![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 9, 2020, 7:51 PM IST
ಬೆಂಗಳೂರು: ಕೋವಿಡ್ 19 ಸೋಂಕು ತಡೆಗೆ ಜಾರಿಯಾಗಿರುವ ಲಾಕ್ಡೌನ್ ಅವಧಿಯಲ್ಲಿ ಪೊಲೀಸರು ನೀಡಿರುವ ಪಾಸ್ಗಳನ್ನು ನಕಲಿ ಜೆರಾಕ್ಸ್ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮೂರನೇ ಹಂತದಲ್ಲಿ ಕೋವಿಡ್ 19 ಸೋಂಕು ವಿಸ್ತರಿಸದಂತೆ ಸಮುದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕಠಿನ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಅಗತ್ಯ ಸೇವೆಗೆ ವ್ಯತ್ಯಯವಾಗದಂತೆ ತಡೆಯಲು ಸಾರ್ವಜನಿಕರಿಗೆ ಪಾಸ್ ವಿತರಿಸಲಾಗುತ್ತಿದೆ. ಆದರೆ ಪೊಲೀಸರು ನೀಡುತ್ತಿರುವ ಪಾಸ್ಗಳನ್ನು ನಕಲಿ ಮಾಡಿ ದುರ್ಬಳಕೆ ಮಾಡಲಾಗುತ್ತಿದೆ. ಪಾಸ್ ಜೆರಾಕ್ಸ್ ಮಾಡಿಸಿದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಮತ್ತು ಅಲ್ಲದೇ ಈ ರೀತಿ ಮಾಡುತ್ತಿರುವುದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಕೇವಲ ಬಿಜೆಪಿಯವರಿಗೆ ಮಾತ್ರ ಪಾಸ್ ನೀಡಲಾಗುತ್ತಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅಗತ್ಯ ಸೇವೆಗಳ ಪೂರೈಕೆಗಾಗಿ ಕಾಂಗ್ರೆಸ್ನವರಿಗೂ ಪಾಸ್ ನೀಡಲಾಗುತ್ತಿದೆ ಎಂದು ಹೇಳಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.