![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 17, 2024, 4:02 PM IST
ತಿರುವನಂತಪುರಂ: ವ್ಯಾಟಿಕನ್ ನಲ್ಲಿ ಪೋಪ್ ಫ್ರಾನ್ಸಿಸ್ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಕಾಂಗ್ರೆಸ್ ಘಟಕ ಕ್ರಿಶ್ಚಿಯನ್ ಸಮುದಾಯದ ಬಳಿ ಕ್ಷಮೆಯಾಚಿಸಿದೆ.
ಇದನ್ನೂ ಓದಿ:Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು
ಭಾನುವಾರ (ಜೂನ್ 16) ಕೇರಳ ಕಾಂಗ್ರೆಸ್ ಘಟಕ, ಪ್ರಧಾನಿ ಮೋದಿ ಮತ್ತು ಪೋಪ್ ಅವರ ಫೋಟೋವನ್ನು ಎಕ್ಸ್ ನಲ್ಲಿ ಶೇರ್ ಮಾಡಿ, ಕೊನೆಗೂ ಪೋಪ್ ಅವರಿಗೆ ದೇವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು” ಎಂದು ಕ್ಯಾಪ್ಶನ್ ಹಾಕಿತ್ತು.
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪೋಸ್ಟ್ ಅನ್ನು ಗಮನಿಸಿದ ಬಿಜೆಪಿ, ಇದು ಕ್ರೈಸ್ತ ಸಮುದಾಯಕ್ಕೆ ಮಾಡಿದ ಅಪಮಾನ. ಕಾಂಗ್ರೆಸ್ ಇಂತಹ ಕೀಳುಮಟ್ಟದ ನಡವಳಿಕೆಯನ್ನು ಬಿಡಬೇಕು ಎಂದು ಟೀಕಿಸಿತ್ತು.
The@INCIndia ಕೇರಳದ ಎಕ್ಸ್ ಖಾತೆಯನ್ನು ತೀವ್ರಗಾಮಿ ಇಸ್ಲಾಮ್ ಅಥವಾ ನಗರ ನಕ್ಸಲೀಯರು ಹ್ಯಾಂಡಲ್ ಮಾಡುತ್ತಿದ್ದು, ಅವರು ರಾಷ್ಟ್ರೀಯವಾದಿ ನಾಯಕರನ್ನು ಗುರಿಯಾಗಿರಿಸಿಕೊಂಡು ಮಾನಹಾನಿಕರ ಪೋಸ್ಟ್ ಗಳನ್ನು ಶೇರ್ ಮಾಡುತ್ತಿರುವುದಾಗಿ ಬಿಜೆಪಿ ಕಟು ವಾಗ್ದಾಳಿ ನಡೆಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.