![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 26, 2022, 6:45 AM IST
ಹೊಸದಿಲ್ಲಿ: ದೇಶದಲ್ಲಿ ಜು.5ರಿಂದ ಒಟ್ಟು 75 ದಿನಗಳ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ಆಂದೋಲನ ನಡೆಸಲಾಗುತ್ತಿದ್ದು, ಅದರಲ್ಲಿ ಈಗಾಗಲೇ ಕಡಲ ತೀರದಿಂದ 200 ಟನ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ ಎಂದು ಭೂವಿಜ್ಞಾನ ಸಚಿವ ಜಿತೇಂದ್ರ ಸಿಂಗ್ ಸೋಮವಾರ ತಿಳಿಸಿದ್ದಾರೆ.
ಕರ್ನಾಟಕದ ಉಡುಪಿ ಮತ್ತು ಮಂಗಳೂರು, ಕೇರಳದ ಮಂಜೇಶ್ವರ ಮತ್ತು ತಿರುವನಂತಪುರ ಸೇರಿ ಒಟ್ಟು 24 ರಾಜ್ಯಗಳ ವಿವಿಧ ಕರಾವಳಿ ನಗರಗಳಲ್ಲಿ ಈ ಸ್ವಚ್ಛತಾ ಆಂದೋಲನ ನಡೆಸಲಾಗಿದೆ.
7500 ಕಿ.ಮೀ ಕಡಲ ತೀರದ ತ್ಯಾಜ್ಯ ಸಂಗ್ರಹಣೆಗೆ 7,500ಕ್ಕೂ ಅಧಿಕ ಸ್ವಯಂ ಸೇವಕರು ಮುಂದೆ ಬಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸೆ.17ರವರೆಗೆ ನಡೆಯಲಿರುವ ಈ “ಸ್ವತ್ಛ ಸಾಗರ, ಸುರಕ್ಷಿತ ಸಾಗರ’ ಆಂದೋಲನಕ್ಕೆ ಎಲ್ಲ ಎನ್ಜಿಒಗಳು, ಯುವ ಸಂಘಟನೆಗಳು, ಸರ್ಕಾರಿ ಸಂಘಟನೆಗಳು ಕೈ ಜೋಡಿಸಬೇಕೆಂದು ಸಚಿವ ಜಿತೇಂದ್ರ ಸಿಂಗ್ ಕರೆ ನೀಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.