Assembly: ಸುರತ್ಕಲ್‌ ಮಾರುಕಟ್ಟೆ ಕಾಮಗಾರಿಗೆ ಶೀಘ್ರ ಕಾರ್ಯಾದೇಶ: ಸಚಿವ ಬೈರತಿ ಸುರೇಶ್‌

ನಾಲ್ಕೈದು ವರ್ಷಗಳಾದರೂ ಕಾರ್ಯಾದೇಶ ಸಿಗದೆ ಕಾಮಗಾರಿ ಆರಂಭಿಸಿಲ್ಲ: ಶಾಸಕ ಡಾ. ಭರತ್‌ ಶೆಟ್ಟಿ

Team Udayavani, Jul 24, 2024, 7:35 AM IST

Byarathi

ಬೆಂಗಳೂರು: ಸುರತ್ಕಲ್‌ ಮಾರುಕಟ್ಟೆ ಕಾಮಗಾರಿಗೆ ಶೀಘ್ರವೇ ಕಾರ್ಯಾದೇಶ ನೀಡುವುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಭರವಸೆ ನೀಡಿದರು.

ವಿಧಾನಸಭೆಯಲ್ಲಿ ಗಮನ ಸೆಳೆದ ಬಿಜೆಪಿಯ ಡಾ. ಭರತ್‌ ಶೆಟ್ಟಿ, ಸುರತ್ಕಲ್‌ ಮಾರುಕಟ್ಟೆ ಕಾಮಗಾರಿಯ ಟೆಂಡರ್‌ ಆಗಿ ನಾಲ್ಕೈದು ವರ್ಷಗಳಾದರೂ ಕಾರ್ಯಾದೇಶ ಸಿಗದೆ ಕಾಮಗಾರಿ ಆರಂಭಿಸಿಲ್ಲ. ಆ ಜಾಗವೀಗ ಭೂತ ಬಂಗಲೆಯಂತಾಗಿದ್ದು, ಕಾರ್ಯಾದೇಶ ನೀಡಿ ಕಾಮಗಾರಿ ಆರಂಭಿಸಿ ಎಂದು ಆಗ್ರಹಿಸಿದರು.

ಉತ್ತರಿಸಿದ ಸಚಿವರು, 2018ರಲ್ಲಿ ಟೆಂಡರ್‌ ಪ್ರಕ್ರಿಯೆ ಆರಂಭವಾಗಿದ್ದು, ತಾಂತ್ರಿಕ ಸಮಸ್ಯೆ ಹಾಗೂ ಜಾಗದ ಸಮಸ್ಯೆಯಿಂದಾಗಿ ವಿಳಂಬವಾಗಿತ್ತು. ಅನಂತರ ಚುನಾವಣೆ ನೀತಿಸಂಹಿತೆಯಿಂದಾಗಿ ಕಾರ್ಯಾದೇಶ ಕೊಟ್ಟಿರಲಿಲ್ಲ. ಈಗ ಸಮಸ್ಯೆಗಳೆಲ್ಲವೂ ಬಗೆಹರಿದಿದ್ದು, 54.66 ಕೋಟಿ ರೂ.ಗಳ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ. ಶೀಘ್ರವೇ ಕಾರ್ಯಾದೇಶ ಸಹ ಕೊಡುತ್ತೇವೆ ಎಂದರು.

ಮಂಗಳೂರು ಆರ್‌ಟಿಒದಲ್ಲೇ ಆಟೋ ಮೀಟರ್‌
ಆಟೋ ರಿಕ್ಷಾ ಮೀಟರ್‌ ಮುದ್ರೆಗಾಗಿ ಕುಲಶೇಖರಕ್ಕೆ ಹೋಗುವ ಬದಲು ವಾರದಲ್ಲಿ ಎರಡು ದಿನ ಮಂಗಳೂರಿನ ಆರ್‌ಟಿಒ ಕಚೇರಿಯಲ್ಲೇ ಅವಕಾಶ ಮಾಡಿಕೊಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ಕೊಟ್ಟರು. ರಿಕ್ಷಾ ಚಾಲಕರು ಮೀಟರ್‌ ಮುದ್ರೆಗಾಗಿ 15 ಕಿ.ಮೀ. ದೂರದ ಕುಲಶೇಖರಕ್ಕೆ ಹೋಗಬೇಕಿದೆ. ನಗರದಲ್ಲಿ 8 ಸಾವಿರ ರಿಕ್ಷಾಗಳಿದ್ದು, ಪ್ರತೀ ದಿನ ಮೀಟರ್‌ ಮುದ್ರೆ ನೀಡುವುದಿಲ್ಲ. ಸರದಿಯಲ್ಲಿ ನಿಂತು ಮೀಟರ್‌ ಮುದ್ರೆ ಸಿಗದೆ ಮರಳುತ್ತಿದ್ದಾರೆ. ಹೀಗಾಗಿ ಮಂಗಳೂರು ಆರ್‌ಟಿಒ ಕಚೇರಿಯಲ್ಲೇ ಮೀಟರ್‌ ಮುದ್ರೆ ನೀಡುವ ವ್ಯವಸ್ಥೆ ಮಾಡಿಕೊಡುವಂತೆ ವೇದವ್ಯಾಸ ಕಾಮತ್‌ ಮನವಿ ಮಾಡಿದರು.

ಉಡುಪಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪಿಸಿ
ಉಡುಪಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ಮಾಡುವಂತೆ ಬಿಜೆಪಿಯ ಯಶಪಾಲ್‌ ಸುವರ್ಣ ಆಗ್ರಹಿಸಿದರು. ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಅವರು ಸದನದಲ್ಲಿ ಇಲ್ಲದ ಕಾರಣ ಅನಂತರ ಉತ್ತರ ಕೊಡಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದರು.

ಟಾಪ್ ನ್ಯೂಸ್

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.