ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ


Team Udayavani, Oct 5, 2021, 12:17 PM IST

ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಮೈಸೂರು: ನಾಡ ಹಬ್ಬ ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೋವಿಡ್ ಕಾರಣದಿಂದ ಈ ಬಾರಿಯೂ ಸರಳ ದಸರಾ ಆಚರಣೆ ನಡೆಯುತ್ತಿದ್ದು, ಮೈಸೂರು ಹೊರತುಪಡಿಸಿ ರಾಜ್ಯದ ಬೇರೆಡೆ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಗೆ ಸೇರುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ.

ಮೈಸೂರು ಪ್ರತ್ಯೇಕ ಮತ್ತು ಮೈಸೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಿಗೆ ಅನ್ವಯವಾಗುವಂತೆ ಎರಡು ಮಾರ್ಗಸೂಚಿ ಪ್ರಕಟಿಸಲಾಗಿದೆ.

ಮೈಸೂರು:

ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ ಕಡ್ಡಾಯ

ಅ.7ರಂದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಪ್ರವೇಶ. ಪ್ರತಿದಿನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ.

ಇದನ್ನೂ ಓದಿ: ದೆಹಲಿಗೆ ಹೊರಟ ಸಿದ್ದರಾಮಯ್ಯ: ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

ಅ.15ರಂದು ನಡೆಯುವ ಜಂಬೂ ಸವಾರಿ/ ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶ.

ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ರಕ್ಷಣಾ ಸಿಬ್ಬಂದಿಗಳು ಅ.4ರ ನಂತರ ಮಾಡಿಸಿದಿ ಆರ್ ಟಿಪಿಸಿಆರ್ ವರದಿ ಮತ್ತು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು.

ಇತರೆಡೆ:

ರಾಜ್ಯದ ಇತರೆಡೆ ಆಚರಣೆಯ ಸಂದರ್ಭದಲ್ಲಿ 400ಕ್ಕಿಂತ ಜನರು ಒಮ್ಮೆಲೆ ಸೇರುವಂತಿಲ್ಲ. ಸಾಮಾಜಿಕ ಅಂತರ ಕಡ್ಡಾಯ ಪಾಲಿಸಬೇಕು.

ಕೋವಿಡ್ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.