ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಅರಶಿನ-ಕಾಳುಮೆಣಸಿನ ಕಷಾಯ

ಬಾಯಿಯ ದುರ್ಗಂಧವನ್ನು ನಿವಾರಿಸುವಲ್ಲಿ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

Team Udayavani, Sep 3, 2022, 12:15 PM IST

ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಅರಶಿನ-ಕಾಳುಮೆಣಸಿನ ಕಷಾಯ

ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಲ್ಲಿ ಪ್ರಾಕೃತಿಕವಾಗಿ ದೊರಕುವ ಗಿಡಮೂಲಿಕೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಇಂತಹ ಗಿಡಮೂಲಿಕೆಗಳಲ್ಲಿ ಅರಶಿನವು ಪ್ರಮುಖವಾದದ್ದು. ಅರಶಿನದ ಸೇವನೆಯಿಂದ ದೇಹದಲ್ಲಿನ ನಂಜಿನ ಅಂಶ ದೂರವಾಗಿ  ಆರೋಗ್ಯವಂತ ಶರೀರವನ್ನು ಹೊಂದಬಹುದಾಗಿದೆ.

ಅರಶಿನವನ್ನು ಬಳಸಿಕೊಂಡು ಹಲವಾರು ಔಷಧಿಗಳನ್ನು ತಯಾರಿಸಲಾಗುತ್ತದೆ. ನಮ್ಮ ದಿನನಿತ್ಯದ ಆಹಾರ ಕ್ರಮಗಳಲ್ಲೂ ಇದನ್ನು ಬಳಸಬಹುದಾಗಿದೆ. ಇದನ್ನು ಬಳಸಿಕೊಂಡು ಅತ್ಯಂತ ಸುಲಭವಾಗಿ ತಯಾರಿಸಬಲ್ಲ ಅರಶಿನ- ಕಾಳುಮೆಣಸಿನ ಕಷಾಯದ ಸೇವನೆ ಶೀತ, ಗಂಟಲುನೋವು,  ಹೃದಯ ಸಂಬಂಧಿ ಸಮಸ್ಯೆ,ಶ್ವಾಸಕೋಶದ ಸಮಸ್ಯೆಗಳನ್ನು ಒಳಗೊಂಡಂತೆ ಬಾಯಿಯ ದುರ್ಗಂಧವನ್ನು ನಿವಾರಿಸುವಲ್ಲಿ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

ಅರಶಿನ- ಕಾಳು ಮೆಣಸಿನ ಕಷಾಯ ಮಾಡಲು ಬೇಕಾಗುವ ಸಾಮಾಗ್ರಿಗಳು

ಅರಶಿನ, ಕಾಳುಮೆಣಸು, ಲಿಂಬೆಹಣ್ಣು ಮತ್ತು ಬೆಲ್ಲ.

ಮಾಡುವ ವಿಧಾನ

ಮೊದಲು 2 ಲೋಟ ನೀರಿಗೆ ಪುಡಿ ಮಾಡಿಕೊಂಡಿರುವ ಒಂದು ಚಮಚ ಅರಶಿನವನ್ನು ಹಾಕಿ. ನಂತರ ಇದಕ್ಕೆ ಕಾಳುಮೆಣಸನ್ನು ಪುಡಿಮಾಡಿ ಅರ್ಧ ಚಮಚದಷ್ಟು ಸೇರಿಸಿ. ಒಂದು ಲೋಟ ಕಷಾಯವಾಗುವಷ್ಟು ಚೆನ್ನಾಗಿ ಕುದಿಸಿ. ಆ ಬಳಿಕ ಅಗತ್ಯಕ್ಕೆ ತಕ್ಕಷ್ಟು ಬೆಲ್ಲ ಸೇರಿಸಿ. (ಮಧುಮೇಹಿಗಳು ಆದಷ್ಟು ಕಡಿಮೆ ಬೆಲ್ಲ ಸೇರಿಸುವುದು ಒಳ್ಳೆಯದು) ಹೀಗೆ ತಯಾರಿಸಲಾದ ಕಷಾಯಕ್ಕೆ ಕೊನೆಯಲ್ಲಿ  ಸ್ವಲ್ಪ ಲಿಂಬೆಹಣ್ಣಿನ ರಸ ಸೇರಿಸಿ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.