ತಂಬಾಕು ಬಳಕೆಯ ಕುರಿತಾಗಿ ಜನರಲ್ಲಿ ಸ್ವಜಾಗೃತಿ ಮೂಡುವ ಅಗತ್ಯದ ಕುರಿತಾಗಿ ಅಭಿಪ್ರಾಯವೇನು?


Team Udayavani, Dec 26, 2019, 4:43 PM IST

t

ಮಣಿಪಾಲ: ತಂಬಾಕು ಬಳಕೆಯ ಕುರಿತಾಗಿ ಜನರಲ್ಲಿ ಸ್ವಜಾಗೃತಿ ಮೂಡುವ ಅಗತ್ಯದ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಯ್ದ ಕೆಲವು ಉತ್ತರಗಳು ಇಲ್ಲಿದೆ.

ರೆಹಮತುಲ್ಲಾಹ್ ವಿ ತಬ್ರೀಜ್: ಖಂಡಿತ ಆಗುತ್ತೆ.ಜನ ಜಾಗ್ರಿತಿ ಆಂದೋಲನ ನಡೆಸಿ ಸಿಗರೇಟ್ ಫ್ಯಾಕ್ಟರಿಗಳನ್ನು ಮುಚ್ಚಬೇಕು. ಸಿಗರೇಟ್ ವ್ಯವಹಾರವನ್ನು ದೇಶಾದ್ಯಂತ ನಿಷೇಧ ಹೇರಿ ಅಲ್ಲಿನ ಉದ್ಯೋಗಿಗಳಿಗೆ ಪರ್ಯಾಯ ಉದ್ಯೋಗ ವ್ಯವಸ್ತೆ ಹಾಗೂ ವ್ಯವಹಾರ ನಡೆಸುತ್ತೀರುವವರಿಗೆ ಪರ್ಯಾಯ ವ್ಯವಹಾರ ನಡೆಸಲು ಸಮಯಾವಕಾಶ ಹಾಗು ಸರಕಾರದಿಂದ ಸಬ್ಸಿಡಿ ಸೌಲಭ್ಯ ಒದಗಿಸಿ ಕೊಡಬೇಕು. ಅದರಿಂದ ಬರುವ ಆದಾಯವನ್ನು ನೋಡಬಾರದು. ಅದರಿಂದ ಮಾತ್ರ ಸಾಧ್ಯ.‌‌

ರಮೇಶ್ ತಿಂಗಳಾಯ: ಉಡುಪಿ ಜಿಲ್ಲೆ ಕೋಡಿ ಬೆಂಗ್ರೆ ಗ್ರಾಮದಲ್ಲಿ ಗ್ರಾಮದ ಯುವಕರ ತಂಡ ಸ್ವ ಪ್ರೇರಣೆಯಿಂದ ಕಳೆದ 22ವಷ೯ಗಳಿಂದ ಅಂಗಡಿಗಳಲ್ಲಿ ಗುಟ್ಕ ಮಾರಾಟ ನಿಷೇದವನ್ನು ಮಾಡಿದೆ. ಅಲ್ಲದೆ ಇದೆ ಸಮಯದಿಂದ ಮದುವೆ ಸಮಾರಂಭದ ಮೇಹಂದಿ ದಿನ ರಾತ್ರಿ ಮಾಂಸಹಾರ ಮತ್ತು ಮದ್ಯಾಪಾನವನ್ನು ನಿಷೇದಿಸಿ ಮಾದರಿ ಗ್ರಾಮವಾಗಿ ಮೂಡಿ ಬಂದಿದೆ.ಇಂತಹ ಸ್ಥಳಗಳನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿ .ಅಲ್ಲಿನ ಈ ಯೋಜನೆಗೆ ಕಾರಣ ಏನೆಂಬುದನ್ನು ತಿಳಿದು ಜನಜಾಗ್ರತಿ ಮೂಡಿಸಬೇಕು.ಇಲ್ಲವೆ ಇಂತಹ ವ್ಯವಸ್ಥೆಗಳಿಗೆ ಪರವಾನಿಗೆಯನ್ನು ನೀಡಬಾರದು.

ಸಂತೋಶ್ ನಾಯಕ್: ಸರಕಾರ ಮನಸ್ಸು ಮಾಡಿದರೆ ತಂಬಾಕು ನಿಷೇಧ ಖಂಡಿತಾ ಸಾಧ್ಯವಿದೆ. ಆದರೆ ಇದರ ಹಿಂದೆ ತಂಬಾಕು ಉತ್ಪಾದಕರ ಹಾಗು ಖಾಸಗಿ ಆಸ್ಪತ್ರೆಗಳಂತಹ ಪಟ್ಟಭದ್ರ ಹಿತಾಸಕ್ತಿಗಳ ಒತ್ತಡ ಸರಕಾರದ ಮೇಲೆ ಇರಬಹುದು.

ಶಿವಶಂಕರ್ ನಾಯಕ್: ಖಂಡಿತ ಆಗುತ್ತೆ. ಮೊದಲು ಸಿಗರೇಟ್ ಫ್ಯಾಕ್ಟರಿಗಳನ್ನು ಮುಚ್ಚಬೇಕು. ಅದರಿಂದ ಬರುವ ಆದಾಯವನ್ನು ನೋಡಬಾರದು. ಅದರಿಂದ ಮಾತ್ರ ಸಾಧ್ಯ.‌‌

ರಾಣಿ ರಾಣಿ: ಡ್ರಿಂಕ್ಸ್, ಸಿಗರೇಟ್, ಗುಟ್ಕಾ ಇವುಗಳನ್ನು ಬ್ಯಾನ್ ಮಾಡ್ರಿ ಆಗ ನಮ್ಮ ದೇಶ ಉದ್ದಾರ ಆಗುತ್ತೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.