ಕೇರಳದಲ್ಲಿ ವರದಕ್ಷಿಣೆ ನಿಷೇಧ ನಿಯಮಗಳಿಗೆ ತಿದ್ದುಪಡಿ


Team Udayavani, Jul 17, 2021, 9:25 PM IST

ಕೇರಳದಲ್ಲಿ ವರದಕ್ಷಿಣೆ ನಿಷೇಧ ನಿಯಮಗಳಿಗೆ ತಿದ್ದುಪಡಿ

ತಿರುವನಂತಪುರಂ: ವರದಕ್ಷಿಣೆ ಪಿಡುಗನ್ನು ಕೇರಳದಲ್ಲಿ ಮೂಲೋತ್ಪಾಟನೆ ಮಾಡಲು ವರದಕ್ಷಿಣೆ ನಿಷೇಧ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಆ ರಾಜ್ಯದ ಎಲ್ಲ 14 ಜಿಲ್ಲೆಗಳಲ್ಲೂ ವರದಕ್ಷಿಣೆ ನಿಗ್ರಹಾಧಿಕಾರಿಯನ್ನು ನೇಮಿಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌; ಇದುವರೆಗೆ ಎರ್ನಾಕುಳಂ, ತಿರುವನಂತಪುರಂ, ಕಲ್ಲಿಕೋಟೆ ಜಿಲ್ಲೆಗಳಲ್ಲಿ ವರದಕ್ಷಿಣೆ ನಿಗ್ರಹಾಧಿಕಾರಿಗಳಿದ್ದರು. ಇನ್ನು ಮುಂದೆ ಎಲ್ಲ ಜಿಲ್ಲೆಗಳಲ್ಲಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಈ ಪಾತ್ರವನ್ನೂ ನಿಭಾಯಿಸಲಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಈ ವರದಕ್ಷಿಣೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಅಧಿಕಾರಿಗಳಿಗೆ ಕೇರಳದಲ್ಲಿ ತರಬೇತಿ ನೀಡಲಾಗಿದೆ. ಹಾಗೆಯೇ ಮಹಿಳೆಯರಿಗೆ ನೆರವು ನೀಡಲು ಸ್ವಯಂಸೇವಾ ಸಂಘಟನೆಗಳ ಸಹಾಯವನ್ನು ಕೇಳಲಾಗಿದೆ. ಜಿಲ್ಲಾ ಸಲಹಾ ಮಂಡಳಿ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸಲೂ ತೀರ್ಮಾನಿಸಲಾಗಿದೆ.

ಇದನ್ನೂ ಓದಿ :ಟಿಸಿಎಸ್‌, ಇನ್ಫಿ, ವಿಪ್ರೋದಿಂದ 1 ಲಕ್ಷ ಉದ್ಯೋಗ ಸೃಷ್ಟಿ ಚಿಂತನೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.