![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 21, 2023, 6:45 AM IST
ಮೂಡುಬಿದಿರೆ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ವೈಯಕ್ತಿಕ ವಿಚಾರ, ಕರ್ತವ್ಯಲೋಪ, ಭ್ರಷ್ಟಾಚಾರ ವಿಷಯ ಕುರಿತಾದ ಆರೋಪ, ಪ್ರತ್ಯಾರೋಪಗಳ ತಿಕ್ಕಾಟದ ಬಗ್ಗೆ ರಾಜ್ಯ, ಕೇಂದ್ರ ಸರಕಾರಗಳು ತತ್ಕ್ಷಣ ಕ್ರಮ ಕೈಗೊಳ್ಳಬೇಕು.
ಆಡಳಿತ ವ್ಯವಸ್ಥೆಯ ಘನತೆಗೆ ಕುಂದು ತರುವ ಇಂಥ ನಡವಳಿಕೆಯ ಬಗ್ಗೆ ಕೂಡಲೇ ಶಿಸ್ತುಕ್ರಮ ಜರಗಿಸಬೇಕು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ. ಅಭಯಚಂದ್ರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.