Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

ಬಿಜೆಪಿ, ಏಕನಾಥ ಶಿಂಧೆ ಬಣ ಶಿವಸೇನೆ, ಅಜಿತ್‌ ಪವಾರ್‌ ಎನ್‌ಸಿಪಿಯ ಭರವಸೆಗಳೇನು?

Team Udayavani, Nov 6, 2024, 8:05 AM IST

Maha-Election

ಮುಂಬೈ: ಜಾರ್ಖಂಡ್‌ ಚುನಾವಣೆಗಾಗಿ “ಇಂಡಿಯಾ’ ಒಕ್ಕೂಟ 7 ಗ್ಯಾರಂಟಿಗಳನ್ನು ಬಿಡುಗಡೆ ಮಾಡಿರುವಂತೆಯೇ, ನ.20ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಗಾಗಿ ಬಿಜೆಪಿ, ಏಕನಾಥ ಶಿಂಧೆ ಬಣ ಶಿವಸೇನೆ, ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿಯನ್ನೊಳಗೊಂಡ “ಮಹಾಯುತಿ’ 10 ಗ್ಯಾರಂಟಿಗಳನ್ನು  ಬಿಡುಗಡೆ ಮಾಡಿದೆ.

“ಲಡ್ಕಿ ಬಹೆನ್‌ ಯೋಜನೆ’ ಅನ್ವಯ ನೀಡುವ ಮಾಸಿಕ ಮೊತ್ತವನ್ನು ಈಗಿನ 1500 ರೂ.ಗಳಿಂದ 2100 ರೂ.ಗೆ ಹೆಚ್ಚಿಸುವ ಭರವಸೆ ನೀಡಲಾಗಿದೆ. 25 ಲಕ್ಷ ಉದ್ಯೋಗ ಸೃಷ್ಟಿ, ರೈತರ ಸಾಲಮನ್ನಾ, ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆ ಮಾದರಿ ಯೋಜನೆಯಂತೆ ಶೇತ್ಕಾರಿ ಸಮ್ಮಾನ್‌ ಯೋಜನೆ ಅಡಿಯಲ್ಲಿ ನೀಡುವ ರೈತರಿಗೆ ನೀಡುವ ವಾರ್ಷಿಕ ಮೊತ್ತವನ್ನು 12000 ರೂ.ಗಳಿಂದ 15000 ರೂ.ಗೆ ಹೆಚ್ಚಿಸಲಾಗುತ್ತದೆ.

ಅಧಿಕಾರಕ್ಕೆ ಬಂದ ಮೊದಲ ದಿನಗಳ 100 ದಿನಗಳಲ್ಲಿ 2029ರಲ್ಲಿ ಮಹಾರಾಷ್ಟ್ರ ಅಭಿವೃದ್ಧಿ ಹೇಗಿರಬೇಕು ಎಂಬ ನೀಲ ನಕ್ಷೆ ಬಿಡುಗಡೆ ಮಾಡಲೂ ವಾಗ್ಧಾನ ಮಾಡಲಾಗಿದೆ.

10 ಗ್ಯಾರಂಟಿಗಳೇನು?
1. ಮಹಿಳೆಯರಿಗೆ ಮಾಸಿಕ ಭತ್ಯೆ 1500 ರೂ.ನಿಂದ 2100 ರೂ.ಗೆ ಹೆಚ್ಚಳ

2. ರೈತರ ಸಾಲ ಮನ್ನಾ, ವಾರ್ಷಿಕ ನೆರವು 15000 ರೂ.ಗೆ ಏರಿಕೆ

3. ಎಲ್ಲರಿಗೂ ಆಹಾರ ಮತ್ತು ಮನೆ ನಿರ್ಮಾಣ

4. ಹಿರಿಯ ನಾಗರಿಕರ ಪಿಂಚಣಿ 1500 ರೂ.ಗಳಿಂದ 2100 ರೂ.ಗೆ ಹೆಚ್ಚಳ

5. ಅಗತ್ಯ ವಸ್ತುಗಳ ದರ ಏರಿಕೆ ಆಗುವುದರ ಮೇಲೆ ನಿಯಂತ್ರಣ

6. 25 ಲಕ್ಷ ಉದ್ಯೋಗ, 10 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 10000 ರೂ. ಸಹಾಯಧನ

7. 45000 ಗ್ರಾಮಗಳಲ್ಲಿ ಸಂಪರ್ಕ ವೃದ್ಧಿಗೆ ರಸ್ತೆ ಅಭಿವೃದ್ಧಿ.

8. ಆಶಾ ಕಾರ್ಯಕರ್ತರಿಗೆ 15000 ರೂ. ವೇತನ

9. ನವೀಕೃತ ಇಂಧನ ಅಭಿವೃದ್ಧಿಗೆ ಆದ್ಯತೆ

10. 2029ರಲ್ಲಿ ಮಹಾರಾಷ್ಟ್ರ ಅಭಿವೃದ್ಧಿ ಬಗ್ಗೆ ನೀಲ ನಕ್ಷೆ

ಟಾಪ್ ನ್ಯೂಸ್

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

MUDA Case: Setback in High Court; Snehamayi Krishna team ready to move Supreme Court

MUDA Case: ಹೈಕೋರ್ಟಲ್ಲಿ ಹಿನ್ನಡೆ; ಸುಪ್ರೀಂ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ತಂಡ ಸಿದ್ಧತೆ

Rose day special

Rose day: ಹಿತ್ತಲ ಗುಲಾಬಿ ಗಿಡದ ನೆನಪುಗಳು

4-mudhol

Mudhol: ಜೆಸಿಬಿ ಸದ್ದಿಗೆ ಕಾಡುಪ್ರಾಣಿಗಳು ಕಂಗಾಲು

Rajavardhan’s gajarama movie released

Rajavardhan: ʼಗಜರಾಮʼ ಮೇಲೆ ರಾಜ ಕನಸು: ಹೈವೋಲ್ಟೇಜ್‌ ಆ್ಯಕ್ಷನ್‌ ಸಿನಿಮಾವಿದು…

Vidaamuyarchi Box Office : ಮೊದಲ ದಿನ ಗಳಿಸಿದ್ದೆಷ್ಟು ಅಜಿತ್‌ ‘ವಿಡಾಮುಯಾರ್ಚಿ’?

Vidaamuyarchi Box Office : ಮೊದಲ ದಿನ ಗಳಿಸಿದ್ದೆಷ್ಟು ಅಜಿತ್‌ ‘ವಿಡಾಮುಯಾರ್ಚಿ’?

Chamarajanagara: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ

Chamarajanagar: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Shocking: ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ ಚಲಿಸುತ್ತಿರುವ ರೈಲಿನಿಂದ ಹೊರ ದಬ್ಬಿದ ಕಾಮುಕರು

Tragedy: ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ ಚಲಿಸುತ್ತಿರುವ ರೈಲಿನಿಂದ ಹೊರ ದಬ್ಬಿದ ಕಾಮುಕರು

Bomb Threat: ದೆಹಲಿ, ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ… ಬಾಂಬ್ ನಿಷ್ಕ್ರಿಯ ತಂಡ ಶೋಧ

Bomb Threat: ದೆಹಲಿ, ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ, ಶಾಲೆಗೆ ರಜೆ, ಪೋಷಕರಲ್ಲಿ ಆತಂಕ

1-fg

Madhya Pradesh;’ಮಿರಾಜ್‌’ ಯುದ್ಧ ವಿಮಾನ ಪತನ: ಪೈಲಟ್‌ ಪಾರು

India US

Protection of immigrants; ಭಾರತೀಯ ವಲಸಿಗರ ರಕ್ಷಣೆಗೆ ಹೊಸ ಕಾಯ್ದೆ

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

MUDA Case: Setback in High Court; Snehamayi Krishna team ready to move Supreme Court

MUDA Case: ಹೈಕೋರ್ಟಲ್ಲಿ ಹಿನ್ನಡೆ; ಸುಪ್ರೀಂ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ತಂಡ ಸಿದ್ಧತೆ

Rose day special

Rose day: ಹಿತ್ತಲ ಗುಲಾಬಿ ಗಿಡದ ನೆನಪುಗಳು

4-mudhol

Mudhol: ಜೆಸಿಬಿ ಸದ್ದಿಗೆ ಕಾಡುಪ್ರಾಣಿಗಳು ಕಂಗಾಲು

Rajavardhan’s gajarama movie released

Rajavardhan: ʼಗಜರಾಮʼ ಮೇಲೆ ರಾಜ ಕನಸು: ಹೈವೋಲ್ಟೇಜ್‌ ಆ್ಯಕ್ಷನ್‌ ಸಿನಿಮಾವಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.