Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Team Udayavani, Oct 28, 2024, 12:03 AM IST
ಹೊಸಕೋಟೆ: ಆವಲಹಳ್ಳಿ ಬೆಸ್ಕಾಂ ಅಧಿಕಾರಿಗಳು 16.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಜಿಲ್ಲಾ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.
ಎಇಇ ರಮೇಶ್ ಬಾಬು ಮತ್ತು ಸೆಕ್ಷನ್ ಆಫೀಸರ್ ನಾಗೇಶ್ ಬಂಧಿತರು. ಬಂಧಿತರಿಂದ ನಗದು 16.50 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ.
ಬೊಮ್ಮೇನಹಳ್ಳಿ ಮುತ್ತು ಸ್ವಾಮಿ ಅವರ ಜಮೀನಿನಲ್ಲಿ ನಿರ್ಮಿಸಿರುವ ಲೇಔಟ್ಗೆ ವಿದ್ಯುತ್ ಸಂಪರ್ಕ ನೀಡಲು ಅಧಿ ಕಾರಿಗಳು ಚಕ್ರ ಎಲೆಕ್ಟ್ರಿಕಲ್ಸ್ ಸೀನಿಯರ್ ಮ್ಯಾನೇಜರ್ ಜಯ ಕುಮಾರ್ಗೆ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಜಯಕುಮಾರ್ ಅ. 25ರಂದು ಲೋಕಾಯುಕ್ತಕ್ಕೆ ದೂರನ್ನು ಸಲ್ಲಿಸಿದ್ದರು.
ಶನಿವಾರ ಜಯಕುಮಾರ್ ಆವಲಹಳ್ಳಿ ಅವರಿಂದ ಬೆಸ್ಕಾಂ ಅಧಿಕಾರಿ ರಮೇಶ್ ಬಾಬು ಲಂಚ ಪಡೆಯುವಾಗ ಲೋಕಾಯುಕ್ತ ತಂಡ ದಾಳಿ ಮಾಡಿ ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Harapanahalli: ಕೆಎಸ್ಆರ್ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
ಹುಲಿಕೆರೆ ಭರ್ತಿ; ಒಂದೆಡೆ ಸಂತಸ, ಮತ್ತೊಂದೆಡೆ ಮನೆಗಳಿಗೆ ನುಗ್ಗಿದ ನೀರು; ಸಂಕಷ್ಟಕ್ಕೀಡಾದ ಜನ
ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ
Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.