ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ


Team Udayavani, Oct 5, 2021, 12:17 PM IST

ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಮೈಸೂರು: ನಾಡ ಹಬ್ಬ ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೋವಿಡ್ ಕಾರಣದಿಂದ ಈ ಬಾರಿಯೂ ಸರಳ ದಸರಾ ಆಚರಣೆ ನಡೆಯುತ್ತಿದ್ದು, ಮೈಸೂರು ಹೊರತುಪಡಿಸಿ ರಾಜ್ಯದ ಬೇರೆಡೆ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಗೆ ಸೇರುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ.

ಮೈಸೂರು ಪ್ರತ್ಯೇಕ ಮತ್ತು ಮೈಸೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಿಗೆ ಅನ್ವಯವಾಗುವಂತೆ ಎರಡು ಮಾರ್ಗಸೂಚಿ ಪ್ರಕಟಿಸಲಾಗಿದೆ.

ಮೈಸೂರು:

ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ ಕಡ್ಡಾಯ

ಅ.7ರಂದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಪ್ರವೇಶ. ಪ್ರತಿದಿನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ.

ಇದನ್ನೂ ಓದಿ: ದೆಹಲಿಗೆ ಹೊರಟ ಸಿದ್ದರಾಮಯ್ಯ: ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

ಅ.15ರಂದು ನಡೆಯುವ ಜಂಬೂ ಸವಾರಿ/ ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶ.

ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ರಕ್ಷಣಾ ಸಿಬ್ಬಂದಿಗಳು ಅ.4ರ ನಂತರ ಮಾಡಿಸಿದಿ ಆರ್ ಟಿಪಿಸಿಆರ್ ವರದಿ ಮತ್ತು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು.

ಇತರೆಡೆ:

ರಾಜ್ಯದ ಇತರೆಡೆ ಆಚರಣೆಯ ಸಂದರ್ಭದಲ್ಲಿ 400ಕ್ಕಿಂತ ಜನರು ಒಮ್ಮೆಲೆ ಸೇರುವಂತಿಲ್ಲ. ಸಾಮಾಜಿಕ ಅಂತರ ಕಡ್ಡಾಯ ಪಾಲಿಸಬೇಕು.

ಕೋವಿಡ್ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.