![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 16, 2024, 12:18 AM IST
ಕಾಸರಗೋಡು: ರಸ್ತೆಗೆ ಅಡ್ಡವಾಗಿ ಓಡಿದ ಕಾಡುಕೋಣ ಢಿಕ್ಕಿ ಹೊಡೆದು ಆದೂರು ಪೊಲೀಸ್ ಠಾಣೆಯ ಎಎಸ್ಐ ರಾಜನ್ ಚಲಾಯಿಸುತ್ತಿದ್ದ ಕಾರು ಹಾನಿಗೀಡಾಗಿದೆ.
ಶುಕ್ರವಾರ ಮುಂಜಾನೆ3 ಗಂಟೆಗೆ ಇರಿಯಣ್ಣಿ-ಬೋವಿಕ್ಕಾನ ರಸ್ತೆಯಲ್ಲಿ ಚಿಪ್ಲಿಕ್ಕಯದಲ್ಲಿ ಕಾಡುಕೋಣ ಢಿಕ್ಕಿ ಹೊಡೆದು ಕಾರು ಹಾನಿಗೀಡಾಯಿತು. ಬೆಂಗಳೂರಿನಲ್ಲಿ ಕಲಿಯುತ್ತಿರುವ ಪುತ್ರಿಯನ್ನು ಕರೆದುಕೊಂಡು ಬರಲು ರಾಜನ್ ಕಾರಿನಲ್ಲಿ ಬೋವಿಕ್ಕಾನಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.