![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 13, 2020, 3:19 PM IST
ಮಣಿಪಾಲ: ಬಾಲಿವುಡ್ ನಟ ಸಂಜಯ್ ದತ್ ಅನಾರೋಗ್ಯಕ್ಕೊಳಗಾಗಿ ವಿದೇಶದಲ್ಲಿ ಚಿಕಿತ್ಸೆಗೊಳಗಾಗಲಿರುವುದು KGF-2 ಸೇರಿದಂತೆ ಅವರು ನಟಿಸುತ್ತಿರುವ ಚಿತ್ರಗಳ ನಿರ್ಮಾಪಕರಿಗೆ ಸಂಕಷ್ಟಕ್ಕೆ ಕಾರಣವಾಗಬಹುದೇ ? ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ರಂಜಿತ್ ಯಾದವ್: ಸಂಜಯ್ ದತ್ ಒಬ್ಬರು ಉತ್ತಮ ನಟ. ಆವರು ಆದಷ್ಟು ಬೇಗ ಗುಣಮುಖರಾಗಿ ಮರಳಿ ಬರಲಿ ಎಂಬ ಹಾರೈಕೆ ನಮ್ಮದು.
ಸುಧೀರ್ ಮಹೇಶ್: ಖಂಡಿತ ಆಗಬಹುದು. ಆದರೆ ಅದಷ್ಷು ಬೇಗ ಗುಣಮುಖರಾಗಿ ಬರಲಿ. ಕೆಜಿಎಫ್ ಸೇರಿದಂತೆ ಅವರ ಚಿತ್ರಗಳು ದೊಡ್ಡ ಹಿಟ್ ಆಗಲಿ.
ಜಯಶಂಕರ್ ರಾವ್: ಇಲ್ಲ. ಕೆಜಿಎಫ್ ಚಿತ್ರದಲ್ಲಿ ಯಶ್ ಸೇರಿದಂತೆ ಕನ್ನಡದ ನಟರ ದಂಡೇ ಇದೆ. ಹಾಗಾಗಿ ಚಿತ್ರಕ್ಕೆ ನಷ್ಟವಾಗುವುದು ಕಷ್ಟ. ಆದರೆ ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂಬ ಹಾರೈಕೆ ನಮ್ಮದು.
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.