![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 24, 2019, 3:37 AM IST
ಸಾಗರ: ಲೋಕಸಭಾ ಚುನಾವಣೆ ಸಂದರ್ಭ ಆಯೋಗ ವ್ಯವಸ್ಥೆ ಮಾಡಿದ ವೀಲ್ಚೇರ್ನ ಪರಮಾವ ಧಿ ಪ್ರಯೋಜನವನ್ನು ಮತದಾರರು ಮಾಡಿಕೊಂಡ ದೃಶ್ಯ ಮಂಗಳವಾರ ತಾಲೂಕಿನ ಹಲವು ಮತಗಟ್ಟೆಗಳಲ್ಲಿ ಕಂಡು ಬಂದಿದೆ.
ಕುಗ್ವೆ, ಕೆರೆಕೊಪ್ಪ, ನಂದಿತಳೆ ಸೇರಿದಂತೆ ತಾಲೂಕಿನ ಹಲವು ಮತಗಟ್ಟೆಗಳಲ್ಲಿ ವ್ಯವಸ್ಥೆ ಸದುಪಯೋಗವಾಗಿದೆ. ಅಲ್ಲದೆ, ಸಾರ್ವಜನಿಕರ ಮೆಚ್ಚುಗೆಗೆ ಸಹ ಪಾತ್ರವಾಗಿದೆ. ತಾಲೂಕಿನ ನಂದಿತಳೆಯ ಮತಗಟ್ಟೆ ಕೇಂದ್ರವೊಂದರಲ್ಲಿಯೇ ನರದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿರುವ ಒಂದೇ ಕುಟುಂಬದ 9 ಮಂದಿ ವೀಲ್ ಚೇರ್ ಸೌಲಭ್ಯ ಬಳಸಿಕೊಂಡಿದ್ದಾರೆ.
ತಾಲೂಕಿನ ನೆಲ್ಲಿಕೊಪ್ಪದ 88 ವರ್ಷದ ಕಮಲಮ್ಮ ಸಹ ವೀಲ್ ಚೇರ್ ಸೌಲಭ್ಯ ಬಳಸಿಕೊಂಡು ಮತಗಟ್ಟೆ ಕೇಂದ್ರ 129ರಲ್ಲಿ ತಮ್ಮ ಮತ ಚಲಾಯಿಸಿದರು. ಈ ಸಂದರ್ಭ ಅವರ ಪುತ್ರ ನಾಗಭೂಷಣ ಸಹಕರಿಸಿದರು. ಬೂತ್ನಲ್ಲಿ ಖಾಸಗಿ ಬಸ್ ಚಾಲಕ ಕರ್ತವ್ಯದ ನಡುವೆಯೇ ಬಸ್ ನಿಲ್ಲಿಸಿಕೊಂಡು, ಮತದಾನ ಮಾಡಿದ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.