2 ಕಿ.ಮೀ. ಉದ್ದದ ರೈಲ್ವೆ ಟ್ರ್ಯಾಕನ್ನೇ ಕದ್ದ ಖತರ್ನಾಕ್ ಕಳ್ಳರು… ಇಬ್ಬರು ಅಧಿಕಾರಿಗಳ ವಜಾ


Team Udayavani, Feb 6, 2023, 5:08 PM IST

ರಾತ್ರಿ ಬೆಳಗಾಗೋದ್ರೊಳಗೆ 2 ಕಿ.ಮೀ. ಉದ್ದದ ರೈಲ್ವೆ ಟ್ರ್ಯಾಕನ್ನೇ ಕದ್ದ ಖತರ್ನಾಕ್ ಕಳ್ಳರು

ಪಾಟ್ನಾ: ರೈಲ್ವೆ ಇಂಜಿನ್ ಕಳ್ಳತನ, ಸೇತುವೆ ಕಳ್ಳತನ ಮಾಡಿರುವ ಪ್ರಕರಣ ಬಳಿಕ ಕಳ್ಳರು ಸುಮಾರು ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕ್ ಅನ್ನೇ ಕಳವು ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ದೇಶದಲ್ಲಿ ಎಂತೆಂಥ ಚಾಲಾಕಿ ಕಳ್ಳರು ಇರುತ್ತಾರೆ ಎಂದರೆ ನಂಬಲೂ ಅಸಾಧ್ಯ, ಕಳ್ಳರ ಕೈಚಳಕ ಯಾವ ರೀತಿ ಇದೆ ನೋಡಿ ಪಟ್ನಾದಲ್ಲೊಂದು ಪ್ರದೇಶದಲ್ಲಿ ಸುಮಾರು ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕ್ ಅನ್ನು ರಾತ್ರಿ ಬೆಳಗಾಗುದ್ರೊಳಗೆ ಕಳ್ಳರು ಎಗರಿಸಿದ್ದಾರೆ ಎಂದರೆ ನಂಬುತ್ತೀರಾ… ನಂಬಲೇ ಬೇಕು.

ಅಂದಹಾಗೆ ಈ ಘಟನೆ ನಡೆದಿರೋದು ಪಾಟ್ನಾದ ಸಮಸ್ತಿಪುರ ರೈಲ್ವೆ ವಿಭಾಗದಲ್ಲಿ. ಕಳ್ಳರ ತಂಡ ಬರೋಬ್ಬರಿ ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕ್ ಅನ್ನೇ ಕದ್ದು ಮಾರಾಟ ಮಾಡಿದ್ದಾರಂತೆ.

ಬೆಳಗಾಗುತ್ತಲೇ ರೈಲ್ವೆ ಟ್ರ್ಯಾಕ್ ಮಾಯವಾಗಿ ಬಯಲು ಭೂಮಿ ಮಾತ್ರ ಗೋಚರವಾಗಿದೆ, ಈ ವಿಚಾರವಾಗಿ ಸ್ಥಳೀಯರು ರೈಲ್ವೆ ಇಲಾಖೆಗೆ ಮಾಹಿತಿ ನೀಡಿದ್ದಾರೆ ಕೂಡಲೇ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಆ ಬಳಿಕ ಈ ಕಳವು ಪ್ರಕರಣದಲ್ಲಿ ಇಲ್ಲಿನ ರೈಲ್ವೆ ಇಲಾಖೆಯ ಇಬ್ಬರು ಸಿಬ್ಬಂದಿಗಳು ಸೇರಿದ್ದಾರೆ ಎಂದುದು ಗೊತ್ತಾಗಿದೆ, ಅದರಂತೆ ಇಬ್ಬರು ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಿದ್ದಾರೆ.

ಘಟನೆ ಕುರಿತು ಮಾತನಾಡಿದ ಸಮಸ್ತಿಪುರ ರೈಲ್ವೆ ಅಧಿಕಾರಿಗಳು ಪಾಂಡೋಲ್ ರೈಲ್ವೆ ನಿಲ್ದಾಣದಿಂದ ಲೋಹತ್ ರೈಲ್ವೆ ನಿಲ್ದಾಣದವರೆಗಿನ ಸುಮಾರು ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕನ್ನೇ ಕದ್ದೊಯ್ದಿದ್ದಾರೆ ಪ್ರಕರಣಕ್ಕೆ ಸಂಬಂಧಿಸಿ ಸಮಸ್ತಿಪುರ ರೈಲ್ವೆಯ ಇಲಾಖೆಯ ಇಬ್ಬರು ಸಿಬ್ಬಂದಿಗಳನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

ಅಂದಹಾಗೆ ಈ ರೈಲ್ವೆ ಟ್ರ್ಯಾಕ್ ಈ ಪ್ರದೇಶದ ಸಕ್ಕರೆ ಕಾರ್ಖಾನೆಗೋಸ್ಕರ ನಿರ್ಮಿಸಲಾಗಿತ್ತು ಆದರೆ ಕಳೆದ ಕೆಲವು ವರ್ಷದ ಹಿಂದೆ ಈ ಕಾರ್ಖಾನೆ ಮುಚ್ಚಲಾಗಿದ್ದು ಅಂದಿನಿಂದ ಈ ಟ್ರ್ಯಾಕ್ ಉಪಯೋಗಕ್ಕೆ ಇಲ್ಲದಾಗಿತ್ತು, ಆ ಬಳಿಕ ರೈಲ್ವೆ ಟ್ರ್ಯಾಕ್ ಅನ್ನು ಸ್ಕ್ರಾಪ್ ಹಾಕುವ ವಿಚಾರದಲ್ಲಿ ಮಾತುಕತೆ ನಡೆಯುತ್ತಿರುವ ನಡುವೆ ಇಲ್ಲಿನ ಇಬ್ಬರು ಸಿಬ್ಬಂದಿಗಳು ಸೇರಿ ಬೇರೆಯವರಿಗೆ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಹಿಂದೂ-ಹಿಂದುತ್ವ ಒಂದೇ ನಾಣ್ಯದ ಎರಡು ಮುಖ : ವಿಪಕ್ಷಗಳ ವಿರುದ್ಧ ಸಿ.ಟಿ.ರವಿ ಕಿಡಿ

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

1-kai

Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!

1-mv-sm-bf

Military ವಾಹನವೀಗ ಹೊಟೇಲ್‌: 1 ದಿನದ ವಾಸಕ್ಕೆ 10,000 ರೂ.!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.