![1-chali](https://www.udayavani.com/wp-content/uploads/2024/12/1-chali-415x279.jpg)
ಸ್ವಘೋಷಿತ ದೇವಮಾನವ ನಿತ್ಯಾನಂದ ಭಾರತದಿಂದ ಪರಾರಿಯಾಗಲು ಗುಪ್ತಚರ ವಿಭಾಗದ ವೈಫಲ್ಯವೇ ಕಾರಣವೇ ?
Team Udayavani, Dec 5, 2019, 4:56 PM IST
![kai](https://www.udayavani.com/wp-content/uploads/2019/12/kai-620x405.jpg)
ಮಣಿಪಾಲ: ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಭಾರತ ಬಿಟ್ಟು ಪರಾರಿಯಾಗಲು ಗುಪ್ತಚರ ವಿಭಾಗದ ವೈಫಲ್ಯವೇ ಕಾರಣವೇ ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಯ್ದ ಪ್ರತಿಕ್ರಿಯೆಗಳು ಇಲ್ಲಿದೆ.
ಸಣ್ಣಮಾರಪ್ಪ. ಚಂಗಾವರ; ಗುಪ್ತಚರ ಇಲಾಖೆ ವೈಫಲ್ಯವಲ್ಲ ನಿರ್ಲಕ್ಷ್ಯ. ಇದು ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಇದೆ. ಇದರ ಜೊತೆಗೆ ಇಂತಹ ಘಟನೆಗಳಲ್ಲಿ ರಾಜಕೀಯವೆಂಬ ಕೆಟ್ಟ ಆಡಳಿತವೂ ಎದ್ದು ಕಾಣುತ್ತಿದೆ. ಒಟ್ಟಾರೆ ದೇಶದಲ್ಲಿ ಸಾಮಾನ್ಯನಿಗೆ ಮತ್ತು ಹಣವಂತರಿಗೆ ಬೇರೆ ಬೇರೆ ರೀತಿಯ ಕಾನೂನುಗಳು ಇರುವಂತೆ ಇದೆ.
ರಾಕಿ ಉಡುಪಿ: ಹಣ ಇದ್ದರೆ ನಮ್ಮ ದೇಶದಲ್ಲಿ ಏನು ಬೇಕಾದರೂ ಮಾಡಬಹುದು ಆಡಳಿತ ಯಾರು ಬೇಕಾದರೂ ಮಾಡಲಿ ಎಲ್ಲಾ ಪಕ್ಷಗಳು ಒಂದೇ ಬಡವನಿಗೆ ಮಾತ್ರ ಈ ದೇಶದಲ್ಲಿ ಕಾನೂನು, ಪೊಲೀಸ್, ಶಿಕ್ಷೆ.
ನಟರಾಜನ್ ಸುರೇಶ್: ನಮ್ಮಲ್ಲಿ ಎಲ್ಲಾ ಇಲಾಖೆಗಳು ಮೋದಿ ಅಮಿತ್ ಷಾ ಅಡಿಯಲ್ಲಿ ಕೆಲಸ ಮಾಡುತ್ತಿವೆ..ಕಾನೂನುನಿನ ಅಡಿಯಲ್ಲಿ ಅಲ್ಲ..
ಅರ್ಕಲ್ ಗೋವಿಂದ್ ಶೆಣೈ: ಹೋಗಲಿ ಬಿಡಿ. ದೇಶಕ್ಕೇ ಭಾರವಾದ ಇಂತಹ ಹಲವಾರು ವ್ಯಕ್ತಿಗಳು ಇನ್ನೂ ದೇಶದಲ್ಲಿ ಇದ್ದಾರೆ. ಎಲ್ಲರನ್ನೂ ಅವರಷ್ಟಕ್ಕೆ ಹೋಗಲು ಬಿಡಿ, ದೇಶ ಉದ್ಧಾರವಾಗ್ತದೆ.
ರಾಜೇಶ್ ಅಂಚನ್ : ಇಲ್ಲಿ ಗುಪ್ತಚರ ಇಲಾಖೆಯ ವೈಫಲ್ಯದ ಪ್ರಶ್ನೆ ಉದ್ಭವಿಸೋದಿಲ್ಲ. ಕಾರಣ ನಿತ್ಯಾನಂದ ಅಂತಹ ದೊಡ್ಡ ಮೊಸ್ಟ್ ವಾಂಟೆಡ್ ಕ್ರಿಮಿನಲ್ ಆಗಿರಲಿಲ್ಲ. ಸರ್ಕಾರ ಎಲ್ಲರ ಮೇಲೂ ಕಣ್ಣಿಡೋದು ಅಸಾಧ್ಯ. ಅಷ್ಟಕ್ಕೂ ಆತನನ್ನು ಮತ್ತೆ ಭಾರತಕ್ಕೆ ವಾಪಾಸು ಕರೆತರೋದು ದೊಡ್ಡ ವಿಷಯವಲ್ಲ. ಸರಕಾರ ಆದಷ್ಟು ಶೀಘ್ರ ವಾಗಿ ಆತನನ್ನು ಕರೆತರಲಿದೆ.
ರಾಮಕೃಷ್ಣ ಪೈ: ಯಾರನ್ನೂ ದೂರಿ ಪ್ರಯೋಜನವಿಲ್ಲ. ಕಾನೂನಿನ ಕೊಂಡಿಯಿಂದ ಕಳಚಲು ಕ್ರಿಮಿನಲ್ಗಳಿಗೆ ಭಾರತದಲ್ಲಿ ಸಾಕಷ್ಟು ಸಾಧ್ಯತೆಗಳಿವೆ. ಕ್ರಿಮಿನಲ್ ಎಂದು ಸಾಬೀತಾಗುವ ವೇಳೆಗೆ ಹಲವು ದಶಕಗಳೇ ಕಳೆಯುತ್ತವೆ. ಸೋನಿಯಾ ರಾಹುಲ್ ಗಾಂಧಿಯಂತಹವರು ಕೂಡ ಇದಕ್ಕೆ ಹೊರಯಲ್ಲ
ರಮೇಶ್ ತಿಂಗಳಾಯ: ಕಪ್ಪು ಹಣ ಬರುತ್ತೆ ಅಂತ ಹೇಳಿ ಕಪ್ಪು ಕುಳಗಳನ್ನು ಹೊರದೇಶಕ್ಕೆ ಕಳುಹಿಸುತ್ತಿದೆ ರಾಜಕೀಯ ತಮ್ಮ ಒಳ ಒಪ್ಪಂದ ಎಲ್ಲಿ ಬಯಲಾಗುತ್ತೆ ಅನ್ನೊದರ ಒಳಗುಟ್ಟಿದು.ಇದರಲ್ಲಿ ಎಲ್ಲರು ಸಮಾನರು. ಆಮೇಲೆ ಇದ್ದ ಇಲಾಕೆಗಳ ಮೇಲೆ ಈ ಮಾಧ್ಯಮದ ಮೂಲಕ ಗೂಬೆ ಕೂರಿಸೋದು.
ಟಾಪ್ ನ್ಯೂಸ್
![1-chali](https://www.udayavani.com/wp-content/uploads/2024/12/1-chali-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್](https://www.udayavani.com/wp-content/uploads/2022/06/electric-vehicle-150x100.jpg)
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
![ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?](https://www.udayavani.com/wp-content/uploads/2020/10/talk-150x86.jpg)
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
![ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b](https://www.udayavani.com/wp-content/uploads/2020/09/sb-150x84.jpg)
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
![ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?](https://www.udayavani.com/wp-content/uploads/2020/09/vishnu-2-150x84.jpg)
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
![ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?](https://www.udayavani.com/wp-content/uploads/2020/09/lipi-150x84.jpg)
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-chali](https://www.udayavani.com/wp-content/uploads/2024/12/1-chali-150x101.jpg)
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
![Hemmadi-Sevantige](https://www.udayavani.com/wp-content/uploads/2024/12/Hemmadi-Sevantige-150x90.jpg)
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
![rain-dk](https://www.udayavani.com/wp-content/uploads/2024/12/rain-dk-150x84.jpg)
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
![Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?](https://www.udayavani.com/wp-content/uploads/2024/12/Forest_1-150x80.jpg)
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
![1-puri](https://www.udayavani.com/wp-content/uploads/2024/12/1-puri-1-150x102.jpg)
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.