ಟೀವಿ ಚಾನೆಲ್ ಗಳ ದರ ಇಳಿಸಲು ಟ್ರಾಯ್ ತಂದ ಹೊಸ ನಿಯಮ ಗ್ರಾಹಕರಿಗೆ ಅನುಕೂಲವಾಗಲಿದೆಯೇ ?


Team Udayavani, Jan 5, 2020, 4:57 PM IST

tra

ಮಣಿಪಾಲ: ಟೀವಿ ಚಾನೆಲ್ (ಡಿಟಿಎಚ್ ಕೇಬಲ್) ಗಳ ದರ ಇಳಿಸಲು ಟ್ರಾಯ್ ತಂದ ಹೊಸ ನಿಯಮ ಗ್ರಾಹಕರಿಗೆ ಹೆಚ್ಚು ಅನುಕೂಲವಾಗಲಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.

ಮಧುಕುಮಾರ್ ಬಿಳಿಚೋಡು: ಖಂಡಿತವಾಗಿಯೂ ಟ್ರಾಯ್ ನ ನೀತಿ ನಿಯಮಗಳು ಗ್ರಾಹಕರಿಗೆ ಸರಿಯಾಗಿ ತಿಳಿದಿದ್ದರೆ ಅನುಕೂಲವಾಗಲಿದೆ. ಇಲ್ಲವಾದಲ್ಲಿ ದರ ಇಳಿದರೂ ಇಳಿಯದಿದ್ದರೂ ಕೆಲವು ಖಾಸಗಿ ಏಜಿನ್ಸಿಗಳು ಇದನ್ನೇ ಬಂಡವಾಳ ಮಾಡಿ ಕೊಂಡು ದುಡ್ಡು ಮಾಡುವುದಂತೂ ಗ್ಯಾರಂಟಿ ಹಾಗಾಗಿ ಗ್ರಾಮೀಣ ಭಾಗದ ಜನರಿಗೆ ಟ್ರಾಯ್ ನ ಅನುಕೂಲ ಕುರಿತು ಹೆಚ್ಚಿನ ಅರಿವು ಮೂಡಿಸುವ ಅಗತ್ಯತೆ ಇದೆ.

ಮೌಂಟ್ ಉಮಾಪತಿ ಕೆ ಎಲ್: ಇಲ್ಲಾ, ನಾವಂತೂ 10 ತಿಂಗಳಿನಿಂದ ಟಿವಿ ನೋಡುವುದು ನಿಲ್ಲಿಸಿದ್ದೇವೆ ಹಾಗೆಯೇ ಕಣ್ತುಂಬಾ ನಿದ್ದೆ ಮಾಡುತ್ತಿದ್ದೇವೆ. ಮೊದಲಿನ ದರದಂತೆ ತಿಂಗಳಿಗೆ 300 ರೂ ಉಳಿಯುತ್ತಿದೆ ಅದನ್ನೇ ಊಟಕ್ಕೆ ಬಳಸಿಕೊಳ್ಳುತ್ತೇವೆ.

ದಿನೇಶ್ ದಿನ್ನು: ಹೆಚ್ಚೆಂದರೆ 25 ರೂಪಾಯಿ ಉಳಿಬಹುದು ಅದು 100 ಕ್ಕಿಂತ ಹೆಚ್ಚು ಚಾನೆಲ್ ಬಳಸುವವರಿಗೆ ಮಾತ್ರ

ಅರವಿಂದ ಬೆಲಗಲಿ: ಮೊದಲನೆ ಸಲ ಜಾರಿ ಆದಾಗ ಬಹಳ ಖುಷಿ ಪಟ್ಟಿದ್ದೇವು ಆದರೆ ಹಾಗಾಗಲಿಲ್ಲ. 500 ಇದ್ದದ್ದು 700 ಆಯಿತು. ಮತ್ತೆ ಹೊಸ ನಿಯಮ ಜಾರಿಗೆ ಬಂದ ನಂತರ ನೋಡಬೇಕು.

ಮಾರುತಿ ಗಲಟಗಿ: ಸಂತೋಷ, ಇನ್ನೂ ಒಂದು ಹೆಜ್ಜೆ ಮುಂದೆ ಹೂಗಿ ನಾವೂ ಯಾವ ಚಾಲನ,ಎಷ್ಟು ಸಮಯದವರೆಗೆ ನೂಡುತ್ತೇವೂ ಅಸ್ಟು ಮಾತ್ರ ಬಿಲ್ಲು ತುಂಬ ಬೇಕು “ಉದಾಹರಣೆಗೆ” ಮೂಬಾಯಿಲ ತರಹ ಅನಾವಶ್ಯಕ ಚನಲಗಳ ಕಿರಿ ಕಿರಿಯಿಂದ ಗ್ರಾಹಕರಿಗೆ ಆಗುವ ತೂಂದರೇಯಿಂದ ತಪ್ಪಿಸ ಭಹುದು

ಬಸು ಅಂಗಡಿ: ಹೊಸ ನಿಯಮದ ಪ್ರಕಾರ 153 ರೂ. ಗ್ರಾಹಕ ಪಾವತಿಸಿದರೆ ಇನ್ನೂರು ಚಾನಲ್ ಕೋಡ್ತಾರಂತೆ. ಆದರೆ ಗ್ರಾಹಕನಿಗೆ ಬೇಕಾದ ಒಂದೇ ಒಂದು ಚಾನಲ್ ಕೂಡಾ ಬರೋದಿಲ್ಲಾ. ಮತ್ತೆ ದುಡ್ಡುಕೊಟ್ಟೆ ನೋಡಬೇಕು

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.