ರಾಜ್ಯಕ್ಕೆ ಒಂಬತ್ತು ನರ್ಸಿಂಗ್‌ ಕಾಲೇಜ್‌!

2014ರ ಅನಂತರ ವೈದ್ಯಕೀಯ ಕಾಲೇಜುಗಳಲ್ಲೇ ನರ್ಸಿಂಗ್‌ "ಆರಂಭ'

Team Udayavani, Feb 2, 2023, 6:43 AM IST

ರಾಜ್ಯಕ್ಕೆ ಒಂಬತ್ತು ನರ್ಸಿಂಗ್‌ ಕಾಲೇಜ್‌!

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರತೀ ಜಿಲ್ಲೆಯಲ್ಲಿಯೂ ಒಂದು ಮೆಡಿಕಲ್‌ ಕಾಲೇಜು ಸ್ಥಾಪನೆ ಆಗಬೇಕು ಎನ್ನುವ ನಿಲುವನ್ನು ಈಗಾಗಲೇ ಬಹಿರಂಗಪಡಿಸಿದ್ದು ಅದಕ್ಕೆ ತಕ್ಕಂತೆ ಸರಕಾರ ಕಾರ್ಯಯೋಜನೆಯನ್ನು ರೂಪಿಸಿದೆ.

ಇದರ ಮುಂದಿನ ಹಂತವಾಗಿ ನರ್ಸಿಂಗ್‌ ಕಾಲೇಜ್‌ಗಳ ಸ್ಥಾಪನೆಗೆ ಸರಕಾರ ಮುಂದಾಗಿದೆ. ತನ್ಮೂಲಕ ವೈದ್ಯಕೀಯ ಸೇವೆಯಲ್ಲಿ ನೈಪುಣ್ಯತೆಯನ್ನು ಕಾಪಾಡಿಕೊಳ್ಳುವ ಜತೆಗೆ ವೈದ್ಯರು ಮತ್ತು ದಾದಿಯರ ಸಂಖ್ಯೆಯನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸುವ ಪ್ರಯತ್ನಕ್ಕೆ ಸರಕಾರ ಕೈಹಾಕಿದೆ.

2014ರ ಬಳಿಕ ಅಂದರೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ರಚನೆಯಾದ ಅನಂತರದಲ್ಲಿ ಸ್ಥಾಪನೆಯಾಗಿರುವ 157 ಮೆಡಿಕಲ್‌ ಕಾಲೇಜ್‌ಗಳಲ್ಲಿ ಈ ನರ್ಸಿಂಗ್‌ ಕಾಲೇಜು ನಿರ್ಮಾಣವಾಗಲಿದೆ. ಈ ಮಾನದಂಡದ ಅನ್ವಯ ರಾಜ್ಯದಲ್ಲಿ 2014ರ ಬಳಿಕ ಚಿಕ್ಕಮಗಳೂರು, ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಮೆಡಿಕಲ್‌ ಕಾಲೇಜ್‌ ಬೆಂಗಳೂರು, ಕಲಬುರಗಿ, ಕಾರವಾರ, ಚಾಮರಾಜನಗರ, ಕೊಡಗು, ಕೊಪ್ಪಳ, ಗದಗ ಮತ್ತು ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜ್‌ ಸ್ಥಾಪನೆಯಾಗಿದ್ದು ಇಲ್ಲಿ ನರ್ಸಿಂಗ್‌ ಕಾಲೇಜು ಕೂಡ ಬರುವ ಸಾಧ್ಯತೆಯಿದೆ.
ವೈದ್ಯಕೀಯ, ಔಷಧ ಕ್ಷೇತ್ರದ ಸಂಶೋಧನೆಗೆ ಅಡಿಪಾಯ: ಕೋವಿಡ್‌ ಸಾಂಕ್ರಾಮಿಕದ ಬಳಿಕ ವೈದ್ಯಕೀಯ ಮತ್ತು ಔಷಧ ಕ್ಷೇತ್ರಗಲ್ಲಿನ ಸಂಶೋಧನೆ ಮತ್ತು ಅನ್ವೇಷಣೆಯ ಮಹತ್ವವನ್ನು ಅರಿತಿರುವ ಸರಕಾರ ಈ ರಂಗದಲ್ಲಿನ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದ ನಿರ್ವಹಣೆಯಲ್ಲಿನ ಖಾಸಗಿ, ಸರಕಾರಿ ಸಹಭಾಗಿತ್ವವನ್ನು ಸಂಶೋಧನ ವಲಯಕ್ಕೂ ಈ ಬಜೆಟ್‌ ಮೂಲಕ ವಿಸ್ತರಿಸಲಾಗಿದೆ. ವೈದ್ಯಕೀಯ ಸಂಶೋಧನೆಯ ಭಾರತೀಯ ಪರಿಷತ್‌ (ಐಸಿಎಂಆರ್‌) ತನ್ನ ಪ್ರಯೋಗಾಲಯಗಳನ್ನು ಖಾಸಗಿ ಮತ್ತು ಸರಕಾರಿ ಮೆಡಿಕಲ್‌ ಕಾಲೇಜ್‌ಗಳ ಸಂಶೋಧಕರಿಗೂ ತೆರೆಯಲಿದೆ.

ಸಂಶೋಧನೆ ಮತ್ತು ನಾವೀನ್ಯತೆಗೆ ಸಹಭಾಗಿತ್ವವನ್ನು ಪ್ರೋತ್ಸಾಹಿಸುವುದಾಗಿ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಆರೋಗ್ಯ ಸಂಶೋಧನ ಇಲಾಖೆಗೆ 2,980 ಕೋಟಿ ರೂಪಾಯಿ ತೆಗೆದಿರಿಸಲಾಗಿದೆ.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.