Security Breach: ಸಂಸತ್‌ ನೊಳಗೆ ಬಣ್ಣದ ಹೊಗೆ… ಏನಿದು ಕಲರ್‌ ಗ್ಯಾಸ್‌ ಕ್ಯಾನಿಸ್ಟರ್?

ಕೆಲವು ಸಂಸದರು ಮತ್ತು ಭದ್ರತಾ ಸಿಬಂದಿಗಳು ಇಬ್ಬರನ್ನೂ ಸೆರೆ ಹಿಡಿದಿದ್ದರು.

Team Udayavani, Dec 13, 2023, 6:22 PM IST

Security Breach: ಸಂಸತ್‌ ನೊಳಗೆ ಬಣ್ಣದ ಹೊಗೆ… ಏನಿದು ಕಲರ್‌ ಗ್ಯಾಸ್‌ ಕ್ಯಾನಿಸ್ಟರ್?

ಲೋಕಸಭೆಯೊಳಗೆ ಬುಧವಾರ(ಡಿಸೆಂಬರ್‌ 13) ಇಬ್ಬರು ಯುವಕರು ನುಗ್ಗಿ ಹಳದಿ ಹೊಗೆಯನ್ನು ಹರಡುವ ಗಂಭೀರವಾದ ಭದ್ರತಾ ಲೋಪ ಎಸಗುವ ಮೂಲಕ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಮೂಲದ ಮನೋರಂಜನ್‌, ಸಾಗರ್‌ ಶರ್ಮಾ ಸೇರಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.‌ ಇದರಲ್ಲಿ ಇಬ್ಬರು ಪರಾರಿಯಾಗಿದ್ದಾರೆಂದು ವರದಿ ತಿಳಿಸಿದೆ.

ಇದನ್ನೂ ಓದಿ:ರುಕ್ಮಿಣಿ ವಸಂತ್‌,ಸಿರಿ ರವಿಕುಮಾರ್..‌ 2023 ರಲ್ಲಿ ಅಮೋಘ ನಟನೆ ಮೂಲಕ ಗಮನ ಸೆಳೆದ 5 ನಟಿಯರು

ಲೋಕಸಭಾ ಕಾರ್ಯಾಲಯ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ, ಒಬ್ಬ ಯುವಕ ಲೋಕಸಭಾ ಸಂಸದರ ಡೆಸ್ಕ್‌ ಹತ್ತಿ ಓಡಾಡುತ್ತಿದ್ದು, ನಂತರ ಹಳದಿ ಬಣ್ಣದ ಹೊಗೆಯ ಸ್ಪ್ರೇ ಮಾಡಿದ್ದರು. ಈ ಸಂದರ್ಭದಲ್ಲಿ ಕೆಲವು ಸಂಸದರು ಮತ್ತು ಭದ್ರತಾ ಸಿಬಂದಿಗಳು ಇಬ್ಬರನ್ನೂ ಸೆರೆ ಹಿಡಿದಿದ್ದರು.

ಏನಿದು ಕಲರ್‌ ಗ್ಯಾಸ್‌ ಕ್ಯಾನಿಸ್ಟರ್?

ಇಬ್ಬರು ಲೋಕಸಭೆಯೊಳಗೆ ಪ್ರವೇಶಿಸುವ ಮೊದಲು ಶೂನೊಳಗೆ ಹಳದಿ ಬಣ್ಣದ ಸ್ಮೋಕ್‌ ಕ್ಯಾನ್ಸ್‌ ಅಡಗಿಸಿಕೊಂಡು ಬಂದಿದ್ದರು. ನಂತರ ದಿಢೀರನೆ ಸರ್ವಾಧಿಕಾರ ನಡೆಯಲ್ಲ ಎಂದು ಘೋಷಣೆ ಕೂಗುತ್ತಾ ಸಂಸದರತ್ತ ದೌಡಾಯಿಸಿದ್ದರು.

ಹಾಗಾದರೆ ಈ ಇಬ್ಬರು ಯುವಕರು ಬಳಸಿದ ಕಲರ್‌ ಗ್ಯಾಸ್‌ ಕ್ಯಾನಿಸ್ಟರ್‌ ಅಂದರೆ ಏನು? ಇದು ಅಪಾಯಕಾರಿಯೇ ಎಂಬ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಸ್ಮೋಕ್‌ ಕ್ಯಾನ್ಸ್‌ ಅಥವಾ ಹೊಗೆ ಬಾಂಬ್‌ ಗಳು ಬಹುತೇಕ ಎಲ್ಲಾ ದೇಶಗಳಲ್ಲೂ ಕಾನೂನುಬದ್ಧವಾಗಿದೆ. ಇದು ಎಲ್ಲಾ ಚಿಲ್ಲರೆ ಮಾರುಕಟ್ಟೆಯಲ್ಲಿ ಲಭ್ಯವಿದೆ. ನಿಗದಿತ ಉದ್ದೇಶಗಳಿಗೆ ಅನುಗುಣವಾಗಿ ಇದನ್ನು ಬಳಸಲಾಗುತ್ತದೆ. ಈ ಹೊಗೆ ಕ್ಯಾನಿಸ್ಟರ್‌ ಅನ್ನು ಸೈನಿಕರು ಹಾಗೂ ನಾಗರಿಕರು, ಫೋಟೋಶೂಟ್‌ ಸಂದರ್ಭದಲ್ಲಿ ಬಳಸುತ್ತಾರೆ.

ಮಿಲಿಟರಿ ಮತ್ತು ಪೊಲೀಸರ ಕಾರ್ಯಾಚರಣೆ ವೇಳೆ ಈ ಹೊಗೆ ಕ್ಯಾನಿಸ್ಟರ್‌ ಅನ್ನು ಬಳಸುತ್ತಾರೆ..ಇದರಿಂದ ದಟ್ಟನೆಯ ಹೊಗೆ ಹೊರ ಬರುತ್ತದೆ. ಈ ದಟ್ಟ ಹೊಗೆಯಿಂದಾಗಿ ಪ್ರತಿಭಟನಾಕಾರರು ಅಥವಾ ಶತ್ರುಗಳ ಕಣ್ಣಿಗೆ ಅಗೋಚರವಾಗುವಂತೆ ಮಾಡುತ್ತದೆ. ಈ ಹೊಗೆ ಕ್ಯಾನಿಸ್ಟರ್‌ ಅನ್ನು ವೈಮಾನಿಕ ದಾಳಿ ವಲಯ, ಸೇನಾ ಲ್ಯಾಂಡಿಂಗ್ಸ್‌ ಮತ್ತು ಸ್ಥಳಾಂತರದ ಸ್ಥಳವನ್ನು ಗುರುತಿಸಲು ಬಳಸಲಾಗುತ್ತದೆ. ಫೋಟೋಗ್ರಫಿ ಸಂದರ್ಭದಲ್ಲೂ ಹೆಚ್ಚು ಪರಿಣಾಮಕಾರಿ ಸನ್ನಿವೇಶ ಸೃಷ್ಟಿಸಲು ಸ್ಮೋಕ್‌ ಕ್ಯಾನಿಸ್ಟರ್‌ ಬಳಸುವುದು ಸಾಮಾನ್ಯವಾಗಿದೆ. ಅದೇ ರೀತಿ ಕ್ರೀಡೆಗಳಲ್ಲಿ ಮುಖ್ಯವಾಗಿ ಫುಟ್ಬಾಲ್‌ ಕ್ರೀಡೆಯ ಸಂದರ್ಭದಲ್ಲಿ ತಮ್ಮ ಕ್ಲಬ್‌ ಗಳನ್ನು ಬಿಂಬಿಸುವ ಬಣ್ಣದ ಸ್ಮೋಕ್‌ ಕ್ಯಾನಿಸ್ಟರ್‌ ಗಳನ್ನು ಅಭಿಮಾನಿಗಳು ಬಳಸುವುದು ಸಾಮಾನ್ಯವಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.