Lok Sabha: ಜೈಲಿಂದ ಗೆದ್ದ ಇಬ್ಬರು ಸಂಸದರ ಪ್ರಮಾಣ ವಚನ ಹೇಗೆ?
ಇವರಿಬ್ಬರ ಮೇಲೂ ಉಗ್ರ ಚಟುವಟಿಕೆಗಳ ಆರೋಪಗಳಿವೆ.
Team Udayavani, Jun 6, 2024, 10:58 AM IST
ನವದೆಹಲಿ: ಉಗ್ರ ಚಟುವಟಿಕೆಗಳ ಆಧಾರದ ಮೇಲೆ ಜೈಲಿನಲ್ಲಿರುವ ಇಬ್ಬರು ಆರೋಪಿಗಳು ಸಾರ್ವತ್ರಿಕ ಚುನಾವಣೆಯಲ್ಲಿ
ಗೆಲುವು ಸಾಧಿಸಿದ್ದಾರೆ. ಜೈಲಿನಲ್ಲಿರುವ ಇವರು 18ನೇ ಲೋಕಸಭಾ ಕಲಾಪಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲವಾದರೂ,
ಸಂವಿಧಾನ ಪ್ರಕಾರ ಪ್ರಮಾಣವಚನ ಸ್ವೀಕರಿಸಲು ಅವಕಾಶವಿದೆ!
ಇದನ್ನೂ ಓದಿ:Stock Market: 75,000 ಗಡಿ ದಾಟಿದ ಬಾಂಬೆ ಷೇರುಪೇಟೆ ಸೂಚ್ಯಂಕ, ಲಾಭ ಗಳಿಸಿದ ಷೇರು ಯಾವುದು?
ಜೈಲಿನಲ್ಲಿರುವ ಸಿಖ್ ಧರ್ಮಬೋಧಕ ಅಮೃತ್ಪಾಲ್ ಸಿಂಗ್ ಪಂಜಾಬ್ನ ಖದೂರ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರೆ,
ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಎಂಜಿನಿಯರ್ ರಶೀದ್ ಎಂದೂ ಕರೆಯಲಾಗುವ ಶೇಖ್ ಅಬ್ದುಲ್ಲಾ ರಶೀದ್
ಆಯ್ಕೆಯಾಗಿದ್ದಾರೆ. ಇವರಿಬ್ಬರ ಮೇಲೂ ಉಗ್ರ ಚಟುವಟಿಕೆಗಳ ಆರೋಪಗಳಿವೆ.
ಎಂಜಿನಿಯರ್ ರಶೀದ್ 2019ರಿಂದ ತಿಹಾರ್ ಜೈಲಿನಲ್ಲಿದ್ದರೆ, ಅಮೃತ್ಪಾಲ್ ಸಿಂಗ್ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿದ್ದಾನೆ.
ಇವರಿಬ್ಬರು ಜೈಲು ಅಧಿಕಾರಿಗಳ ವಿಶೇಷ ಅನುಮತಿ ಪಡೆದುಕೊಂಡು, ಸಂಸತ್ತಿಗೆ ಆಗಮಿಸಿ ಪ್ರತಿಜ್ಞಾವಿಧಿ ಸ್ವೀಕರಿಸ
ಬೇಕಾಗುತ್ತದೆ. ಬಳಿಕ, ಸ್ಪೀಕರ್ಗೆ ಪತ್ರ ಬರೆದು ಲೋಕಸಭೆ ಕಾರ್ಯ ಕಲಾಪಗಳಲ್ಲಿ ಪಾಲ್ಗೊಳ್ಳದಿರುವ ಕಾರಣ ನೀಡಿ, ಅವರಿಂದ
ಅನುಮತಿ ಪಡೆದು ಗೈರು ಹಾಜರಾಗ ಬೇಕಾಗುತ್ತದೆ. ಸ್ಪೀಕರ್ ಅನುಮತಿ ಇಲ್ಲದೇ ಗೈರಾದರೆ ಅಂಥವರು ಅನರ್ಹಗೊಳ್ಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.