![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 27, 2019, 5:37 PM IST
ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸದೇ ಇರುವುದು ಸ್ವತಃ ಪ್ರಿಯಾಂಕಾ ವಾದ್ರಾ ಅವರ ನಿರ್ಧಾರ ಎಂದು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಶುಕ್ರವಾರ ತಿಳಿಸಿದ್ದಾರೆ. ಪ್ರಿಯಾಂಕಾ ಅವರು ಮೋದಿ ವಿರುದ್ಧ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದರೂ, ಕೊನೆಗೆ ಆ ಕ್ಷೇತ್ರದಲ್ಲಿ
ಅಜಯ್ ರೈಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಅಚ್ಚರಿ ಮೂಡಿಸಿತ್ತು. ಈ ಕುರಿತು ಪ್ರಶ್ನಿಸಿದಾಗ ಅದಕ್ಕೆ ಪ್ರತಿಕ್ರಿಯಿಸಿದ ಪಿತ್ರೋಡಾ, “ಈ ಕುರಿತು ಅಂತಿಮ ನಿರ್ಧಾರವನ್ನು ನೀವೇ ಕೈಗೊಳ್ಳಬೇಕು ಎಂದು ಪಕ್ಷದ ಅಧ್ಯಕ್ಷರು
ಪ್ರಿಯಾಂಕಾರಿಗೆ ಸೂಚಿಸಿದ್ದರು.
ಅದರಂತೆ ಪ್ರಿಯಾಂಕಾ ಸ್ಪರ್ಧಿಸದೇ ಇರಲು ನಿರ್ಧರಿಸಿದರು’ ಎಂದು ಹೇಳಿದ್ದಾರೆ. ಒಂದೇ ಕ್ಷೇತ್ರದ ಕಡೆಗೆ ಗಮನ ಹರಿಸುವ ಬದಲಿಗೆ, ಸದ್ಯಕ್ಕೆ ತಮಗೆ ನೀಡಲಾದ ಜವಾಬ್ದಾರಿಯನ್ನು ನಿಭಾಯಿಸುವುದಕ್ಕೆ ಗಮನ ಕೇಂದ್ರೀಕರಿಸುವುದು ಸೂಕ್ತ ಎಂದು ಮನಗಂಡು ಪ್ರಿಯಾಂಕಾ ಈ ನಿರ್ಧಾರ ಕೈಗೊಂಡರು ಎಂದೂ ಪಿತ್ರೋಡಾ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.