 PM IST

ವೈದ್ಯಕೀಯ ಉಪಕರಣ ಖರೀದಿಯ ಭ್ರಷ್ಟಾಚಾರ ಆರೋಪದ ಬಗ್ಗೆ ನಿಮ್ಮ ಪ್ರತಿಕ್ರಿಯೆಯೇನು?

ಮಣಿಪಾಲ: ಕೋವಿಡ್ ನಿರ್ವಹಣೆಗಾಗಿ ಖರೀದಿಸಿರುವ ವೈದ್ಯಕೀಯ ಉಪಕರಣಗಳಲ್ಲಿ ಭಾರೀ ಮೊತ್ತದ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ರಾಜ್ಯ ನಾಯಕರೊಬ್ಬರ ಆರೋಪಕ್ಕೆ ನಿಮ್ಮ ಪ್ರತಿಕ್ರಿಯೆಯೇನು ಎಂದು ಉದಯವಾಣಿ ಕೇಳಿದ್ದು ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಲೋಕೇಶ್ ಗುಡ್ಡೆಮನೆ: ಕೋವಿಡ್- 19 ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ನಿಯಂತ್ರಣದಲ್ಲಿ ಇದೆ. ರಾಜ್ಯ ಸರ್ಕಾರದ ಆರೋಗ್ಯ ಸಂಸ್ಥೆ ಹಾಗು ಸಂಭಂದಿಸಿದ ಮಂತ್ರಿಗಳು ಹಾಗು ಕೋವಿಡ್- 19 ವಾರಿಯರ್‌ ಈಗಾಗಲೇ ಕಟ್ಟುನಿಟ್ಟಾಗಿ ಕೋವಿಡ್- 19 ನಿಯಂತ್ರಣ ಸಾಧಿಸಲು ಹಗಲಿರುಳು ಶ್ರಮಿಸುತ್ತಿವೆ. ಇದು ವಿರೋಧ ಪಕ್ಷದವರಿಗೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆ ಆಗಬಹುದೆಂದು. ಇಲ್ಲ ಸಲ್ಲದ ಹೇಳಿಕೆ ಕೊಡುವುದು .ಭ್ರಷ್ಟಾಚಾರ ನಡೆಯಲು ಸಾದ್ಯವಿಲ್ಲ ಇಲ್ಲಿ

ಸಣ್ಣಮಾರಪ್ಪ. ಚಂಗಾವರ: ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರ ನೈತಿಕತೆಯಿಂದ ಕೆಲಸ ಮಾಡಬೇಕಿದೆ. ಇಂತಹ ಸಂದರ್ಭದಲ್ಲಾದರೂ ವಿರೋಧ ಪಕ್ಷಗಳಿಗೆ ಅನುಮಾನ ಬರದಂತೆ ನಿಷ್ಠೆಯಿಂದ ಕೆಲಸ ಮಾಡಬೇಕು.

ಹರಿಪ್ರಸಾದ್: ಆರೋಪ ಯಾರಿಗೂ,ಯಾರ ಮೇಲೆ ಬೇಕಾದರು ಮಾಡಬಹುದು. ಆದರೆ ಅದನ್ನು ಸಾಕ್ಷಿ ಸಮೇತ ಸಾಬೀತು ಮಾಡಬೇಕು.

ಸತೀಶ್ ರಾವ್: ರಾಜಕೀಯ ಪಕ್ಷಗಳ ಆರೋಪ ಪ್ರತ್ಯಾರೋಪ ಸರ್ವೇ ಸಾಮಾನ್ಯ ಇದು ಕೂಡ ಹೊರತಲ್ಲ

ಲವೀನಾ ಫರ್ನಾಂಡಿಸ್: ಸ್ವಾಮಿ ಈ ಕೋವಿಡ್ ರೋಗವನ್ನು ಮಂದೆ ಇಟ್ಟುಕೊಂಡು ಎಲ್ಲಾ ರಾಜಕಾರಣಿಗಳು ಎಲ್ಲಾ ಥರದಲ್ಲು ದುಡ್ಡು ಮಾಡ್ತಿದಾರೆ, ಇಲ್ಲಿ ಸಿದ್ದರಾಮಯ್ಯ ಆದ್ರೇನು ಯಡಿಯೂರಪ್ಪ ಆದ್ರೇನು ಇವ್ರು ಬಡವರ ಜೇಬಿಗೆ ಕತ್ತರಿ ಹಾಣ ಹೊಡೆದ ಹಣದಲ್ಲಿ ಅವರಿಗು ಒಂದು ಪಾಲು ಅವರು ಜನತೆಯ ಜೇಬಿಗೆ ಕತ್ತರಿ ಹಾಕಿ ಹಣ ಹೊಡೆದರೆ ಇವರಿಗೆ ಒಂದು ಪಾಲು ಒಟ್ಟಿನಲ್ಲಿ ಇಬ್ಬರು ಸೇರಿ ಜನತೆಯ ಮುಂದೆ ನಾಟಕ ಆಡ್ತಾ ಇದಾರೆ, ನೀನು ಒಡ್ದಂಗ್ ಮಾಡು ನಾನು ಅತ್ತಂಗ್ ಮಾಡ್ತೀನಿ ಅಂತ

ಮಲಿಕ್ ಮಲ್ಲಿ:ನಮ್ಮ ರಾಜ್ಯದಲ್ಲಿ ನಡಯುತ್ತಿರುವ ಹಾಗೂ ಹೋಗುಗಳನ್ನು ನೋಡುತಿದ್ದರೆ ಇದೆಲ್ಲ ನಿಜಾನೆ ಆದರೆ ಇದನ್ನ ಪ್ರಶ್ನೆಯೇ ಮಾಡ್ ಕಾಲ ಪ್ರತಿಯೊಬ್ಬ ಜನಕ್ಕೆ ಬಂದಾಗ ಮತ್ತು ನಮ್ಮ ದೇಶದ ರಾಜಕಾರಣ ಬದಲಾಗಬೇಕು ಅಂದರೇ ಮೊದಲು ನಾವುಗಳು ಬದಲಾಗ ಬೇಕು ,ಇದು ಪ್ರತಿಯೊಬ್ಬರ ಹಕ್ಕು ನಾವು ಪ್ರಶ್ನೆ ಮಾಡ ಬೇಕು

ದಯಾನಂದ ಕೊಯಿಲಾ: ಭ್ರಷ್ಟಾಚಾರಿಗಳು ತಮ್ಮ ಕೃತ್ಯಗಳನ್ನು ಸಾರ್ವಜನಿಕರ ಗಮನಕ್ಕೆ ಬರುವಂತೆ ಮಾಡುತ್ತಾರೆಯೇ? ಶವದ ಮೇಲಿನ ಬಟ್ಟೆ ಯನ್ನೂ ಲಪಟಾಯಿಸಬಯಸುವ ಈ ಕಾಲದಲ್ಲಿ.

ಮಹಾಲಿಂಗ ಅಮಲಿಂಗ: ರಾಜಕಾರಣದಲ್ಲಿ ಯಾರೂ ಸತ್ಯವಂತರಲ್ಲ ಎಲ್ಲ ಲೂಟಿ ಕೋರರು ಏಕೆಂದರೆ ಮುಂದಿನ ಬಾರಿ ಚುನಾವಣೆಯಲ್ಲಿ ಬ್ಯಾನರ್ ಬಂಟಿಂಗ್ಸ್ ಏನು ಹಾಕದೆ ಸಂತ್ಯವಂತರ ತರ ಮತ ಕೇಳಿ ಗೆದ್ದು ಬರಲಿ

ಟಾಪ್ ನ್ಯೂಸ್

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.