ಇಂಜಿನ್‌ ಕವರ್‌ ಇಲ್ಲದೆ ಹಾರಿದ ವಿಮಾನ! ತನಿಖೆಗೆ ಆದೇಶ


Team Udayavani, Feb 10, 2022, 7:35 AM IST

ಇಂಜಿನ್‌ ಕವರ್‌ ಇಲ್ಲದೆ ಹಾರಿದ ವಿಮಾನ! ತನಿಖೆಗೆ ಆದೇಶ

ಮುಂಬೈ: ಇಂಜಿನ್‌ನ ಕವರ್‌ ಇಲ್ಲದೆಯೇ ವಿಮಾನ ಹಾರಿರುವ ಘಟನೆ ಬುಧವಾರ ಮಹಾರಾಷ್ಟ್ರದಲ್ಲಿ ನಡೆದಿದೆ.

70 ಪ್ರಯಾಣಿಕರನ್ನು ಹೊತ್ತಿದ್ದ ದಿ ಅಲೈಯನ್ಸ್‌ ಏರ್‌ ವಿಮಾನ ಮುಂಬೈನಿಂದ ಗುಜರಾತ್‌ನ ಭುಜ್‌ಗೆ ಸುರಕ್ಷಿತವಾಗಿ ಪ್ರಯಾಣ ನಡೆಸಿದೆ.

4 ವರ್ಷಗಳ ಹಳೆಯ ಎಟಿಆರ್‌72-600 ವಿಮಾನ ಬೆಳಗ್ಗೆ 6.30ರ ಸಮಯಕ್ಕೆ ರನ್‌ವೇ ತಲುಪುವಾಗ ಅದರಲ್ಲಿ ಇಂಜಿನ್‌ ಕವರ್‌ ಇತ್ತು. ಆದರೆ ರನ್‌ವೇನಲ್ಲಿ ಸಂಚರಿಸುವಾಗಲೇ ಅದು ಕಳಚಿಬಿದ್ದಿದೆ. ಈ ಬಗ್ಗೆ ಮುಂಬೈನ ಏರ್‌ ಟ್ರಾಫಿಕ್‌ ಕಂಟ್ರೋಲರ್‌(ಎಟಿಸಿ) ವಿಮಾನ ಪೈಲೆಟ್‌ಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ವಿಮಾನ ನಿಯಂತ್ರಕರು ನಿಯಂತ್ರಣದ ವೇಳೆ ಇಂಜಿನ್‌ ಕವರ್‌ನ್ನು ತೆಗೆದಿರುತ್ತಾರೆ. ಹಾಗೆ ಮಾಡಿದ ನಂತರ ಅದನ್ನು ವಾಪಸು ಹಾಕುವಲ್ಲಿ ವಿಫ‌ಲವಾಗಿರಬಹುದು. ಅದನ್ನು ಗಮನಿಸದೆ ಪೈಲೆಟ್‌ ವಿಮಾನ ಹಾರಾಟ ಆರಂಭಿಸಿರಬಹುದು ಎಂದು ನಾಗರಿಕ ವಿಮಾನ ಮಹಾನಿರ್ದೇಶಕರಾಗಿರುವ ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಸಿಗದ ತುರ್ತು ಆರೋಗ್ಯ ವಾಹನ ; ಉಸಿರಾಟದ ಸಮಸ್ಯೆಯಿಂದ 45 ದಿನದ ಮಗು ಸಾವು

ತನಿಖೆಗೆ ಆದೇಶ:
ಈ ರೀತಿ ಇಂಜಿನ್‌ ಭಾಗ ಗಾಳಿಗೆ ಪ್ರದರ್ಶನಗೊಳ್ಳುವುದರಿಂದ ಇಂಜಿನ್‌ ಭಾಗಗಳಿಗೆ ತಾಂತ್ರಿಕ ಸಮಸ್ಯೆ ಉಂಟಾಗಬಹುದು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ(ಡಿಜಿಸಿಎ) ಮೂಲಗಳು ತಿಳಿಸಿದೆ. ಹಾಗೂ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವುದಕ್ಕೂ ಡಿಜಿಸಿಎ ಆದೇಶಿಸಿದೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.