38 ದಿನಗಳ ಅಬ್ಬರದ ಪ್ರಚಾರಕ್ಕೆ ತೆರೆ


Team Udayavani, May 18, 2019, 6:00 AM IST

15

ಬಾಲಿವುಡ್‌ನ‌ ಹಿರಿಯ ನಟ ಧರ್ಮೇಂದ್ರ ಅವರು ಶುಕ್ರವಾರ ಪಂಜಾಬ್‌ನ ಗುರುದಾಸ್ಪುರ ಕ್ಷೇತ್ರದಲ್ಲಿ ತಮ್ಮ ಪುತ್ರ, ಬಿಜೆಪಿ ಅಭ್ಯರ್ಥಿ ಸನ್ನಿ ದೇವಲ್ ಪರ ಚುನಾವಣಾ ಪ್ರಚಾರ ನಡೆಸಿದರು.

ಸುಮಾರು 38 ದಿನಗಳ ಕಾಲ ನಡೆದ ಮ್ಯಾರಥಾನ್‌ ಲೋಕಸಭಾ ಚುನಾವಣೆಯು ಅಂತಿಮ ಹಂತಕ್ಕೆ ಬಂದಿದ್ದು, ಕೊನೆಯದಾಗಿ ಮತದಾನ ನಡೆಯಲಿರುವ 59 ಕ್ಷೇತ್ರಗಳಲ್ಲಿ ಶುಕ್ರವಾರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಶುಕ್ರವಾರ ಪ್ರಧಾನಿ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಕೊನೆಯ ಪ್ರಯತ್ನವನ್ನು ಮುಗಿಸಿದ್ದಾರೆ. ಸತತ ಎರಡನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸುವುದು ಶತಃಸಿದ್ಧ ಎಂಬ ವಿಶ್ವಾಸದೊಂದಿಗೆ ಪ್ರಧಾನಿ ಮೋದಿ ತಮ್ಮ ಪ್ರಚಾರ ಕಾರ್ಯಕ್ಕೆ ಪೂರ್ಣವಿರಾಮ ಹಾಕಿದರೆ, ಮತ್ತೂಂದು ಕಡೆ, ಪ್ರತಿಪಕ್ಷಗಳ ನೆರವಿನೊಂದಿಗೆ ನಾವೇ ಮುಂದಿನ ಸರ್ಕಾರ ರಚಿಸುತ್ತೇವೆ ಎಂಬ ಭರವಸೆಯನ್ನು ರಾಹುಲ್ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಟೀಕೆ-ಟಿಪ್ಪಣಿ, ಆಕ್ಷೇಪಾರ್ಹ ಹೇಳಿಕೆಗಳು, ವಿವಾದಗಳು, ಹಿಂಸಾಚಾರಕ್ಕೆ ಸಾಕ್ಷಿಯಾದ ಪ್ರಸಕ್ತ ಲೋಕಸಭೆ ಚುನಾವಣೆಯ ಪ್ರಚಾರವು ಶುಕ್ರವಾರ ಅಂತ್ಯವಾಗಿದೆ. ಇದೇ ಭಾನುವಾರ 7ನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದ್ದು, ಪಂಜಾಬ್‌ನ ಎಲ್ಲ 13 ಕ್ಷೇತ್ರಗಳು, ಉತ್ತರಪ್ರದೇಶದ 13, ಪ.ಬಂಗಾಳದ 9, ಬಿಹಾರ, ಮಧ್ಯಪ್ರದೇಶದ ತಲಾ 8, ಹಿಮಾಚಲಪ್ರದೇಶದ 4, ಜಾರ್ಖಂಡ್‌ನ‌ 3 ಮತ್ತು ಚಂಡೀಗಡದ ಒಂದು ಕ್ಷೇತ್ರಕ್ಕೆ ಹಕ್ಕು ಚಲಾವಣೆಯಾಗಲಿದೆ.ಭಾನುವಾರ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಹೊರಬೀಳಲಿವೆ.

•ನಾಳೆ ಕೊನೆ ಹಂತದ ಮತದಾನ
•8 ರಾಜ್ಯಗಳ 59 ಕ್ಷೇತ್ರಗಳಲ್ಲಿ ಭಾನುವಾರ ಹಕ್ಕು ಚಲಾವಣೆ
•ಮತದಾನ ಪೂರ್ಣಗೊಂಡ ಬೆನ್ನಲ್ಲೇ ಮತಗಟ್ಟೆ ಭವಿಷ್ಯ ಹೊರಕ್ಕೆ
•23ರಂದು ದೇಶದ ಭವಿಷ್ಯ ಬಹಿರಂಗ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.