ಸೋಮವಾರದ ರಾಶಿ ಫಲ, ಇಲ್ಲವೆ ನಿಮ್ಮ ಗ್ರಹಬಲ


Team Udayavani, Nov 21, 2022, 7:08 AM IST

astro

ಮೇಷ: ಗೃಹೋಪಯೋಗಿ ವಸ್ತುಗಳ ಸಂಗ್ರಹ. ಹೆಚ್ಚಿದ ಜವಾಬ್ದಾರಿ. ಉತ್ತಮ ಹೂಡಿಕೆ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ್ದರಿಂದ ಮನಃ ತೃಪ್ತಿ. ಗೌರವದಿಂದ ಒದಗಿದ ಆರ್ಥಿಕ ಲಾಭ. ಗುರುಹಿರಿಯರಿಂದ ಸರ್ವವಿಧದ ಮೆಚ್ಚುಗೆ. ಪ್ರೋತ್ಸಾಹ ಲಭ್ಯ.

ವೃಷಭ: ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ಗುರುಹಿರಿಯರೊಂದಿಗೆ ಉತ್ತಮ ಸಮಯ ವಿನಿಯೋಗ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಆದಾಯಕ್ಕೆ ಸರಿಯಾಗಿ ಖರ್ಚು ವೆಚ್ಚ ಸಂಭವ.

ಮಿಥುನ: ನಿರೀಕ್ಷಿಸಿದಂತೆ ಅಧಿಕ ಧನಲಾಭ. ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಸಾಹಸ ಪ್ರವೃತ್ತಿ ಸಂಭವ. ಆಳವಾದ ವಿದ್ಯೆ ಜ್ಞಾನ ಸಂಪಾದನೆಯಲ್ಲಿ ಹೆಚ್ಚಿದ ಪರಿಶ್ರಮ.

ಕಟಕ: ಕೆಲಸ ಕಾರ್ಯಗಳಲ್ಲಿ ಉದ್ಯೋಗ ದೂರದ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದ ಸಫ‌ಲತೆ ಲಭಿಸಿದ್ದರಿಂದ ಮನ ಸಂತೋಷ. ಆರೋಗ್ಯ ಗಮನಿಸಿ. ಗುರುಹಿರಿಯರೊಂದಿಗೆ ಸದಾಚಾರದಿಂದ ವರ್ತಿಸುವುದರಿಂದ ಲಾಭ ಸಂಭವ.

ಸಿಂಹ: ದೂರ ಪ್ರಯಾಣ. ಆರೋಗ್ಯದಲ್ಲಿ ಉದಾಸೀನತೆ ಸಲ್ಲದು. ಗುರುಹಿರಿಯರೊಂದಿಗೆ ತಲ್ಲೀನತೆ. ಪಾರದರ್ಶಕತೆ ಅಗತ್ಯವಾಗಬಹುದು. ಮಾತಿನಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ, ತಾಯಿ ಸಮಾನರಿಂದ ಮಿತ್ರರಿಂದಲೂ ಸಂದರ್ಭಕ್ಕೆ ಸರಿಯಾಗಿ ಸಹಾಯ.

ಕನ್ಯಾ: ಆರೋಗ್ಯ ಗಮನಿಸಿ. ಹಣಮಾಡದೇ ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪರಿಶ್ರಮ ಕಂಡುಬಂದರೂ ಗಣನೀಯ ಅಭಿವೃದ್ಧಿ ಗೋಚರಿಸಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಮಕ್ಕಳಿಂದ ಸಂತೋಷ.

ತುಲಾ: ಸಣ್ಣ ಪ್ರಯಾಣ. ಸಹೋದ್ಯೋಗಿ ಗಳಿಂದಲೂ ಸಹೋದರ ಸಮಾನರಿಂದಲೂ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿಯಿಂದ ಪ್ರಗತಿ ಮಾನ್ಯತೆ ಲಭ್ಯ. ಅವಿವಾಹಿತರಿಗೆ ವಿವಾಹ ಭಾಗ್ಯ.

ವೃಶ್ಚಿಕ: ಆರೋಗ್ಯ ಸುದೃಢ. ಎಲ್ಲಾ ವಿಧದ ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಪ್ರಗತಿ. ಉತ್ತಮ ಧನ ಲಾಭ. ಯೋಗ್ಯ ನೆಂಟಸ್ತಿಕೆ ಕೂಡಿ ಬರುವುದು. ಧಾರ್ಮಿಕ ಆಚರಣೆಗಳಲ್ಲಿ ಅಡಚಣೆ ತೋರಿಬರುವುದು. ಗುರುಹಿರಿಯರ ಆರೋಗ್ಯ ಗಮನಿಸಿ.

ಧನು: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಜನ ಪ್ರಶಂಸೆ ಲಭಿಸುವುದು. ಮೇಲಧಿಕಾರಿಗಳ ಸಹಕಾರ. ಮಾರ್ಗದರ್ಶನ ಲಾಭ. ಹೂಡಿಕೆಗಳಲ್ಲಿ ಆಸಕ್ತಿ ಹಾಗೂ ಕ್ರಿಯಾಶೀಲತೆ ಸಂಭವ. ಉತ್ತಮ ಧನಾರ್ಜನೆ. ಮಕ್ಕಳಿಂದ ಸ್ಥಾನ ಗೌರವಕ್ಕಾಗಿ ಹೆಚ್ಚಿದ ಪರಿಶ್ರಮ.

ಮಕರ: ಕೆಲಸ ಕಾರ್ಯಗಳಲ್ಲಿ ನಿಷ್ಠೆ ಏಕಾಗ್ರತೆಯಿಂದ ಮೆಚ್ಚುಗೆ. ಸಂದಭೋìಚಿತವಾದ ಯೋಜನೆ ಯೋಚನೆಯಿಂದ ಸಫ‌ಲತೆ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮಾನವಾಗಿರುವುದು. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕುಂಭ: ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಜವಾಬ್ದಾರಿಯುತ ವಾಕ್‌ ಚತುರತೆಯಿಂದ ಅಧಿಕ ಧನಾಗಮನ. ದೂರದ ಮಿತ್ರರ ಸಲಹೆ ಸಹಕಾರದಿಂದ ಅಧಿಕ ಉಳಿತಾಯ ಸಂಭವ.

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.