Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು


Team Udayavani, Jul 5, 2024, 12:08 AM IST

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

ಬಂಟ್ವಾಳ/ಪುಂಜಾಲಕಟ್ಟೆ: ತುಂಬಿ ಹರಿಯುತ್ತಿರುವ ನೇತ್ರಾವತಿ ನದಿಯ ಬಳಿಯಲ್ಲೇ ತೋಡೊಂದಕ್ಕೆ ಮೀನು ಹಿಡಿಯಲು ಗಾಳ ಹಾಕುತ್ತಿದ್ದ ಯುವಕನೋರ್ವ ನದಿಗೆ ಬಿದ್ದು ನೀರು ಪಾಲಾದ ಘಟನೆ ಗುರುವಾರ ಸಂಜೆ ಬಂಟ್ವಾಳ-ಬೆಳ್ತಂಗಡಿ ಗಡಿ ಪ್ರದೇಶದ ಅಜಿಲಮೊಗರು ಕೂಟೇಲು ಬಳಿ ಸಂಭವಿಸಿದೆ.

ಸುರತ್ಕಲ್‌ ಕಾನ ಮೂಲದ ಮೈಕಲ್‌ (32) ನಾಪತ್ತೆಯಾದವರು. ಅವರು ಸ್ನೇಹಿತ ಸುದೀಪ್‌ ಜತೆ ಬಂದಿದ್ದರು. ಸುದೀಪ್‌ ಅವರ ಭಾವನ ಮನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆ ಸಮೀಪದಲ್ಲಿದ್ದು, ಅಲ್ಲಿಗೆ ಮಧ್ಯಾಹ್ನ 2ರ ಸುಮಾರಿಗೆ ಆಗಮಿಸಿದ್ದರು. ಬಳಿಕ ಊಟ ಮುಗಿಸಿ ಸಂಜೆ 5ರ ಸುಮಾರಿಗೆ ಮೀನು ಹಿಡಿಯಲು ಅಜಿಲಮೊಗರು ಭಾಗಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.

ಒಟ್ಟು ನಾಲ್ವರು ಮೀನು ಹಿಡಿಯಲು ಬಂದಿದ್ದು, ಇಬ್ಬರು ಮನೆಗೆ ತೆರಳಿದ್ದರು. ಬಳಿಕ ಇಬ್ಬರೇ ಇದ್ದಾಗ ಘಟನೆ ನಡೆದಿದೆ. ಮೈಕಲ್‌ ಅವರು ನೀರಿಗೆ ಬಿದ್ದು ರಕ್ಷಿಸುವಂತೆ ಕೈ ಮೇಲೆ ಎತ್ತಿ ಬೊಬ್ಬೆ ಹಾಕಿದ್ದು ಆದರೆ ನೀರು ವೇಗದಿಂದ ಹರಿಯುತ್ತಿದ್ದ ಹಿನ್ನೆಲೆಯಲ್ಲಿ ನೇರವಾಗಿ ತೋಡಿನಿಂದ ನೇತ್ರಾವತಿ ನದಿಯ ಕಡೆಗೆ ಕೊಚ್ಚಿ ಹೋಗಿದ್ದಾರೆ.

ಮೈಕೆಲ್‌ ಕೆಲವು ವರ್ಷಗಳ ಕಾಲ ವಿದೇಶದಲ್ಲಿದ್ದು, ಬಳಿಕ ಊರಿಗೆ ಮರಳಿ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೈಕಲ್‌ ಅವರ ಸಹೋದರ ಆಗಮಿಸಿದ್ದು, ಬಂಟ್ವಾಳ ಗ್ರಾಮಾಂತರ ಪಿಎಸ್‌ಐ ಹರೀಶ್‌ ಅವರು ಮಾಹಿತಿ ನೀಡಿದ್ದಾರೆ. ಘಟನೆಯು ಉಪ್ಪಿನಂಗಡಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ಗಡಿ ಪ್ರದೇಶದಲ್ಲಿ ನಡೆದಿದೆ.

ಅಜಿಲಮೊಗರು ಕೂಟೇಲು ಸೇತುವೆ ಬಳಿ ನೇತ್ರಾವತಿ ನದಿ ಸೇರುವ ಪಕ್ಕದಲ್ಲೇ ತೋಡಿಗೆ ಅಡ್ಡವಾಗಿ ನಿರ್ಮಿಸಿರುವ ಹಳೆಯ ಕಿಂಡಿ ಅಣೆಕಟ್ಟಿನ ಮೇಲೆ ನಿಂತು ಗಾಳ ಹಾಕುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ತೋಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಹೀಗಾಗಿ ಘಟನೆಯಲ್ಲಿ ಅಲ್ಲೇ ಪಕ್ಕದಲ್ಲಿದ್ದವರು ನೋಡಿದರೂ ಏನೂ ಮಾಡುವುದಕ್ಕೆ ಸಾಧ್ಯವಾಗಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-vitla

Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Punchalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Punjalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Puttur: ಎಂಡೋ ಬಾಧಿತ ಯುವತಿ ನಿಧನ

Puttur: ಎಂಡೋ ಬಾಧಿತ ಯುವತಿ ನಿಧನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.