![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 31, 2019, 6:05 AM IST
ನವದೆಹಲಿ: ಇತ್ತೀಚೆಗೆ ತಿರುವನಂತಪುರದ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಬಳಿಕ ಕಾಂಗ್ರೆಸ್ ಸಂಸದ ಶಶಿ ತರೂರ್ ಮಾಡಿರುವ ಟ್ವೀಟ್ವೊಂದು ಭಾರೀ ವಿವಾದ ಸೃಷ್ಟಿಸಿದ್ದು, ತರೂರ್ ವಿರುದ್ಧ ಮೀನುಗಾರರು ಬೀದಿಗಿಳಿದಿದ್ದಾರೆ.
“ಒಬ್ಬ ಪಕ್ಕಾ ಸಸ್ಯಾಹಾರಿ ಹಾಗೂ ಅತಿ ಬೇಗನೆ ಅಸಹ್ಯಗೊಳ್ಳುವ ಸಂಸದನಾಗಿದ್ದರೂ ಮೀನು ಮಾರುಕಟ್ಟೆಯಲ್ಲಿ ನಾನು ಸಾಕಷ್ಟು ಕುತೂಹಲ ಕಂಡೆ’ ಎಂದು ತರೂರ್ ಟ್ವೀಟ್ ಮಾಡಿದ್ದರು. ಇಲ್ಲಿ ಅವರು ಬಳಸಿರುವ “ಅಸಹ್ಯ’ ಎಂಬ ಅರ್ಥ ಕೊಡುವ ಸ್ಕಿಮಿಷ್ ಎಂಬ ಪದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ತರೂರ್ ಮೀನುಗಾರರಿಗೆ ಅವಮಾನ ಮಾಡಿದ್ದಾರೆ ಎಂದು ಎಡಪಕ್ಷಗಳು ಹಾಗೂ ಬಿಜೆಪಿ ಕಿಡಿಕಾರಿವೆ. ಬೆಸ್ತರು ಕೂಡ ಅಲ್ಲಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಸ್ಕಿಮಿಷ್ ಪದಕ್ಕೆ ಹಲವು ಅರ್ಥಗಳಿದ್ದು, ಅದನ್ನು ಬಿಜೆಪಿ-ಎಡಪಕ್ಷಗಳು ತಿರುಚಿ ಸುಖಾಸುಮ್ಮನೆ ಆರೋಪ ಮಾಡುತ್ತಿವೆ ಎಂದು ತರೂರ್ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.