ಉತ್ತರ ಕರ್ನಾಟಕಕ್ಕೆ ಚಾಮರಾಜನಗರದಿಂದ 1 ಲಕ್ಷ ಚಪಾತಿ ತಯಾರಿ


Team Udayavani, Aug 17, 2019, 8:40 PM IST

chapati

ಚಾಮರಾಜನಗರ: ನೆರೆ ಹಾವಳಿಯಿಂದ ನೊಂದ ಉತ್ತರ ಕರ್ನಾಟಕದ ಸಂತ್ರಸ್ಥರಿಗೆ ನೆರವಾಗುವಲ್ಲಿ ಗಡಿ ಜಿಲ್ಲೆ ಚಾಮರಾಜನಗರದ ಜನತೆ ಹಿಂದೆ ಬಿದ್ದಿಲ್ಲ. ನಗರದ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ಗಾನ ಕವಿ ಫೌಂಡೇಶನ್ ವತಿಯಿಂದ 1 ಲಕ್ಷ ಚಪಾತಿಗಳನ್ನು ತಯಾರಿಸಲಾಗುತ್ತಿದೆ.

ನಗರದ ಶಂಕರಪುರ ಬಡಾವಣೆಯ ರಾಮಂದಿರದಲ್ಲಿ ಚಪಾತಿ ತಯಾರಿಕೆ ಕಾರ್ಯ ನಡೆಯುತ್ತಿದ್ದು, ಪತಂಜಲಿ ಯೋಗ ಶಿಕ್ಷಣ ಸಮಿತಿಯ 50 ಮಹಿಳೆಯರು ಹಾಗೂ ನಗರದ ವಿವಿಧ ಶಾಲಾ ಕಾಲೇಜಿನ, ವಿದ್ಯಾರ್ಥಿಗಳು, ಸಂಘ ಸಂಸ್ಥೆ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಈ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.

1ಲಕ್ಷ ಚಪಾತಿಗಳನ್ನು ಎಣ್ಣೆ ಹಾಕದೆ ತಯಾರಿಸಿ ಅದನ್ನು ಸುರಕ್ಷಿತವಾಗಿ ಸಂರಕ್ಷಿಸಿ ಸೋಮವಾರ ನಗರದಿಂದ ಹೊರಟು, ಉತ್ತರ ಕರ್ನಾಟಕದ ಸಂತ್ರಸ್ಥರಿಗೆ ವಿತರಿಸಲು ನಿರ್ಧರಿಸಲಾಗಿದೆ. ಇದುವರೆಗೆ 75 ಸಾವಿರ ಚಪಾತಿಗಳನ್ನು ತಯಾರಿಸಲಾಗಿದೆ.

ಶಂಕರಪುರ ರಾಮಮಂದಿರದ ದೊಡ್ಡ ಹಾಲ್‌ನಲ್ಲಿ ಚಪಾತಿ ತಯಾರಿಕೆ ಕಾರ್ಯ ನಡೆಯುತ್ತಿದೆ. ಕೆಲವರು ಚಪಾತಿ ಹಿಟ್ಟು ಕಲೆಸಿ, ನಾದಿದರೆ, ಇನ್ನು ಕೆಲವರು ಅದನ್ನು ಲಟ್ಟಣಿಗೆಯಲ್ಲಿ ಒತ್ತುತ್ತಿದ್ದಾರೆ. ಇನ್ನು ಕೆಲವರು ಗ್ಯಾಸ್ ಒಲೆಗಳಲ್ಲಿ ಚಪಾತಿಯನ್ನು ಕಾಯಿಸಿಕೊಡುತ್ತಿದ್ದಾರೆ.

ಮಂದಿರದ ಎರಡು ಕಡೆ ಬೇಯಿಸಿದ ಚಪಾತಿಯನ್ನು ಇಡಲಾಗುತ್ತಿದೆ. ಕವರ್‌ನಲ್ಲಿ ಪ್ಯಾಕ್ ಮಾಡಿ, ರವಾನಿಸಲು ಚಿಕ್ಕಚಿಕ್ಕ ಬಾಕ್‌ಸ್ಗಳನ್ನು ಸಂಗ್ರಹಿಸಿ ಇಡಲಾಗಿದೆ. ಭಾನುವಾರದವರೆಗೆ 1 ಲಕ್ಷ ಚಪಾತಿಗಳನ್ನು ತಯಾರಿಸಿ ಸೋಮವಾರ ವರ್ತಕರ ಸಹಕಾರದೊಂದಿಗೆ ಉತ್ತರ ಕರ್ನಾಟಕಕ್ಕೆ ರವಾನಿಸಲಾಗುತ್ತದೆ ಎಂದು ಆಯೋಜಕ ವಿಶ್ವಕುಮಾರ್ ತಿಳಿಸಿದ್ದಾರೆ.

ಗಾನಕವಿ ಫೌಂಡೇಷನ್ ಅಧ್ಯಕ್ಷ ವಿಶ್ವಕುಮಾರ್, ವರ್ತಕರ ಸಂಘದ ಕೆ.ಎಸ್.ರವಿಶಂಕರ್, ಕಾರ್ಯದರ್ಶಿ ಕೆ.ಎಸ್.ಚಿದಾನಂದ ಗಣೇಶ್, ಪತಂಜಲಿ ಯೋಗಶಿಕ್ಷಣಸಮಿತಿಯ ಯೋಗನಿಜಗುಣ, ರಾಜೇಶ್, ಯೋಗ ಪ್ರಕಾಶ್ ರೇಣುಕಾ, ಸುವರ್ಣ ರಾಧಾಕೃಷ್ಣ ವೀರಶೈವ ನೌಕರರಸಂಘದ ಅಧ್ಯಕ್ಷ ಪರಮೇಶ್ವರಪ್ಪ ಮತ್ತಿತರರು ಈ ಸತ್ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

ಭಾರಿ ಪ್ರವಾಹದಿಂದ ಉತ್ತರ ಕರ್ನಾಟಕದ ಹಲವಾರು ಹಳ್ಳಿಗಳು ಜಲಾವೃತವಾಗಿವೆ. ಅಲ್ಲಿನ ಜನಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಗಡಿ ಜಿಲ್ಲೆ ಚಾಮರಾಜನಗರದ ಜನತೆ ಕೂಡ ನಿಮ್ಮೊಂದಿಗಿದ್ದೇವೆ ಎಂಬ ಅಭಿಯಾನದೊಂದಿಗೆ ಒಂದು ಲಕ್ಷ ಚಪಾತಿಗಳನ್ನು ತಯಾರಿಸಿ, ಫಾಯಿಲ್‌ಕವರ್‌ನಲ್ಲಿ ಪ್ಯಾಕ್ ಮಾಡಿ ಅಲ್ಲಿನ ಸಂತ್ರಸ್ತರಿಗೆ ಖುದ್ದಾಗಿ ತಲುಪಿಸುತ್ತಿದ್ದೇವೆ.
- ಬಿ. ವಿಶ್ವಕುಮಾರ್, ಗಾನಕವಿ ಫೌಂಡೇಶನ್

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.