ಸಿಎಂ “ತಿಳಿವಳಿಕೆ’ ಹೇಳಿಕೆ ತಿರುಚದಿರಿ: ಜೆಡಿಎಸ್‌


Team Udayavani, Mar 21, 2019, 1:00 AM IST

jds.jpg

ಉಡುಪಿ: ಕರಾವಳಿ ಜನರ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಯನ್ನು ತಿರುಚಲಾಗಿದೆ. ಇದು ಸರಿಯಲ್ಲ ಎಂದು ಜೆಡಿಎಸ್‌ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ತಿಳಿಸಿದ್ದಾರೆ.

“ಪಾಪ ಯುವಕರಿಗೆ ನಮ್ಮ ಯೋಜನೆಗಳು, ನಮ್ಮ ಕೆಲಸಗಳ ಬಗ್ಗೆ ತಿಳಿವಳಿಕೆ ಇಲ್ಲ. ಎಲ್ಲದಕ್ಕೂ ಮೋದಿ ಎಂದರೆ ಆಗುವುದಿಲ್ಲ. ರಾಜ್ಯಕ್ಕೆ ಮೋದಿಯವರ ಕೊಡುಗೆ ಏನು?’ ಎಂಬ ಅರ್ಥದಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ. ಅದನ್ನು ಅನ್ಯಥಾ ಭಾವಿಸಬಾರದು. ಮುಖ್ಯಮಂತ್ರಿಯವರು ಈ ಹೇಳಿಕೆ ನೀಡುವ ಸಂದರ್ಭ ನಾನು ಕೂಡ ಅವರ ಜತೆಗಿದ್ದೆ ಎಂದು ಯೋಗೀಶ್‌ ಶೆಟ್ಟಿ ಹೇಳಿದ್ದಾರೆ.

ಬಿಜೆಪಿಯವರು ಯುವಕರ ಭಾವನೆಗಳನ್ನು ಉಪಯೋಗಿಸಿ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಬೇಕು. ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಕೇಂದ್ರದಿಂದ ಬಂದ ಅನುದಾನವೆಷ್ಟು, ಅವರ ಸಾಧನೆ ಏನು ಎಂಬುದನ್ನು ಹೇಳಬೇಕೇ ವಿನಾ ಕೇವಲ ಮೋದಿ ಎಂದು ಹೇಳಿದರೆ ಆಗದು. ರಾಜ್ಯ ಸರಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಮುಂದಿಟ್ಟುಕೊಂಡು ಅದನ್ನು ಯುವಜನತೆಗೆ ತಿಳಿಹೇಳುವುದರೊಂದಿಗೆ ನಾವು ಚುನಾವಣೆಯನ್ನು ಎದುರಿಸುತ್ತೇವೆ. ನಮ್ಮ ಸಮ್ಮಿಶ್ರ ಅಭ್ಯರ್ಥಿ ಯಾರೇ ಆದರೂ ಅವರ ಗೆಲುವಿಗಾಗಿ ಎರಡೂ ಪಕ್ಷಗಳು ಕಟಿಬದ್ಧ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.