![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 21, 2023, 5:38 PM IST
ತೀರ್ಥಹಳ್ಳಿ : ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಜನರ ಜೊತೆಯೇ ಬೆರೆಯುವ ವ್ಯಕ್ತಿ.ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದರೆ ತಕ್ಷಣ ಸ್ಪಂದಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಹೊರಡುತ್ತಾರೆ. ಇದೇ ರೀತಿಯ ಘಟನೆ ಇಂದೂ ನಡೆದಿದೆ.
ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದು, ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತವಾದವನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.
ಈ ಸಮಯದಲ್ಲಿ ತುರ್ತು ಕರೆ ಮಾಡಿದ ಆಂಬುಲೆನ್ಸ್ ಕೂಡ ಬಂದಿದ್ದರಿಂದ ನಂತರ ಗಾಯಳುವನ್ನೂ ಆಂಬುಲೆನ್ಸ್ ನಲ್ಲಿ ಕಳಿಸಿಕೊಟ್ಟರು. ಹಲವಾರು ಬಾರಿ ಅಪಘಾತವಾದಾಗ ಆರಗ ಜ್ಞಾನೇಂದ್ರ ತಮ್ಮ ಬೆಂಗಾವಲು ವಾಹನದಲ್ಲೇ ಗಾಯಳುವನ್ನು ಕಳಿಸಿ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ: S1 EP 102 ಪಿಯೋನ್ ಆಗಿದ್ದ ವ್ಯಕ್ತಿಯೊಬ್ಬರು ದೊಡ್ಡ ಬ್ರಾಂಡ್ ಕಟ್ಟಿದ ಕಥೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.