![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 3, 2019, 4:44 PM IST
ಬೆಂಗಳೂರು: 2ನೇ ಹಂತದಲ್ಲಿ ಚುನಾವಣೆ ನಡೆದ ಒಟ್ಟು 63 ನಗರ ಸ್ಥಳೀಯ ಸಂಸ್ಥೆಗಳ 1361 ಸ್ಥಾನಗಳಲ್ಲಿ ಕಾಂಗ್ರೆಸ್ 562 ಸ್ಥಾನಗಳನ್ನು ಪಡೆದು ಮೇಲುಗೈ ಸಾಧಿಸಿದೆ. ಬಿಜೆಪಿ 406, ಜೆಡಿಎಸ್ 202 ಸ್ಥಾನ ಪಡೆದಿದೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಎಸ್ಪಿ 04, ಸಿಪಿಎಂ 2, ಪಕ್ಷೇತರರು 178 ಹಾಗೂ ಇತರರು 7 ಸ್ಥಾನಗಳಲ್ಲಿ ಗೆದ್ದಿದ್ದಾರೆ. 7 ನಗರ ಸಭೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರ ಕೂಟ 5ರಲ್ಲಿ ಅಧಿಕಾರಕ್ಕೇರಲಿದ್ದು, ಬಿಜೆಪಿ 2 ಕಡೆಗಳಲ್ಲಿ ಮಾತ್ರ ಅಧಿಕಾರಕ್ಕೇರಲಿದೆ. ಬಿಜೆಪಿ ಭದ್ರಕೋಟೆಯಾಗಿದ್ದ ಬಿಎಸ್ ಯಡಿಯೂರಪ್ಪನವರ ತವರು ಶಿಕಾರಿಪುರ ಈ ಬಾರಿ ಕಾಂಗ್ರೆಸ್ ಪಾಲಾಗಿದೆ.
ಇಂದು ಮತ ಎಣಿಕೆ ನಡೆದ ಬೆಂಗಳೂರು ಗ್ರಾಮಾಂತರ ಹಾಗೂ ಶಿವಮೊಗ್ಗ ಜಿಲ್ಲೆಯ 7 ನಗರ ಸ್ಥಳೀಯ ಸಂಸ್ಥೆಗಳ 140 ವಾರ್ಡ್ ಗಳಲ್ಲಿ ಮೇಲುಗೈ ಸಾಧಿಸಿದ್ದು, 140 ಸ್ಥಾನಗಳ ಪೈಕಿ 53 ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಬಿಜೆಪಿ 40 ಸ್ಥಾನ, ಜೆಡಿಎಸ್ 28 ಸ್ಥಾನ ಹಾಗೂ 20 ಸ್ಥಾನಗಳು ಪಕ್ಷೇತರರ ಪಾಲಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.