Assembly By Election: ನಿಖಿಲ್‌ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಜಂಟಿ ಕಾರ್ಯತಂತ್ರ

ಮೂರು ಕ್ಷೇತ್ರದ ಉಪಚುನಾವಣೆ ಫ‌ಲಿತಾಂಶ ಬಳಿಕ ರಾಜ್ಯ ರಾಜಕಾರಣದ ದಿಕ್ಕು ಬದಲು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

Team Udayavani, Oct 27, 2024, 7:20 AM IST

Bjp-JDS

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫ‌ಲಿತಾಂಶ ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಜಂಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕಾರ ಮಾಡಿದ್ದೇವೆ. ಶಿಗ್ಗಾವಿ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಗೆದ್ದಿರುವಂಥ ವಾತಾವರಣ ನಿರ್ಮಾಣವಾಗಿದೆ. ಸಂಡೂರಿನಲ್ಲೂ ಬಿಜೆಪಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ. ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಗೆಲುವು ಸಾಧಿಸುತ್ತಾರೆಂದು ಭವಿಷ್ಯ ನುಡಿದರು. ಚುನಾವಣೆಯಲ್ಲಿ ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಗಲು- ರಾತ್ರಿ ಶ್ರಮ ಹಾಕಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುವುದಕ್ಕೆ ಕಾರ್ಯತಂತ್ರ ರೂಪಿಸಿದ್ದೇವೆ ಎಂದರು.

ನಿಖಿಲ್‌ ಕುಮಾರಸ್ವಾಮಿ ಮಾತನಾಡಿ, ಬದಲಾದ ರಾಜಕಾರಣದ ಸನ್ನಿವೇಶದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನನ್ನನ್ನು ಘೋಷಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಸಹಸ್ರಾರು ಸಂಖ್ಯೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಬಂದು ಆಶೀರ್ವಾದ ಮಾಡಿದ್ದಾರೆ. 3 ಕಡೆ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಸ್ಪಷ್ಟ ಸಂದೇಶವನ್ನು ವಿಜಯೇಂದ್ರ ಕೊಟ್ಟಿದ್ದಾರೆ ಎಂದು ವಿವರಿಸಿದರು.


“ಈ ಚುನಾವಣೆಯನ್ನು ಸವಾಲಾಗಿ ಪರಿಗಣಿಸಿದ್ದೇವೆ. 3 ಕ್ಷೇತ್ರದ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸಲಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ರಣೋತ್ಸಾಹದಲ್ಲಿ ಇದ್ದಾರೆ. ದೊಡ್ಡ ಅಂತರದಲ್ಲಿ ನಿಖಿಲ್‌ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿದ್ದೇವೆ.” – ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

“ಈಗಾಗಲೇ ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿ ರಾಜ್ಯ ಮಟ್ಟದ ನಾಯಕರು, ತಂದೆ ಸಮಾನ ಯಡಿಯೂರಪ್ಪ, ಕುಮಾರಣ್ಣ, ದೇವೇಗೌಡರು ಕುಳಿತು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಂಡಿದ್ದಾರೆ. ಬದಲಾದ ರಾಜಕೀಯ ಪರಿಸ್ಥಿತಿ, ಕಾರ್ಯಕರ್ತರ ಆಕಾಂಕ್ಷೆಯಿಂದ ನನ್ನ ಆಯ್ಕೆ ಮಾಡಿದ್ದಾರೆ. ಸಹೋದರ ಸಮಾನ ವಿಜಯೇಂದ್ರ ಸ್ಥಳೀಯ ಬಿಜೆಪಿ ಮುಖಂಡರಿಗೆ ನನ್ನ ಗೆಲ್ಲಿಸುವಂತೆ ಸಂದೇಶ ರವಾನೆ ಮಾಡಿದ್ದಾರೆ.” – ನಿಖಿಲ್‌ ಕುಮಾರಸ್ವಾಮಿ, ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿ

ಟಾಪ್ ನ್ಯೂಸ್

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

New Delhi: An unemployed youth who made a fake bmb call to the airport was arrested

New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್‌ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

10

ಲಾಡೆನ್‌ ಅಡಗಿದ್ದ ಪಾಕ್‌ನ ಜಾಗದಲ್ಲೇ “ಉಗ್ರ’ ತರಬೇತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

1–a-cng

By election ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಮುಜುಗರ ತಂದ ಸೈಲ್‌ ಪ್ರಕರಣ

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

BUS driver

Deepavali, ರಾಜ್ಯೋತ್ಸವ ಪ್ರಯುಕ್ತ ಸಾಲು ಸಾಲು ರಜೆ : ಖಾಸಗಿ ಬಸ್‌ ಯಾನ ದರ ದುಪ್ಪಟ್ಟು!

Santhosh Hegde

Justice Santosh Hegde; ಅದಿರು ಕೇಸಲ್ಲಿ ಶಿಕ್ಷೆ ಸಮಾಧಾನ ತಂದಿದೆ, ಇತರರಿಗೂ ಶಿಕ್ಷೆಯಾಗಲಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

New Delhi: An unemployed youth who made a fake bmb call to the airport was arrested

New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್‌ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.