![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 11, 2019, 3:00 AM IST
ದಾವಣಗೆರೆ: ಸೇನಾ ದಾಳಿ ವಿಚಾರ ಚುನಾವಣೆಯಲ್ಲಿ ಬಳಸಿಕೊಳ್ಳಬಾರದೆಂಬ ಕಾನೂನಿದ್ದರೂ ಉಗ್ರರ ಮೇಲಿನ ಏರ್ ಸ್ಟ್ರೈಕ್ ಘಟನೆಯನ್ನೇ ಪ್ರಸ್ತಾಪಿಸುವ ಮೂಲಕ ಕಾನೂನು ಉಲ್ಲಂಘಿಸುತ್ತಿರುವ ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಷಾದನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿಯದ್ದು ಯಾವುದೇ ಸಕಾರಾತ್ಮಕ ಅಜೆಂಡಾ ಇಲ್ಲ. ಕೇವಲ ಭಾವನಾತ್ಮಕ ಹೇಳಿಕೆ, ಪ್ರಚೋದನಾಕಾರಿ ಭಾಷಣವೇ ಬಂಡವಾಳ. ಸೇನಾ ದಾಳಿ ಘಟನೆಯನ್ನೂ ಪ್ರಧಾನಿ ಮೋದಿ ಬಳಸಿಕೊಳ್ಳುತ್ತಿದ್ದು,
ಚುನಾವಣಾ ಆಯೋಗ ಕೂಡ ಅವರ ಅಡಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಚುನಾವಣಾ ಆಯೋಗದ ಮೇಲೂ ಮೋದಿ ಹತೋಟಿ ಹೊಂದಿದ್ದಾರೆ. ಹಾಗಾಗಿ ಆಯೋಗದ ಬಗ್ಗೆಯೂ ವಿಶ್ವಾಸ ಕಡಿಮೆಯಾಗಿದೆ ಎಂದರು.
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಮಿಡಲ್ ಮ್ಯಾನ್. ಸುಪ್ರೀಂಕೋರ್ಟ್ ಆ ಪ್ರಕರಣದ ವಿಚಾರಣೆ ನಡೆಸಲಿದ್ದು, ನರೇಂದ್ರ ಮೋದಿ ಜೈಲಿಗೆ ಹೋಗುವ ಕಾಲ ದೂರವಿಲ್ಲ.
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.