Paris Olympics 2024ಕ್ಕೆ ವರ್ಣರಂಜಿತ ವಿದಾಯ

ಭಾರತದ ತ್ರಿವರ್ಣ ಧ್ವಜ ಹೊತ್ತು ಸಾಗಿದ ಮನು ಭಾಕರ್‌, ಪಿ.ಆರ್‌. ಶ್ರೀಜೇಶ್‌

Team Udayavani, Aug 13, 2024, 7:15 AM IST

Paris-ind

ಪ್ಯಾರಿಸ್‌: ಅತ್ಯಂತ ಯಶಸ್ವಿ ಯಾಗಿ ನಡೆದ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ರವಿವಾರ ರಾತ್ರಿ ವರ್ಣರಂಜಿತ ವಿದಾಯ ಹೇಳಲಾಯಿತು.
ಪ್ಯಾರಿಸ್‌ನ ಸ್ಟೇಡ್‌ ಡೆ ಫ್ರಾನ್ಸ್‌ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದ ವೇಳೆ 206 ರಾಷ್ಟ್ರಗಳ ಧ್ವಜಧಾರಿಗಳಿಂದ ಪಥಸಂಚಲನ ನಡೆಯಿತು. ಈ ವೇಳೆ ಭಾರತದ ತ್ರಿವರ್ಣ ಧ್ವಜ ಹೊತ್ತು ಸಾಗಿದ ಶೂಟರ್‌ ಮನು ಭಾಕರ್‌ ಮತ್ತು ಪುರುಷರ ಹಾಕಿ ತಂಡದ ಗೋಲ್‌ ಕೀಪರ್‌ ಪಿ.ಆರ್‌. ಶ್ರೀಜೇಶ್‌ ಗಮನ ಸೆಳೆದರು.

ಫ್ರೆಂಚ್‌ ಈಜುಪಟು ಲಿಯಾನ್‌ ಮಾರ್ಚಂಡ್‌ ಒಲಿಂಪಿಕ್ಸ್‌ ಜ್ಯೋತಿ ಹಿಡಿದು ಸಾಗುವುದರೊಂದಿಗೆ ಮೊದಲ್ಗೊಂಡು, 2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ಗೆ ಧ್ವಜ ಹಸ್ತಾಂತರ, ಪಥಸಂಚಲನ, ವಿವಿಧ ಮನೋರಂಜನೆ ಕಾರ್ಯಕ್ರಮಗಳು ನೆರೆದ ಪ್ರೇಕ್ಷಕರನ್ನು ಧಾರಾಳ ರಂಜಿಸಿತು. ಅಮೆರಿಕನ್‌ ನಟ ಟಾಮ್‌ ಕ್ರೂಸ್‌, ಗ್ರ್ಯಾಮಿ ಪ್ರಶಸ್ತಿ ವಿಜೇತ ಅಮೆರಿಕನ್‌ ಸಿಂಗರ್‌ ಬಿಲ್ಲಿ ಎಲಿಶ್‌, ಅಮೆರಿಕನ್‌ ರ್ಯಾಪರ್‌ ಸ್ನೂಪ್‌ ಡಾಗ್‌ ಮತ್ತಿತರರು ಪ್ರಮುಖ ಆರ್ಷಣೆಯಾಗಿದ್ದರು.

ನಟ ಕ್ರೂಸ್‌ಗೆ ಮುತ್ತಿಕ್ಕಿದ ಮಹಿಳೆ
ಸಮಾರೋಪ ಸಮಾರಂಭದ ವೇಳೆ ನಟ ಟಾಮ್‌ ಕ್ರೂಸ್‌, ಹಗ್ಗದ ಸಹಾಯ ದಿಂದ ಒಳಾಂಗಣ ಕ್ರೀಡಾಂಗಣಕ್ಕೆ ಆಗಮಿ ಸಿದ್ದು ವಿಶೇಷವೆನಿಸಿತು. ಇದೇ ವೇಳೆ ನಡೆದುಕೊಂಡು ಬರುವಾಗ ಮಹಿಳೆ ಯೊಬ್ಬಳು ಕ್ರೂಸ್‌ ಅವರನ್ನು ಎಳೆದು ಗಲ್ಲಕ್ಕೆ ಮುತ್ತಿಕ್ಕಿದರು. ಮಹಿಳೆಯ ಈ ವರ್ತನೆಗೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಮೆಚ್ಚುಗೆ
ಈ ಒಲಿಂಪಿಕ್ಸ್‌ ನಲ್ಲಿ ಭಾರತದ ಕ್ರೀಡಾಪಟುಗಳ ಪ್ರಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಮ್ಮ ಬಗ್ಗೆ ದೇಶ ಹೆಮ್ಮೆ ಪಡುತ್ತದೆ ಎಂದಿದ್ದಾರೆ. “ಒಲಿಂಪಿಕ್ಸ್‌ ಪ್ರಯತ್ನಕ್ಕಾಗಿ ಇಡೀ ಭಾರತೀಯ ತಂಡವನ್ನು ನಾನು ಶ್ಲಾ ಸುತ್ತೇನೆ. ನೀವೆಲ್ಲರೂ ಅತ್ಯುತ್ತಮ ಪ್ರದರ್ಶನ ನೀಡಿದ್ದೀರಿ. ಪ್ರತೀ ಭಾರತೀಯನೂ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಾನೆ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ವಿನೇಶ್‌ ತೀರ್ಪು ಇಂದು ಪ್ರಕಟಗೊಳ್ಳುವ ನಿರೀಕ್ಷೆ
ಪ್ಯಾರಿಸ್‌:
ತೂಕ ಹೆಚ್ಚಳದಿಂದಾಗಿ ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಭಾರತದ ಕುಸ್ತಿಪಟು ವಿನೇಶ್‌ ಪೋಗಾಟ್‌, ತನಗೆ ಜಂಟಿ ಬೆಳ್ಳಿ ಪದಕ ನೀಡುವಂತೆ ಅರ್ಜಿ ಸಲ್ಲಿಸಿದ್ದು, ಕ್ರೀಡಾ ನ್ಯಾಯಾಲಯ (ಸಿಎಎಸ್‌) ಮಂಗಳವಾರ ರಾತ್ರಿ 9.30ರ ವೇಳೆ ಅಂತಿಮ ತೀರ್ಪು ಪ್ರಕಟಿಸುವ ನಿರೀಕ್ಷೆಯಿದೆ. ಒಲಿಂಪಿಕ್ಸ್‌ ಮುಗಿಯುವುದರೊಳಗೆ ತೀರ್ಪು ಪ್ರಕಟಿಸುವುದಾಗಿ ಸಿಎಎಸ್‌ ಹೇಳಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಇದು ಮುಂದೂಡಲ್ಪಟ್ಟಿದೆ.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.